ಹಂದಿ ಅಣ್ಣಿ ಹಂತಕರು ಶಿವಮೊಗ್ಗ ಜೈಲಿನಿಂದ ಶಿಫ್ಟ್, ಕಾರಣವೇನು?

Handi-Anni-Attacking-CCTV-Footage

ಶಿವಮೊಗ್ಗ | ರೌಡಿ ಶೀಟರ್ ಹಂದಿ ಅಣ್ಣಿ (HANDI ANNI) ಕೊಲೆಗೈದ ಆರೋಪಿಗಳನ್ನು ಶಿವಮೊಗ್ಗದ ಜೈಲಿನಿಂದ (SHIMOGA JAIL) ಮೈಸೂರು ಮತ್ತು ವಿಜಯಪುರ ಜೈಲುಗಳಿಗೆ ವರ್ಗಾಯಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ತಿಕ್, ಮಧು ಸೇರಿ ಮೂವರನ್ನು ಮೈಸೂರು (MYSORE) ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇನ್ನು, ಫಾರೂಖ್ ಸೇರಿದಂತೆ ಉಳಿದವರನ್ನು ವಿಜಯಪುರ (VIJAYAPURA) ಜೈಲಿಗೆ ವರ್ಗಾಯಿಸಲಾಗಿದೆ. ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಕೆಲವರು ರೌಡಿ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಹಾಗಾಗಿ ವಿರೋಧಿಗಳು ಇದ್ದರು. ಇವರಲ್ಲಿ ಕೆಲವರು … Read more

ಹಂದಿ ಅಣ್ಣಿ ಬರ್ಬರ ಹತ್ಯೆಗೆ ಇತ್ತು 2 ಕಾರಣ, ಏನದು? ಆರೋಪಿಗಳು ಬಾಯಿ ಬಿಟ್ಟಿದ್ದೇನು?

Handi-Anni-Attacking-CCTV-Footage

SHIVAMOGGA LIVE NEWS | SHIMOGA | 25 ಜುಲೈ 2022 ರೌಡಿ ಶೀಟರ್ ಅಣ್ಣಪ್ಪ ಅಲಿಯಾಸ್ ಹಂದಿ ಅಣ್ಣಿ (HANDI ANNI) ಬರ್ಬರ ಹತ್ಯೆ (MURDER) ಪ್ರಕರಣದ ತನಿಖೆ (INVESTIGATION) ಬಿರುಸುಗೊಂಡಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ. ಈಗಾಗಲೇ ಹತ್ಯೆಗೆ ಎರಡು ಕಾರಣವನ್ನು ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಜುಲೈ 14ರಂದು ವಿನೋಬನಗರ (VINOBANAGARA) ಪೊಲೀಸ್ ಚೌಕಿ ಸರ್ಕಲ್’ನಲ್ಲಿ (POLICE CHOWKI) ರೌಡಿ ಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆಯಾಗಿತ್ತು. ಘಟನೆ ಸಂಬಂಧ ಎಂಟು ಆರೋಪಿಗಳು … Read more

BREAKING NEWS – ಹಂದಿ ಅಣ್ಣಿ ಹತ್ಯೆ ಕೇಸ್, ರಾತ್ರೋರಾತ್ರಿ ಆರೋಪಿಗಳು ಶರಣು

Handi-Anni-Attacking-CCTV-Footage

SHIVAMOGGA LIVE NEWS | SHIMOGA| 19 ಜುಲೈ 2022 ರೌಡಿ ಶೀಟರ್ (ROWDY SHEETER) ಹಂದಿ ಅಣ್ಣಿ ಹತ್ಯೆ (MURDER) ಪ್ರಕರಣದ ಆರೋಪಿಗಳು ರಾತ್ರೋರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ (SURRENDER). ಇವತ್ತು ಅವರನ್ನು ಚಿಕ್ಕಮಗಳೂರಿನ ನ್ಯಾಯಾಲಯಕ್ಕೆ (chikkamagaluru) ಹಾಜರುಪಡಿಸಲಾಗುತ್ತಿದೆ. ಆರೋಪಿಗಳು ತಡರಾತ್ರಿ ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿ ಅಕ್ಷಯ್ ಅವರ ಮುಂದೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. 8 ಆರೋಪಿಗಳು, ತಾವೆ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಮಾಡಿರುವುದಾಗಿ ತಿಳಿಸಿ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. … Read more

ಶಿವಮೊಗ್ಗ ಜಿಲ್ಲೆಯಿಂದ ಇಬ್ಬರು ಗಡಿಪಾರು, ಒಬ್ಬ ಆರು ತಿಂಗಳು, ಮತ್ತೊಬ್ಬ ಮೂರು ತಿಂಗಳು ಜಿಲ್ಲೆಗೆ ಕಾಲಿಡುವಂತಿಲ್ಲ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021 ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಈ ಸಂಬಂಧ ಉಪ ವಿಭಾಗಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಯಾರನ್ನೆಲ್ಲ ಗಡಿಪಾರು ಮಾಡಲಾಗಿದೆ? ಶಿವಮೊಗ್ಗದ ನವುಲೆಯ ಮಾರುತಿ ಬಡಾವಣೆ ಸಚಿನ್ ಅಲಿಯಾಸ್ ಶ್ಯಾಡೋ ಮತ್ತು ಅಣ್ಣಾನಗರ 5ನೇ ತಿರುವಿನ ವಾಸಿ ಹರೀಶ್ ಅಲಿಯಾಸ್ ತೇಗು ಎಂಬುವವರನ್ನು ಗಡಿಪಾರು ಮಾಡಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55ರ ಅನ್ವಯ ಇಬ್ಬರನ್ನೂ ಉಪ … Read more

ಶಿವಮೊಗ್ಗದಲ್ಲಿ ರಾತ್ರಿ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021 ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಜೈನುದ್ದೀನ್ (23) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ಬೈಪಾಸ್ ರಸ್ತೆಗೆ ಹೊಂದಿಕೊಂಡಿರುವ ವಾದಿ-ಎ-ಹುದಾ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ರಾತ್ರಿ ಜೈನುದ್ದೀನ್ ಮನೆಗೆ ತೆರಳುತ್ತಿದ್ದಾಗ ದಾಳಿ ನಡೆಸಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಶಂಕೆ ಇದೆ. ಜೈನುದ್ದೀನ್ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣಗಳಿದ್ದವು. … Read more