ಅಪ್ಪಾಜಿಗೌಡರಿಗೆ ಬೆಡ್, ವೆಂಟಿಲೇಟರ್ ಸಿಗಲಿಲ್ಲ, ಸರ್ಕಾರ, ಜಿಲ್ಲಾಡಳಿತದ ವೈಫಲ್ಯ, ತೀರ್ಥಹಳ್ಳಿ ಕಾಂಗ್ರೆಸ್ ಆಕ್ರೋಶ

070920 Kimmane Rathnakar Protest about Covid 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಸೆಪ್ಟಂಬರ್ 2020 ಕರೋನ ನಿಯಂತ್ರಣದ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಶಿವಮೊಗ್ಗ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಮಾಜಿ ಶಾಸಕ ಅಪ್ಪಾಜಿಗೌಡ ಅವರಿಗೆ ಶಿವಮೊಗ್ಗದ ಅಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಸಿಗದೆ ಮೃತಪಟ್ಟಿದ್ದಾರೆ. ಆದರೂ ಈ ವಿಚಾರವಾಗಿ ಜಿಲ್ಲಾಡಳಿತ ಗಂಭೀರವಾಗಿಲ್ಲ ಎಂದು ತೀರ್ಥಹಳ್ಳಿ ಕಾಂಗ್ರೆಸ್ ಆರೋಪಿಸಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ತೀರ್ಥಹಳ್ಳಿ ಕಾಂಗ್ರೆಸ್ ಕಾರ್ಯಕರ್ತರು, ಭದ್ರಾವತಿ ಆಸ್ಪತ್ರೆಗಳು, ಶಿವಮೊಗ್ಗದ … Read more

ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಿ, ಗೇಟ್ ಮುಂದೆ ಗ್ರಾಮಸ್ಥರ ಧರಣಿ

270620 Villagers Protest in Front Of Kodachadri Gate 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 27 ಜೂನ್ 2020 ಲಾಕ್ ಡೌನ್ ತೆರವಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ ಕ್ಷೇತ್ರ ಕೊಡಚಾದ್ರಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಿಂದ ಪ್ರವಾಸಿಗರು ಬರುತ್ತಿದ್ದಾರೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಹೊಸನಗರದ ಕಟ್ಟಿನಹೊಳೆ, ಹೊಸೂರು, ಸಂಪಕಟ್ಟೆ ಗ್ರಾಮಸ್ಥರು ಕೊಡಚಾದ್ರಿ ಗಿರಿಯ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು. ದೇಶಾದ್ಯಂತ ಕರೋನಾ ಆತಂಕ ಹೆಚ್ಚಾಗುತ್ತಿದೆ. ಹೀಗಿದ್ದೂ ವಿವಿಧೆಡೆಯಿಂದ ಪ್ರವಾಸಿಗರು ಇಲ್ಲಿಗೆ … Read more

ಹಣ್ಣು, ತರಕಾರಿ ಬೆಳೆದ ರೈತರಿಗೆ ಶಿವಮೊಗ್ಗ ಜಿಲ್ಲಾಡಳಿತದಿಂದ ಗುಡ್ ನ್ಯೂಸ್

DC Office 1

ಶಿವಮೊಗ್ಗ ಲೈವ್.ಕಾಂ | SHIMOGA | 2 ಏಪ್ರಿಲ್ 2020 ಕರೋನ ಲಾಕ್’ಡೌನ್’ನಿಂದಾಗಿ ಬೆಳೆ ಹಾಳಾಗುವ ಭೀತಿಯಲ್ಲಿದ್ದ ರೈತರಿಗೆ ಶಿವಮೊಗ್ಗ ಜಿಲ್ಲಾಡಳಿತ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ತಾವು ಬೆಳೆದ ಬೆಳೆಯನ್ನು ರೈತರು ಮಾರುಕಟ್ಟೆಗೆ ಸಾಗಿಸಲು ಅವಕಾಶ ಕಲ್ಪಿಸುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು, ಶಿವಮೊಗ್ಗ ಜಿಲ್ಲೆಯ ರೈತರು ಬೆಳೆದ ಹಣ್ಣು, ತರಕಾರಿ ಸರಬರಾಜಿಗೆ ಲಾಕ್’ಡೌನ್’ನಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬೆಳೆಗಾರರು ದಾಸ್ತಾನು ಮಾಡಿಕೊಂಡಿರುವ ಹಣ್ಣು, ತರಕಾರಿಯನ್ನು … Read more