SHIMOGA | ಕ್ಯಾನ್ಸರ್‌ಗೆ ತುತ್ತಾದ ನೌಕರರಿಗೆ ಸಾಂದರ್ಭಿಕ ರಜೆ, ಏಪ್ರಿಲ್ 1ರಿಂದ ಆರೋಗ್ಯ ಸಿರಿ, ಏನಿದು ಯೋಜನೆ?

040221 CS Shadakshari Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ಕ್ಯಾನ್ಸರ್ ಕಾಯಿಲೆಗೆ ತುತ್ತಾದ ಸರ್ಕಾರಿ ನೌಕರರಿಗೆ ಸಾಂದರ್ಭಿಕ ರಜೆ ಮಂಜೂರು ಮಾಡವ ಆದೇಶ ಸದ್ಯದಲ್ಲೇ ಹೊರಬೀಳಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಕ್ಯಾನ್ಸ‍ರ್ ಚಿಕಿತ್ಸೆಗೆ ರೇಡಿಯೇಷನ್, ಕಿಮೋಥೆರಪಿ ಮಾಡಿಸಲು ಈ ಸಾಂದರ್ಭಿಕ ರಜೆ ಅನುಕೂಲವಾಗಲಿದೆ ಎಂದರು. ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ ಆರೋಗ್ಯ ಸಿರಿ ಯೋಜನೆ ರಾಜ್ಯ … Read more

ದಿಢೀರ್ ಪ್ರತಿಭಟನೆ ಕೈಬಿಟ್ಟ ಜಿಲ್ಲಾ ಕಾಂಗ್ರೆಸ್, ಹೋರಾಡುವ ಪಟ್ಟು ಹಿಡಿದ ಕಾರ್ಯಕರ್ತರು, ಕೆಲಕಾಲ ಕೈ ಕಚೇರಿಯಲ್ಲಿ ಹೈಡ್ರಾಮಾ

ಶಿವಮೊಗ್ಗ ಲೈವ್.ಕಾಂ | SHIMOGA | 19 ಡಿಸೆಂಬರ್ 2019 ಪೌರತ್ವ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ದೊಡ್ಡ ಮಟ್ಟದ ಪ್ರತಿಭಟನಗೆ ಜಿಲ್ಲಾ ಕಾಂಗ್ರೆಸ್ ಸಜ್ಜಾಗಿತ್ತು. ಆದರೆ ನಿಷೇಧಾಜ್ಞೆ ಜಾರಿಯಾಗಿದ್ದರಿಂದ ಕೊನೆ ಕ್ಷಣದಲ್ಲಿ ಪ್ರತಿಭಟನೆ ಕೈಬಿಡಲು ಮುಖಂಡರು ನಿರ್ಧರಿಸಿದರು. ಇದನ್ನು ಘೋಷಿಸುತ್ತಿದ್ದಂತೆ, ಪ್ರತಿಭಟನೆ ನಡೆಸಿಯೆ ತೀರುವುದಾಗಿ ಕಾರ್ಯಕರ್ತರು ಪಟ್ಟು ಹಿಡಿದರು. ಇದರಿಂದ ಕಾಂಗ್ರೆಸ್ ಕಚೇರಿಯಲ್ಲಿ ಕೆಲಕಾಲ ಗೊಂದಲ ನಿರ್ಮಾಣವಾಯಿತು. ಮುಖಂಡರ ಮೀಟಿಂಗ್ ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಾಗಿದ್ದರಿಂದ, ಪ್ರತಿಭಟನೆ ನಡೆಸಬೇಕೇ ಬೇಡವೆ ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು ಮೀಟಿಂಗ್ … Read more

ಇವತ್ತು ಪ್ರಕಟವಾಗುತ್ತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ, ಶಿವಮೊಗ್ಗದಿಂದ ಕೇಂದ್ರಕ್ಕೆ ರೆಫರ್ ಆಗಿರುವುದು ಒಂದೇ ಹೆಸರು

b y raghavendra about press meet

ಶಿವಮೊಗ್ಗ ಲೈವ್.ಕಾಂ | 18 ಮಾರ್ಚ್ 2019 ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇವತ್ತು ಪ್ರಕಟವಾಗಲಿದೆ. ಈ ಪಟ್ಟಿಯಲ್ಲಿ ಶಿವಮೊಗ್ಗದ ಅಭ್ಯರ್ಥಿಯ ಹೆಸರು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಶಿವಮೊಗ್ಗದಲ್ಲಿ ಪ್ರತಿಸ್ಪರ್ಧಿಗಳೇ ಇಲ್ಲ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಈ ಬಾರಿ ಬಿಜೆಪಿಯಲ್ಲಿ ಆಕಾಂಕ್ಷಿಗಳೇ ಇಲ್ಲ. ಹಾಗಾಗಿ ಕೋರ್ ಕಮಿಟಿ ಸಭೆಯಲ್ಲಿ ಒಂದೇ ಹೆಸರನ್ನು ಶಿಫಾರಸು ಮಾಡಲಾಗಿದೆ. ಬಿ.ವೈ.ರಾಘವೇಂದ್ರ ಅವರ ಹೆಸರನ್ನಷ್ಟೇ ಬೆಂಗಳೂರಿಗೆ ರವಾನಿಸಲಾಗಿದೆ. ಹಾಗಾಗಿ ಅವರಿಗೆ … Read more