ಮೇಯಲು ಹೋಗಿದ್ದ 38 ಕುರಿಗಳು ದಿಢೀರ್‌ ಸಾವು, ಏನಿದು ಪ್ರಕರಣ?

38-sheep-incident-at-soraba.

ಸೊರಬ: ಮೇಯಲು ತೆರಳಿದ್ದ 38 ಕುರಿಗಳು (Sheep) ದಿಢೀರ್‌ ಅಸ್ವಸ್ಥಗೊಂಡು ಸಾವನ್ನಪ್ಪಿವೆ. ಸೊರಬ ಪಟ್ಟಣದ ಬಂಗಾರಪ್ಪ ಸ್ಟೇಡಿಯಂ ಬಳಿ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಖಡಕಲಾಟ ಗ್ರಾಮದ ಕುರಿಗಾಹಿ ಸುರೇಶ ಬೀರಾ ಅವಡಖಾನ ಅವರಿಗೆ ಸೇರಿರುವ ಕುರಿಗಳು ಮೃತಪಟ್ಟಿವೆ. ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸ್ವಸ್ಥ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಬುಧವಾರ 12 ಕುರಿಗಳು ಮೃತಪಟ್ಟಿದ್ದು, ಗುರುವಾರ 26 ಕುರಿಗಳು ಸಾವಿಗೀಡಾಗಿವೆ. ಸ್ಥಳಕ್ಕೆ ಪಶು ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿದ್ದು, ವಿಷಪೂರಿತ ಆಹಾರ ಸೇವಿಸಿ … Read more

ರಾತ್ರೋರಾತ್ರಿ ಶೆಡ್‌ನಿಂದ ನಾಲ್ಕು ಕುರಿಗಳು ಮಿಸ್ಸಿಂಗ್‌, ಸಿಸಿಟಿವಿ ಪರಿಶೀಲಿಸಿದಾಗ ಕಾದಿತ್ತು ಆಘಾತ

crime name image

SHIVAMOGGA LIVE NEWS | 29 MAY 2024 BHADRAVATHI : ಕುರಿ ಶೆಡ್‌ನ ಬೀಗ ಮುರಿದು ನಾಲ್ಕು ಕುರಿಗಳನ್ನು (Sheep) ಕಳವು ಮಾಡಲಾಗಿದೆ. ಭದ್ರಾವತಿ ತಾಲೂಕು ಬೆಳ್ಳಿಗೆರೆ ಗ್ರಾಮದ ಅಡಿಕೆ ತೋಟದಲ್ಲಿದ್ದ ಕುರಿ ಶೆಡ್‌ನಲ್ಲಿ ಕೃತ್ಯ ನಡೆದಿದೆ. ಮೇ 25ರಂದು ಬೆಳಗ್ಗೆ ಮಾಲೀಕ ರಾಮಚಂದ್ರ ಅವರು ಕುರಿಗಳಿಗೆ ಮೇವು ಹಾಕಲು ಬಂದಾಗ ನಾಲ್ಕು ಕುರಿಗಳು ಕಳುವಾಗಿರುವುದು ಗೊತ್ತಾಗಿದೆ. ಇದನ್ನೂ ಓದಿ – ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಅರಣ್ಯ ರಕ್ಷಕನ ಮೃತದೇಹ ಪತ್ತೆ ಶೆಡ್‌ನಲ್ಲಿ ಒಟ್ಟು 7 ಕುರಿಗಳನ್ನು … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸಾಲು ಸಾಲು ಕುರಿಗಳು ಸಾವು, ಸಂಚಲನ ಮೂಡಿಸಿತು ಸಿದ್ಧರಾಮಯ್ಯ ಟ್ವೀಟ್

251021 Sheep Dies at Shimoga Near PES

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021 ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಶಿವಮೊಗ್ಗದಲ್ಲಿ ಸುಮಾರು 35 ಕುರಿಗಳು ಸಾಮೂಹಿಕವಾಗಿ ಸಾವನ್ನಪ್ಪಿವೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಸಂಚಲನ ಮೂಡಿಸಿದೆ. ಶಿವಮೊಗ್ಗದ ಸಾಗರ ರಸ್ತೆಯ ಪಿಇಎಸ್ ಕಾಲೇಜು ಬಳಿ ಘಟನೆ ಸಂಭವಿಸಿದೆ. ಸಂಚಾರಿ ಕುರಿಗಾಹಿ ವಾಸಪ್ಪ ಮಾನಿ ಎಂಬುವವರಿಗೆ ಸೇರಿದು ಸುಮಾರು 35 ಕುರಿಗಳು ಮೃತಪಟ್ಟಿವೆ ಎಂದು ತಿಳಿದು ಬಂದಿವೆ. ಎನ್ಟ್ರಿಯೋ ಟಾಕ್ಸಿನಿಯಾ ಎಂಬ ಕಾಯಿಲೆಗೆ ತುತ್ತಾಗಿ ಈ … Read more