ನಾನು ಬ್ಯಾಂಕ್ ಮ್ಯಾನೇಜರ್ ಮಾತಾಡ್ತಿರೋದು ಅಂತಾ ಹೇಳಿ, ಸಾಗರದ ವ್ಯಕ್ತಿಯ ಖಾತೆಯಿಂದ 1.65 ಲಕ್ಷ ನುಂಗಿದ

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 24  MARCH 2021 ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ಅಪರಿಚಿತನೊಬ್ಬ, ಸಾಗರ ತಾಲೂಕಿನ ವ್ಯಕ್ತಿಯೊಬ್ಬರಿಗೆ 1.65 ಲಕ್ಷ ರೂ. ವಂಚನೆ ಮಾಡಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ | ಮೌಸ್ ಬುಕ್ ಮಾಡಲು ಹೋಗಿ 65 ಸಾವಿರ ಕಳೆದುಕೊಂಡ ಶಿವಮೊಗ್ಗದ ಬ್ಯಾಂಕ್ ಉದ್ಯೋಗಿ ಸಾಗರ ತಾಲೂಕಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತ, ತನ್ನನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ … Read more

ಬಿಗಿ ಭದ್ರತೆಯಲ್ಲಿ ಶಿವಮೊಗ್ಗಕ್ಕೆ ಬಂತು ಕರೋನ ಲಸಿಕೆ, ನಾಳೆಯಿಂದಲೇ ಸೇನಾನಿಗಳಿಗೆ ವಿತರಣೆ, ಎಷ್ಟು ಲಸಿಕೆ ಬಂದಿದೆ? ಎಲ್ಲೆಲ್ಲಿ ವಿತರಣೆ ಆಗುತ್ತೆ?

150121 Corona Vaccine Comes To Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ಶಿವಮೊಗ್ಗ ಜಿಲ್ಲೆಗೆ ಇವತ್ತು ಕರೋನ ಲಸಿಕೆ ಆಗಮಿಸಿದೆ. ಚಿತ್ರದುರ್ಗದ ಪ್ರಾದೇಶಿಕ ಉಗ್ರಾಣದಿಂದ ಲಸಿಕೆ ಶಿವಮೊಗ್ಗದ ಔಷಧ ಉಗ್ರಾಣಕ್ಕೆ ತಲುಪಿದೆ. 45 ಸಾವಿರ ಡೋಸ್ ಲಸಿಕೆಯನ್ನು ಶಿವಮೊಗ್ಗಕ್ಕೆ ಬಂದಿದೆ. ಜನವರಿ 16ರಿಂದ ಲಸಿಕೆ ವಿತರಣೆ ನಡೆಯಲಿದೆ. ಚಿತ್ರದುರ್ಗದಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಲಸಿಕೆ ತರಲಾಯಿತು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಡಿಹೆಚ್‌ಒ ರಾಜೇಶ್ ಸುರಗೀಹಳ್ಳಿ ಸಮ್ಮುಖದಲ್ಲಿ ಲಸಿಕೆ ಮತ್ತು ಸಿರೇಂಜ್ ಬಾಕ್ಸ್‌ಗಳಿಗೆ ಪೂಜೆ … Read more

ಆಯನೂರು ಸೇರಿದಂತೆ ಹಲವು ಗ್ರಾಮದಲ್ಲಿ ಎರಡು ದಿನ ಕರೆಂಟ್ ಇರಲ್ಲ

power cut graphics

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿ ನಡೆಸುತ್ತಿದೆ. ಹಾಗಾಗಿ ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2, ಸಿರಿಗೆರೆ ಎಫ್-3 ಮಾರ್ಗಗಳಿಂದ ವಿದ್ಯುತ್ ಸರಬರಾಜಿನಲ್ಲಿ  ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ? ಮೈಸವಳ್ಳಿ, ವೀರಣ್ಣನಬೆನವಳ್ಳಿ, ಸೇವಾಲಾಲ್‍ ನಗರ, ಯರೇಕೊಪ್ಪ, ನಾಗರಬಾವಿ, ಆಯನೂರು, ಚಾಮುಂಡಿಪುರ, ಚಿಕ್ಕದಾನವಂದಿ, ದೊಡ್ಡದಾನವಂದಿ, ಸಿರಿಗೆರೆ, ಹೊಸೂರು, ಮಲೆಶಂಕರ, ಕಲ್ಲುಕೊಪ್ಪ, ಮಂಜರಿಕೊಪ್ಪ, ತಮ್ಮಡಿಹಳ್ಳಿ  ಹಾಗೂ … Read more

ಶಿವಮೊಗ್ಗದಲ್ಲಿ ನಟ ವಿಜಯ ರಾಘವೇಂದ್ರ ಐಷಾರಾಮಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿದ ಬಂಕ್ ಸಿಬ್ಬಂದಿ

