ಶಿವಮೊಗ್ಗದಲ್ಲಿ ಶೆಡ್‌ ಮೇಲೆ ದಾಳಿ, ಆರೋಪಿ ಅರೆಸ್ಟ್‌, ಏನಿದು ಕೇಸ್‌?

Goa-Liquor-seized-in-shimoga-taluk

ಶಿವಮೊಗ್ಗ: ಗೋವಿಂದಪುರ ಗ್ರಾಮದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಗೋವಾ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿವಕುಮಾರ್ ಎಂಬುವವರಿಗೆ ಸೇರಿದ ಶೆಡ್‌ ಮೇಲೆ ದಾಳಿ (Raided A Shed) ನಡೆಸಲಾಗಿದ ಎಂದು ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬುಧವಾರ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿ ಅನಧಿಕೃತವಾಗಿ ಮಾರಾಟ ಮಾಡಲು 51.75 ಲೀಟರ್‌ ಗೋವಾ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಅದನ್ನು ವಶಕ್ಕೆ ಪಡೆಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ … Read more

ಶಿವಮೊಗ್ಗದಲ್ಲಿ ಶೆಡ್‌ನಲ್ಲಿ ನೇಣು ಬಿಗಿದುಕೊಂಡ ವ್ಯಕ್ತಿ

Crime-News-General-Image

ಶಿವಮೊಗ್ಗ : ಇಟ್ಟಿಗೆ ನಿರ್ಮಾಣದ ಶೆಡ್‌ನಲ್ಲಿ (Shed) ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕು ತೋಟದಕೆರೆ ಗ್ರಾಮದಲ್ಲಿ ಬುಧವಾರ ಘಟನೆ ಸಂಭವಿಸಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರಳಿಹಳ್ಳಿಯ ಜಾನಕಿರಾಮ್‌ (34) ಮೃತರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸ್ನೇಹಿತನಿಂದಲೇ ವ್ಯಕ್ತಿಯ ಕೊಲೆ, ಹೇಗಾಯ್ತು ಘಟನೆ?

ಶೆಡ್‌ ನಿರ್ಮಾಣದ ವೇಳೆ ಕರೆಂಟ್‌ ಶಾಕ್‌, ಯುವಕ ಕೊನೆಯುಸಿರು

anaveri-youht-succumbed-due-to-shock.

HOLEHONNURU NEWS, 3 OCTOBER 2024 : ತಗಡಿನ ಶೆಡ್‌ (Shed) ನಿರ್ಮಾಣದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕ ಮೃತಪಟ್ಟಿದ್ದಾನೆ. ಆನವೇರಿಯ ಹನುಮಂತಾಪುರದ ಲಲಿತಾಬಾಯಿ ಕೃಷ್ಣೋಜಿ ರಾವ್‌ ಅವರ ಮಗ ರಕ್ಷಿತ್ (22) ಮೃತ. ಆನವೇರಿಯ ಕೆ.ಕೆ ರಸ್ತೆಯಲ್ಲಿ ರಕ್ಷಿತ್, ತನ್ನ ಚಿಕ್ಕಪ್ಪನ ಮಗನೊಂದಿಗೆ ಸೇರಿ ಹೊಸದಾಗಿ ಮಿಲ್ಟ್ರಿ ಹೋಟೆಲ್ ಶೆಡ್ ನಿರ್ಮಿಸಿದ್ದಾನೆ. ಬುಧವಾರ ಶೆಡ್‌ಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವಾಗ ಆಕಸ್ಮಿಕವಾಗಿ 11 ಕೆ.ವಿ ವಿದ್ಯುತ್ ತಂತಿ ತಗುಲಿ ಅಸ್ವಸ್ಥನಾಗಿದ್ದಾನೆ. ತಕ್ಷಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ … Read more

ಸೂಡಾಗೆ ಒಂದು ವಾರದ ಡೆಡ್‌ಲೈನ್‌, ಬೇಡಿಕೆ ಈಡೇರಿಸದಿದ್ದರೆ ಕಾನೂನು ಹೋರಾಟದ ವಾರ್ನಿಂಗ್

Nagarika-hitarakshane-vedike-portest-in-front-of-suda.

SHIVAMOGGA LIVE NEWS | 28 MAY 2024 SHIMOGA : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಪಕ್ಕದಲ್ಲಿ ಸಾರ್ವಜನಿಕರು ಬಳಕೆಯ ರಸ್ತೆಯಲ್ಲಿ ವಾಹನಗಳ ನಿಲುಗಡೆಗಾಗಿ ಶೆಡ್ (Shed) ನಿರ್ಮಿಸಲಾಗಿದೆ. ಇದನ್ನು ತಕ್ಷಣ ತೆರವು ಮಾಡಬೇಕು ಎಂದು ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪದಾಧಿಕಾರಿಗಳು ಸೂಡಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿ ಶೆಡ್‌ ನಿರ್ಮಿಸಿರುವುದು ಕಾನೂನು ಬಾಹಿರ. ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ನೀಡಿದರೂ ಶೆಡ್‌ ತೆರವಾಗಿಲ್ಲ. ಶಿವಮೊಗ್ಗ ಮಹಾನಗರ ಯೋಜನೆ-2030ರ ನಕ್ಷೆ ಪ್ರಕಾರ … Read more

ಗುಂಡಪ್ಪ ಶೆಡ್’ನಲ್ಲಿ ರಾತ್ರೋರಾತ್ರಿ ಬೈಕ್ ನಾಪತ್ತೆ

bike theft reference image

SHIVAMOGGA LIVE NEWS | BIKE | 27 ಮೇ 2022 ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಶಿವಮೊಗ್ಗದ ಗುಂಡಪ್ಪ ಶೆಡ್’ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ರಾತ್ರೋರಾತ್ರಿ ನಾಪತ್ತೆಯಾಗಿದೆ. ಬೈರಪ್ಪ ಬಿ.ಜೋಗಿ ಎಂಬುವವರ ಬೈಕ್ ಕಳುವಾಗಿದೆ. ಮೇ 23ರಂದು ಗುಂಡಪ್ಪ ಶೆಡ್’ನಲ್ಲಿ ಮನೆ ಮುಂದೆ ರಾತ್ರಿ ಪ್ಲಾಟೀನ ಬೈಕ್ ತಂದು ನಿಲ್ಲಿಸಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಘಟನೆ ಸಂಬಂಧ ಬೈರಪ್ಪ ಜೋಗಿ ಅವರು ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು … Read more