ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ MLA ನೇತೃತ್ವದಲ್ಲಿ ಹೋರಾಟ, ಯಾಕೆ?

ಶಿವಮೊಗ್ಗ: ಇಲ್ಲಿನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜೆಡಿಎಸ್ ನಗರ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (JDS protest)ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ ಸೂಡಾ ವ್ಯಾಪ್ತಿಯಲ್ಲಿ ನಡೆಸಿರುವ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ನಿವೇಶನ ಕೊಡಬೇಕಾದ ಸೂಡಾ, ಸುಳ್ಳು ರಸೀದಿ, ಅವೈಜ್ಞಾನಿಕ ಕಾಮಗಾರಿಗಳ ಮೂಲಕ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿದೆ. ಈ … Read more