ಅರೆ ಬೆತ್ತಲಾಗಿ ತಾಲೂಕು ಪಂಚಾಯಿತಿ ಕಚೇರಿ ಕಸ ಗುಡಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ

Grama-Panchayath-President-Sweeps-TP-Office

SHIVAMOGGA LIVE NEWS | PROTEST | 26 ಮೇ 2022 ಗ್ರಾಮ ಪಂಚಾಯಿತಿ ಅಧಿಕಾರವನ್ನು ಮೊಟಕುಗೊಳಿಸಿ ಅಧಿಕಾರಿಗಳೆ ಫಲಾನಭವಿಗಳ ಪಟ್ಟಿ ಸಿದ್ದಪಡಿಸಿದ ಕ್ರಮ ಖಂಡಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ. ತಾಲೂಕು ಪಂಚಾಯಿತಿ ಕಚೇರಿ ಕಸ ಗುಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಹೊಸನಗರ ತಾಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ ಅರಬೆತ್ತಲಾಗಿ ಹೊಸನಗರ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಕಸ ಗುಡಿಸಿದರು. ಏನಿದು ಪ್ರಕರಣ? ನರೇಗಾ ಯೋಜನೆ ಅಡಿ ಅಡಕೆ ಗಿಡ ನೆಡಲು … Read more

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಡಾಗ್ ಶೋ, ಬರಲಿದೆ ‘ಚಾರ್ಲಿ 777’ ಸಿನಿಮಾ ಟೀಮ್, ಯಾವಾಗ? ಎಲ್ಲಿ ನಡೆಯುತ್ತೆ ಶ್ವಾನ ಪ್ರದರ್ಶನ?

Shimoga Map Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಡಿಸೆಂಬರ್ 2021 ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಾಗ್ ಶೋ ಆಯೋಜಿಸಲಾಗಿದೆ. ನಟ ರಕ್ಷಿತ್ ಶೆಟ್ಟಿ ಅಭಿನಯದ ‘ಚಾರ್ಲಿ 777’ ಚಿತ್ರ ತಂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ ಎಂದು ಕ್ಲಬ್ ಅಧ್ಯಕ್ಷ ಪ್ರೀತಮ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೀತಮ್, ಡಿ.19ರಂದು ಶಿವಮೊಗ್ಗದ ಎನ್ಇಎಸ್ ಮೈದಾದನಲ್ಲಿ ರಾಜ್ಯಮಟ್ಟದ ಶ್ವಾನ ಪ್ರದರ್ಶನ ಆಯೋಜಿಸಲಾಗಿದೆ. ವಿವಿಧ ತಳಿಯ ಸುಮಾರು 300 ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು. … Read more

ಶಿವಮೊಗ್ಗದ ಕಾಲೇಜುಗಳಿಗೆ ‘ಹೀರೋ’ ಭೇಟಿ, ಸೆಲ್ಫಿಗೆ ಮುಗಿಬಿದ್ದ ವಿದ್ಯಾರ್ಥಿಗಳು

130221 Hero Cinema Team Rishab Shetty Visit Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021 ‘ಹೀರೋ’ ನೋಡಲು ಮುಗಿಬಿದ್ದ ವಿದ್ಯಾರ್ಥಿಗಳು. ಸೆಲ್ಫಿಗಾಗಿ ನಾ ಮುಂದು, ತಾ ಮುಂದು ಎಂದ ಯುವ ಸಮೂಹ. ಶಿವಮೊಗ್ಗದ ವಿವಿಧ ಕಾಲೇಜುಗಳಿಗೆ ಹೀರೋ ಸಿನಿಮಾ ತಂಡ ಭೇಟಿ ನೀಡಿತ್ತು. ಸಿನಿಮಾದ ಪ್ರಚಾರಕ್ಕಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಟ ಪ್ರಮೋದ್ ಶೆಟ್ಟಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಇದನ್ನೂ ಓದಿ | ಶಿವಮೊಗ್ಗಕ್ಕೆ ಅವನೇ ಶ್ರೀಮನ್ನಾರಾಯಣ ಸಿನಿಮಾ ಟೀಂ, ರಕ್ಷಿತ್ ಶೆಟ್ಟಿ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್ ಜೆಎನ್‍ಎನ್‍ಸಿಇ … Read more

HOSANAGARA | ಅರಣ್ಯ ಇಲಾಖೆ ಕಟ್ಟಡದ ಹಂಚಿನ ಮೇಲೆ ಹತ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಡಿಫರೆಂಟ್ ಪ್ರತಿಭಟನೆ, ಕಾರಣವೇನು ಗೊತ್ತಾ?

041219 Karunakara Shetty Protest in RFO office Nagara 1

ಶಿವಮೊಗ್ಗ ಲೈವ್.ಕಾಂ | SHIMOGA | 04 ಡಿಸೆಂಬರ್ 2019 ಹಕ್ಕುಪತ್ರ ನೀಡಲು ತಾರತಮ್ಯ ಮಾಡುತ್ತಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಕಟ್ಟಡದ ಮೇಲೆ ಹತ್ತಿ ಕುಳಿತು ಪ್ರತಿಭಟಿಸುತ್ತಿದ್ದಾರೆ. ಹೊಸನಗರದ ಮೂಡುಗೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಇವತ್ತು ಬೆಳಗ್ಗೆ ವಲಯ ಅರಣ್ಯಾಧಿಕಾರಿ ಕಚೇರಿ ಮೇಲೆ ಹತ್ತಿ ಕುಳಿತು ಪ್ರತಿಭಟನೆ ಆರಂಭಿಸಿದ್ದಾರೆ. ಇವರನ್ನು ಕೆಳಗಿಳಿಸಲು ಅರಣ್ಯಾಧಿಕಾರಿಗಳು ಮನವಿ ಮಾಡುತ್ತಿದ್ದಾರೆ. ಪ್ರತಿಭಟನೆಗೆ … Read more