ಶಿವಮೊಗ್ಗದಲ್ಲಿ ದಸರಾ ಮೆರವಣಿಗೆಗೆ ಚಾಲನೆ, ನಂದಿ ಕೋಲಿಗೆ ಡಿಸಿ, ಮೇಯರ್ ಪೂಜೆ

151021 Dasara Processio Begins in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021 ಶಿವಮೊಗ್ಗದಲ್ಲಿ ನಾಡದೇವಿ ಚಾಮುಂಡೇಶ್ವರಿಯ ವೈಭವದ ರಾಜಬೀದಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂದೆ ನಂದಿ ಕೋಲಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನಿಡಲಾಯಿತು. ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಸದಸ್ಯರು, ಅಧಿಕಾರಿಗಳು ನಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಲಾರಿ ಮೇಲೆ ಅಂಬಾರಿ ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಗೆ ಹೂವು ಹಾಕಿ ನಮನ ಸಲ್ಲಿಸಲಾಯಿತು. ಈ ಭಾರಿ ಲಾರಿಯಲ್ಲಿ ನಾಡದೇವಿಯ ಮೆರವಣಿಗೆ ನಡೆಸಲಾಗುತ್ತಿದೆ. … Read more

ಶಿವಮೊಗ್ಗ | ‘ಗುಂಡಿ ಮೇಲೆ ಗುಂಡಿ ತೆಗೆದರು, ವಿದ್ಯಾರ್ಥಿ ವೇತನ ಕಟ್ ಮಾಡಿದರು, ಒಂದು ವರ್ಷದಲ್ಲಿ ಪಾಲಿಕೆ ಸಂಪೂರ್ಣ ವಿಫಲ’

ಶಿವಮೊಗ್ಗ ಲೈವ್.ಕಾಂ | SHIMOGA | 12 ಡಿಸೆಂಬರ್ 2019 ಬಿಜೆಪಿ ನೇತೃತ್ವದ ಮಹಾನಗರ ಪಾಲಿಕೆಯ ಒಂದು ವರ್ಷದ ಆಡಳಿತ ಸಂಪೂರ್ಣ ವಿಫಲವಾಗಿದೆ ಅಂತಾ ಮಾಜಿ ಮೇಯರ್ ನಾಗರಾಜ್ ಕಂಕಾರಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾನಗರಪಾಲಿಕೆ ಆಡಳಿತ ಸಂಪೂರ್ಣ ವಿಫಲವಾಗಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಜನವಿರೋಧಿ ಆಡಳಿತಕ್ಕೆ ಪ್ರಖ್ಯಾತಿಯಾಗಿದೆ. ಯಾವ ಅಭಿವೃದ್ದಿಯೂ ಆಗಿಲ್ಲ. ಅನುದಾನದ ಬಳಕೆಯೂ ಕೂಡ ಆಗಿಲ್ಲ ಮತ್ತು ತಾರತಮ್ಯದಿಂದ ಕೂಡಿದೆ. ಬಿಜೆಪಿ ಸದಸ್ಯರ ವಾರ್ಡ್’ಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ದೂರಿದರು. ಬೇಕಾಬಿಟ್ಟಿ ತೆಗೆಯಲಾಗ್ತಿದೆ … Read more