ಶಿವಮೊಗ್ಗದಲ್ಲಿ ಏಕಾಂಗಿ ಧರಣಿ, ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಇಡುವಂತೆ ಆಗ್ರಹ

080823 Shashikumar Gowda protest for freedom fighters photos

SHIVAMOGGA LIVE NEWS | 8 AUGUST 2023 SHIMOGA : ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಸ್ವಾತಂತ್ರ್ಯ ಹೋರಾಟಗಾರರ (Freedom Fighters) ಭಾವಚಿತ್ರಗಳನ್ನು ಆಯಾ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು (Independence day) ಇಟ್ಟು ಸ್ಮರಣೆ ಮಾಡ ಬೇಕೆಂದು ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ (Shashikumar Gowda) ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬ್ರಿಟಿಷರ ಆಳ್ವಿಕೆಯಿಂದ ದೇಶವನ್ನು ಬಂಧಮುಕ್ತಗೊಳಿಸಲು ಹಲವು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಜಿಲ್ಲೆಯಲ್ಲೂ ಹಲವರು ಸ್ವಾತಂತ್ರ್ಯಕ್ಕಾಗಿ … Read more

ಭದ್ರಾವತಿಯ ಸೂಕ್ಷ್ಮ ಪ್ರದೇಶದಲ್ಲಿ ಮದ್ಯದಂಗಡಿ, ತೆರವಿಗೆ ಆಗ್ರಹ

Shashi-Kumar-Gowda-Memorandum-to-ADC

SHIVAMOGGA LIVE NEWS | PROTEST | 08 ಮೇ 2022 ಭದ್ರಾವತಿ ತಾಲೂಕಿನ ಸೂಕ್ಷ್ಮ ಪ್ರದೇಶಗಳಲ್ಲಿರುವ ಮದ್ಯದಂಗಡಿ ತೆರವು ಗೊಳಿಸುವುದೂ ಸೇರಿ ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ ಗೌಡ ಹಾಗೂ ಕರ್ನಾಟಕ ರಕ್ಷಣಾ ಸೇನೆಯ ಶಶಿಕುಮಾರ್ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಲವು ಬಾರ್‌ಗಳಲ್ಲಿ ಕುಡಿದು ಗಲಾಟೆ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಅಂತಹ ಬಾರ್‌ಗಳನ್ನು ಸ್ಥಳಾಂತರ ಮಾಡಬೇಕು. ಮದ್ಯದಂಗಡಿಗಳಲ್ಲಿ ಅಬಕಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ … Read more