ಶಿಕಾರಿಪುರ ಬಂದ್‌, ಪಟ್ಟಣದಲ್ಲಿ ತಮಟೆ ಮೂಲಕ ಜಾಗೃತಿ, ಬೆಳಗ್ಗೆಯಿಂದ ಹೇಗಿದೆ ಪರಿಸ್ಥಿತಿ?

091025-Shikaripura-Bandh-9-am-update.webp

ಶಿಕಾರಿಪುರ: ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಶಿಕಾರಿಪುರ ಬಂದ್‌ (Bandh) ಕಾವು ಪಡೆಯುತ್ತಿದೆ. ಪಟ್ಟಣದಲ್ಲಿ ತಮಟೆ ಬಾರಿಸಿ ಬಂದ್‌ ಕುರಿತು ಮಾಹಿತಿ ನೀಡಲಾಗುತ್ತಿದೆ. ಕುಟ್ರಳ್ಳಿ ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿ ಇಂದು ಶಿಕಾರಿಪುರ ಬಂದ್‌ ಘೋಷಿಸಿದೆ. ವಿವಿಧ ಸಂಘಟನೆಗಳು ಬಂದ್‌ ಬೆಂಬಲಿಸಿವೆ. ಹಾಗಾಗಿ ಇಂದು ಬೆಳಗ್ಗೆಯಿಂದಲೆ ಶಿಕಾರಿಪುರ ಪಟ್ಟಣದಲ್ಲಿ ಬಂದ್‌ಗೆ ಬೆಂಬಲ ವ್ಯಕ್ತವಾಗುತ್ತಿದೆ. ಇತ್ತ ಬೆಳಗ್ಗೆಯಿಂದ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳು ಸಂಚರಿಸುತ್ತಿವೆ. ವಿದ್ಯಾರ್ಥಿಗಳು, ಕಚೇರಿ ಸೇರಿದಂತೆ ವಿವಿಧ ಕೆಲಸಕ್ಕೆ ತೆರಳುವವರು … Read more

ಶಿಕಾರಿಪುರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ, ಎಲ್ಲೆಲ್ಲಿ ಹೇಗಿತ್ತು ಬಂದ್‌ ಎಫೆಕ್ಟ್‌?

Shikaripura-bandh-by-ahinda-organization

SHIKARIPURA NEWS, 26 SEPTEMBER 2024 : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ದ್ವೇಷದ ರಾಜಕಾರಣ ಖಂಡಿಸಿ ತಾಲೂಕು ಅಹಿಂದ ಯುವ ಘಟಕ ನೀಡಿದ್ದ ಬಂದ್‌ (Bandh) ಕರೆಗೆ ಶಿಕಾರಿಪುರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಈ ಮಧ್ಯೆ ಅಹಿಂದ ಮುಖಂಡರು ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಹಿಂದ ಮುಖಂಡರಿಂದ ಪ್ರತಿಭಟನೆ ಇದೇ ವೇಳೆ ಅಹಿಂದ ಮುಖಂಡರು ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅಹಿಂದ ಮುಖಂಡ ನಾಗರಾಜಗೌಡ ಜೆಡಿಎಸ್‌, … Read more