110820 Vijay Raghavendra Car Issue in Petrol Bunk 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಶಿವಮೊಗ್ಗ ಪ್ರವಾಸದಲ್ಲಿದ್ದ ನಟ ವಿಜಯ ರಾಘವೇಂದ್ರ ಅವರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಭರ್ತಿ ಮಾಡಲಾಗಿದೆ. ಪ್ರತಿಷ್ಠಿತ ಪೆಟ್ರೋಲ್ ಬಂಕ್ ಒಂದರಲ್ಲಿ ಘಟನೆ ನಡೆದಿದೆ. ಜೋಗ ಜಲಪಾತಕ್ಕೆ ತೆರಳಿ ಹಿಂತಿರುಗುವ ವೇಳೆ ಶಿವಮೊಗ್ಗ ನಗರದ ಬಂಕ್ ಒಂದರಲ್ಲಿ ಪೆಟ್ರೋಲ್ ಭರ್ತಿ ಮಾಡಿಕೊಳ್ಳಲು ತೆರಳಿದ್ದರು. ಈ ವೇಳೆ ಪೆಟ್ರೋಲ್ ಬದಲು ಡೀಸೆಲ್ ಹಾಕಲಾಗಿದೆ. ಈ ಗೊಂದಲಕ್ಕೆ ಕಾರಣ ತಿಳಿದು ಬಂದಿಲ್ಲ. ಬೆಂಗಳೂರಿಗೆ ತೆರಳುತ್ತಿದ್ದರು ನಟ ಬೆಂಗಳೂರಿಗೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್ಗಳ ಸಂಖ್ಯೆಯಲ್ಲಿ ಏರಿಕೆ, ಈಗೆಷ್ಟು ರಸ್ತೆಗಳು ಸೀಲ್ ಡೌನ್ ಆಗಿವೆ ಗೊತ್ತಾ?

260620 Channappa Layout Seal Down 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜುಲೈ 2020 ಸೋಂಕಿತರ ಸಂಖ್ಯೆ ಏರಿಕೆಯಾದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಈಗ ಒಟ್ಟು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಿವಮೊಗ್ಗದ ಪೆನ್ಷನ್ ಮೊಹಲ್ಲಾದಲ್ಲಿ ರಸ್ತೆಯೊಂದನ್ನು ಸ್ಯಾನಿಟೈಸ್ ಮಾಡಿ, ಸೀಲ್ ಡೌನ್ ಮಾಡಲಾಗಿದೆ. ಇನ್ನು, ಅಶೋಕನಗರದ 1ನೇ ಅಡ್ಡರಸ್ತೆ ಮತ್ತು ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಸ್ಥಾನವನ್ನು ಸೀಲ್ ಡೌನ್ ಮಾಡಲಾಗಿದೆ. ಎಲ್ಲೆಡೆ ಸ್ಯಾನಿಟೈಸರ್ ಸೀಲ್ ಡೌನ್ … Read more

ಮಹಿಳೆಗೆ ಕರೋನ ಪಾಸಿಟಿವ್, ಹಳೆ ಸೊರಬ ಈಗ ಕಂಟೈನ್ಮೆಂಟ್ ಜೋನ್, ಹೇಗಿದೆ ಪರಿಸ್ಥಿತಿ?

210520 Soraba Sanitization Corona 1

ಶಿವಮೊಗ್ಗ ಲೈವ್.ಕಾಂ | SORABA NEWS | 21 ಮೇ 2020 ಸೊರಬ ತಾಲೂಕನಲ್ಲಿ ಮೊದಲ ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಹಿಳೆಯೊಬ್ಬರಲ್ಲಿ ಕರೋನ ಪತ್ತೆಯಾಗಿದ್ದು, ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಟ್ರಾವಲ್ ಹಿಸ್ಟರಿ ಪರಿಶೀಲನೆ ಹಳೆ ಸೊರಬದ 60 ವರ್ಷದ ಮಹಿಳೆಯೊಬ್ಬರಿಗೆ ಕರೋನ ಸೋಂಕು ತಗುಲಿದೆ. ತೀವ್ರ ಉಸಿರಾಟ ತೊಂದರೆ ಸೋಂಕು (SARI) ಪತ್ತೆಯಾದ ಹಿನ್ನೆಲೆ, ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಮಹಿಳೆಯ ಟ್ರಾವಲ್ ಹಿಸ್ಟರಿ ಪತ್ತೆ ಹಚ್ಚಲಾಗುತ್ತಿದೆ. ಇದರ ಆಧಾರದಲ್ಲಿ ಪ್ರಮೈಮರಿ ಮತ್ತು ಸಕೆಂಡರಿ … Read more

ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಮಹಿಳೆಗೆ KFD ಪಾಸಿಟಿವ್, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟಾಗಿದೆ ಗೊತ್ತಾ ಕೇಸ್?

