ಕೋರ್ಟ್ ಮೆಟ್ಟಿಲೇರಿದ್ದ ಸಿಗಂದೂರು ದೇಗುಲ ವಿವಾದ ಸುಖಾಂತ್ಯ, ನ್ಯಾಯಾಲಯದಲ್ಲಿ ಏನಾಯ್ತು?
ಶಿವಮೊಗ್ಗ ಲೈವ್.ಕಾಂ | SAGARA NEWS | 22 ಅಕ್ಟೋಬರ್ 2020 ತೀವ್ರ ವಿವಾದಕ್ಕೆ ಕಾರಣವಾಗಿದ್ದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಮತ್ತು ಪ್ರಧಾನ ಅರ್ಚಕರ ನಡುವಿನ ಸಂಘರ್ಷ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಸುಖಾಂತ್ಯ ಕಂಡಿದೆ. ಹೊಂದಿಕೊಂಡು ಹೋಗುವುದಾಗಿ ಎರಡು ಕಡೆಯವರು ತಿಳಿಸಿದ್ದಾರೆ. ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣ ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರಿಗೆ ಹೋಮ ನಡೆಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿ ದೇಗುಲದ ಭಕ್ತರಾದ ನವೀನ್ ಜೈನ್ ಮತ್ತು ಸಂದೀಪ್ ಜೈನ್ ಹುಲಿದೇವರಬನ ಅವರು ಸಾಗರದ … Read more