BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ

First Flight - Indigo ATR 72 Flight in Shimoga Airport

ಶಿವಮೊಗ್ಗ: ಸಿಬ್ಬಂದಿ ಕೊರತೆ ಸೇರಿದಂತೆ ನಾನಾ ಕಾರಣಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಯಾನ (Indigo Flight) ಸೇವೆ ವ್ಯತ್ಯಯವಾಗಿದೆ. ಕಳೆದ ಮೂರು ದಿನದಲ್ಲಿ ಒಂದು ಸಾವಿರಕ್ಕು ಹೆಚ್ಚು ವಿಮಾನ ಹಾರಾಟ ರದ್ದಾಗಿದೆ ‍(Flight Cancel) ಎಂದು ವರದಿಯಾಗಿದೆ. ಈ ಮಧ್ಯೆ ಶಿವಮೊಗ್ಗಕ್ಕು ಬಿಸಿ ತಟ್ಟಿದೆ. ಬೆಂಗಳೂರು – ಶಿವಮೊಗ್ಗ – ಬೆಂಗಳೂರು ಮಧ್ಯೆ ಪ್ರತಿದಿನ ಇಂಡಿಗೋ ವಿಮಾನ ಸೇವೆ ಇದೆ. ಆದರೆ ಸೇವೆಯಲ್ಲಿ ವ್ಯತ್ಯಯದಿಂದಾಗಿ ಇಂದು ಇಂಡಿಗೋ ವಿಮಾನ ಸಂಚಾರ ರದ್ದಾಗಿದೆ. ಇವತ್ತು 60 ಮಂದಿ ಪ್ರಯಾಣಿಕರು ಇಂಡಿಗೋ … Read more

BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ, ಯಾಕೆ?

Shimoga-DC-Car.

ಶಿವಮೊಗ್ಗ: ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು (Innova Car) ಜಪ್ತಿ (seizure) ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ ಒಂದು ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ ₹22 ಲಕ್ಷ ಪರಿಹಾರ ನೀಡವುದಾಗಿ ತಿಳಿಸಿದ್ದ ಸರ್ಕಾರ ಕೇವಲ ₹9 ಲಕ್ಷ ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್‌ (Shiomga Court) ಮೊರೆ ಹೋಗಿದ್ದರು. … Read more

ಶಿವಮೊಗ್ಗದಲ್ಲಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-General-Image-Shimoga-Bangalore

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ (Bus) ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌, ಚಿನ್ನಾಭರಣ ಕಳ್ಳತನ ಪ್ರಕರಣಗಳು ಮುಂದುವರೆದಿದೆ. ಗಾಂಧಿ ಬಜಾರ್‌ನ ಧರ್ಮರಾಯನ ಬೀದಿಯ ಗಾಯತ್ರಿ ಎಂಬುವವರ ವ್ಯಾನಿಟಿ ಬ್ಯಾಗ್‌ನಿಂದ ಚನ್ನದ ಸರ, ನಗದು ಮತ್ತು ಆಧಾರ್‌ ಕಾರ್ಡ್‌ ಕಳ್ಳತನ ಮಾಡಲಾಗಿದೆ. ಗಾಯತ್ರಿ ಅವರು ಹಿರೇಕೆರೂರಿನಲ್ಲಿರುವ ತಾಯಿ ಮನೆಗೆ ತೆರಳುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ರಶ್‌ ಇದ್ದಿದ್ದರಿಂದ ನೂಕುನುಗ್ಗಲಿನಲ್ಲೆ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಆಧಾರ್‌ ಕಾರ್ಡ್‌ ತೋರಿಸಲು ವ್ಯಾನಿಟಿ ಬ್ಯಾಗ್‌ಗೆ ಕೈ … Read more