KFD Van By VDL Lab in Shimoga Mangana Kayale 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಮೇ 2020 ತೀರ್ಥಹಳ್ಳಿ ತಾಲೂಕು ಗುಡ್ಡೆಕೊಪ್ಪ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಾಳಿಗಮನೆ ಗ್ರಾಮದ ಮಹಿಳೆಯೊಬ್ಬರಿಗೆ ಕೆಎಫ್‍ಡಿ ಪಾಸಿಟಿವ್ ಬಂದಿದೆ. ಮಹಿಳೆಯನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಮುಂದುವರೆದಿದೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ 137ಕ್ಕೆ ಏರಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ | 7411700200 ಈ ಮೇಲ್ ಐಡಿ | shivamoggalive@gmail.com

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಂದ ಇವತ್ತು ಸಂಜೆ, ನಾಳೆ ಬೆಳಗ್ಗೆ ಹಾಲು ಖರೀದಿಸಲ್ಲ ಶಿಮುಲ್, ಕಾರಣವೇನು?

shimoga milk union

ಶಿವಮೊಗ್ಗ ಲೈವ್.ಕಾಂ | SHIMOGA | 29 ಮಾರ್ಚ್ 2020 ಕರೋನ ಲಾಕ್’ಡೌನ್ ಎಫೆಕ್ಟ್  ಹೈನುಗಾರಿಕೆಗೂ ತಟ್ಟಿದೆ. ಎರಡು ಹೊತ್ತು ಹಾಲು ಖರೀದಿಸದಿರಲು ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಹಾಲು ಒಕ್ಕೂಟ ನಿರ್ಧರಿಸಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಶಿಮುಲ್ ವ್ಯವಸ್ಥಾಪಕ ನಿರ್ದೇಶಕರು, ಮಾರ್ಚ್ 29ರ ಸಂಜೆ ಮತ್ತು ಮಾರ್ಚ್ 30ರ ಬೆಳಗ್ಗೆ ರೈತರಿಂದ ಹಾಲು ಖರೀದಿಸದಿರಲು ನಿರ್ಧರಿಸಿದೆ. ಹಾಲು ಖರೀದಿಸದಿರಲು ಕಾರಣವೇನು? ಲಾಕ್’ಡೌನ್ ಹಿನ್ನೆಲೆಯಲ್ಲಿ ಹಾಲು ಮಾರಾಟ ಪ್ರಮಾಣ ಕುಸಿತವಾಗಿದೆ. ಹೊರ ರಾಜ್ಯಕ್ಕೆ ಪೂರೈಕೆಯು ನಿಂತು … Read more

ವಿಧಾನಸಭೆ ಕ್ಷೇತ್ರಕ್ಕೊಬ್ಬ ಉಸ್ತುವಾರಿ ನೇಮಿಸಿದ ಜಿಲ್ಲಾ ಕಾಂಗ್ರೆಸ್, ಯಾವ್ಯಾವ ಕ್ಷೇತ್ರಕ್ಕೆ ಯಾರು ಗೊತ್ತಾ ಉಸ್ತುವಾರಿ?

Sundaresh-Press-Meet-Congress-Shimoga

ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020 ಜಿಲ್ಲೆಯಲ್ಲಿ ಸಂಘಟನೆ ಗಟ್ಟಿಗೊಳಿಸಲು ಶಿವಮೊಗ್ಗ ಕಾಂಗ್ರೆಸ್ ಮುಂದಡಿ ಇಟ್ಟಿದೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಒಬ್ಬರು ಉಸ್ತುವಾರಿಯನ್ನು ನೇಮಕ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಹೇಳಿಕೆ ನೀಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಖಾನ್, ಸಾಗರ ಕ್ಷೇತ್ರಕ್ಕೆ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕಲಗೋಡು ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರಕ್ಕೆ ವಿಧಾನಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಶಿವಮೊಗ್ಗ ನಗರ ಕ್ಷೇತ್ರಕ್ಕೆ … Read more

BREAKING NEWS | ಶಿವಮೊಗ್ಗ ನಗರದಲ್ಲಿ ನಡು ರಸ್ತೆಯಲ್ಲೇ ಚಾಕು ಇರಿದು ಮರ್ಡರ್

ಶಿವಮೊಗ್ಗ ಲೈವ್.ಕಾಂ | SHIMOGA | 6 ಫೆಬ್ರವರಿ 2020 ಶಿವಮೊಗ್ಗದ ಗೋಪಾಳದಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು ಇರಿದು ಹತ್ಯೆ ಮಾಡಲಾಗಿದೆ. ಜನನಿಬಿಡ ಪ್ರದೇಶದಲ್ಲೇ ನಡು ರಸ್ತೆಯಲ್ಲೇ ಕೊಲೆಗೈಯ್ಯಲಾಗಿದೆ. ಗಿರೀಶ್ (33) ಹತ್ಯೆಯಾದವನು. ಗೊಪಾಳದ ಸಿದ್ದೇಶ್ವರ ಸರ್ಕಲ್ ಬಳಿ ಘಟನೆ ನಡೆದಿದೆ. ಸಂಜೆ ಗಿರಿ ಮೇಲೆ ದಾಳಿ ನಡೆಸಿದ ಯುವಕರು, ಎದೆ ಭಾಗಕ್ಕೆ ಚಾಕು ಇರಿದಿದ್ದಾರೆ. ಗಿರೀಶ್’ನನ್ನು ಕೂಡಲೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ಫಲಕಾರಿ ಆಗದೆ ಗಿರೀಶ್ ಮೃತಪಟ್ಟಿದ್ದಾನೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ … Read more