ಅಡಿಕೆ ಧಾರಣೆ | 4 ಡಿಸೆಂಬರ್‌ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ, ಸಾಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ತೀರ್ಥಹಳ್ಳಿ ಮಾರುಕಟ್ಟೆ ಸಿಪ್ಪೆಗೋಟು 14000 14000 ಭದ್ರಾವತಿ ಮಾರುಕಟ್ಟೆ ಇತರೆ 20500 28500 ಚೂರು 18000 18000 ಸಿಪ್ಪೆಗೋಟು 11000 11000 ಸಾಗರ ಮಾರುಕಟ್ಟೆ ಕೆಂಪುಗೋಟು 34299 42399 ಕೋಕ 12099 35599 ಚಾಲಿ 32599 42509 ಬಿಳೆ ಗೋಟು 17254 36599 ರಾಶಿ 36599 62888 ಸಿಪ್ಪೆಗೋಟು 10399 23500 ಶಿವಮೊಗ್ಗ ಮಾರುಕಟ್ಟೆ ಗೊರಬಲು 19000 42119 ನ್ಯೂ … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

POWER-CUT-UPDATE-NEWs ELECTRICITY

ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿ.5 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಬಿ.ಎಸ್.ಎನ್.ಎಲ್ ಭವನ ಬಿ ಮತ್ತು ಸಿ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ-3 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಮೊಬೈಲ್‌ ಅಂಗಡಿಯಿಂದ ಹೊರ ಬಂದ ಮೆಕಾನಿಕ್‌ಗೆ … Read more

ಶಿವಮೊಗ್ಗದ ಮೊಬೈಲ್‌ ಅಂಗಡಿಯಿಂದ ಹೊರ ಬಂದ ಮೆಕಾನಿಕ್‌ಗೆ ಕಾದಿತ್ತು ಶಾಕ್

Crime-News-General-Image

ಶಿವಮೊಗ್ಗ: ಮೊಬೈಲ್‌ ರಿಪೇರಿ ಮಾಡಿಸಿಕೊಂಡು ಅಂಗಡಿಯಿಂದ ಹೊರಗೆ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike Stolen) ಕಳ್ಳತನವಾಗಿದೆ ಎಂದು ಆರೋಪಿಸಿ ಮೆಕಾನಿಕ್‌ ಒಬ್ಬರು ದೂರು ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ತಾಜ್‌ ಹೊಟೇಲ್‌ ಸಮೀಪದ ಮೊಬೈಲ್‌ ಅಂಗಡಿಗೆ ಮೆಕಾನಿಕ್‌ ಸಯ್ಯದ್‌ ಅಫಾನ್‌ ತೆರಳಿದ್ದರು. ತಮ್ಮ ಬೈಕ್‌ ಅನ್ನು ಬಿ.ಹೆಚ್‌.ರಸ್ತೆಯ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದರು. ಮೊಬೈಲ್‌ ರಿಪೇರಿ ಮಾಡಿಸಿಕೊಂಡು ಹಿಂತಿರುಗುಷ್ಟರಲ್ಲಿ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ … Read more

ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್‌, ಎಷ್ಟು ಮಳೆಯಾಗುವ ಸಾಧ್ಯತೆ ಇದೆ? ಎಲ್ಲೆಲ್ಲಿ ಹೇಗಿದೆ ವಾತಾವರಣ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್‌ ಪ್ರಕಟಿಸಲಾಗಿದೆ. ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ ಇನ್ನು, ಜಿಲ್ಲೆಯಲ್ಲಿ ಚಳಿ ಪ್ರಮಾಣ ಮತ್ತೆ ತಗ್ಗಿದೆ. ತಾಪಮಾನದಲ್ಲಿ ತುಸು ಏರಿಯಾಕೆಯಾಗಿದೆ. ಶಿವಮೊಗ್ಗದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಒಂದು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಿದೆ. ಹೊಸನಗರ, ಸಾಗರ, ಶಿಕಾರಿಪುರ, ಸೊರಬ ತಾಲೂಕುಗಳಲ್ಲಿಯು ತಾಪಮಾನ … Read more

ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ

Youth-Found-dead-on-Railway-Track-in-Shimoga

ಶಿವಮೊಗ್ಗ: ನಗರದ ಜೆ.ಹೆಚ್. ಪಟೇಲ್ ಬಡಾವಣೆ ಸಮೀಪದ ರೈಲ್ವೆ ಹಳಿಯ (Railway Track) ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ವಿನೋಬನಗರ ನಿವಾಸಿ ಈಶ್ವರ(28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ ಈಶ್ವರ ಸರಕಾರಿ ಆಯುರ್ವೇದ ಕಾಲೇಜಿನಲ್ಲಿ (Ayurveda College) ಗುತ್ತಿಗೆ ಆಧಾರದಲ್ಲಿ ಅಟೆಂಡ‌ರ್ ಆಗಿ ಕೆಲಸ ಮಾಡುತ್ತಿದ್ದರು. ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ. ಬುಧವಾರ ರೈಲ್ವೆ ಹಳಿ ಮೇಲೆ ಮೃತದೇಹ ಇರುವುದನ್ನು ಕಂಡ ರೈಲ್ವೆ … Read more

ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ

wild-elephants-at-Soraba-ulavi-hobli

ಸೊರಬ: ಕಳೆದ ಎರಡು ದಿನಗಳ ಹಿಂದೆ ಸೊರಬ ತಾಲೂಕಿನ ಉಳವಿ ಹೋಬಳಿ (Uluvi Hobli) ಸುತ್ತಮುತ್ತಲಿನ ಗ್ರಾಮಗಳ ಜಮೀನಿನಲ್ಲಿ ಕಾಡಾನೆಗಳು (Wild Elephants) ಲಗ್ಗೆ ಇಟ್ಟಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಎಲ್ಲೆಲ್ಲಿ ಕಾಡಾನೆ ಲಗ್ಗೆ? ಕಾನಹಳ್ಳಿ, ಕಣ್ಣೂರು ಮತ್ತು ಮೈಸಾವಿ ಗ್ರಾಮಗಳ ಸುತ್ತಮುತ್ತ ಬೆಳೆ ಕಟಾವು ಮಾಡಿದ ರೈತರ ಜಮೀನಿನಲ್ಲಿ (farmland) ಆನೆಗಳು ಸಂಚರಿಸಿರುವ ಬಗ್ಗೆ ಹೆಜ್ಜೆ ಗುರುತು ಹಾಗೂ ಲದ್ದಿ ಕಾಣಿಸಿದೆ. ಅಲ್ಲದೇ ಕೆಲವು ತೋಟದಲ್ಲಿ ಬಾಳೆಗಿಡಗಳನ್ನು ಕಿತ್ತು ತಿಂದು ಹಾನಿ ಮಾಡಿವೆ. ಇದನ್ನೂ ಓದಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

WEATHER-REPORT-SHIMOGA-

ಹವಾಮಾನ ವರದಿ: ಕಳೆದ ಎರಡು ದಿನದಿಂದ ಶಿವಮೊಗ್ಗದಲ್ಲಿ ಹೆಚ್ಚಳವಾಗಿದ್ದ ತಾಪಮಾನ (Weather) ಮತ್ತೆ ಸ್ವಲ್ಪ ಕುಸಿತ ಕಂಡಿದೆ. ಇದರಿಂದ ಶಿವಮೊಗ್ಗದಲ್ಲಿ ಪುನಃ ಥಂಡಿ (Colder) ವಾತಾವರಣ ನಿರ್ಮಾಣವಾಗಿದೆ. ಇವತ್ತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗುವ (Patchy Rain) ಮುನ್ಸೂಚನೆ ಇದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿನಿಮಾ ನಿರ್ದೇಶಕ ನಿಧನ, ಆಸ್ಪತ್ರೆಗೆ ದೌಡಾಯಿಸಿದ ನಟ ಸಂಜು ಬಸಯ್ಯ ಜಿಲ್ಲೆಯಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ನಿನ್ನೆ ಸಂಜೆಯಿಂದಲೆ ವಾತಾವರಣ ತಂಪೇರುತ್ತು. ಇವತ್ತೂ ಇದೇ ರೀತಿ ವಾತಾವರಣ ಇರುವ ಸಾಧ್ಯತೆ ಇದೆ. … Read more