ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಏರಿಯಾಗಳ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಅ.9ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಆಲ್ಕೊಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕೀರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜ್ ರಸ್ತೆ, ಜೆ.ಹೆಚ್.ಪಟೇಲ್ ಬಡಾವಣೆ ‘ಎ’ ಯಿಂದ ‘ಎಫ್’ ಬ್ಲಾಕ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ … Read more

Rain in Shivamogga City Sparks Fear of Increased Humidity

Maxx-Hospital-lady-Staff-walking-holding-umbrella-in-Rain

Shivamogga: Rain began to fall in various parts of Shivamogga city in the evening. Around 4 PM, a light drizzle began in different localities and neighbourhoods leading to concern among residents about a rise in humidity and discomfort. The city experienced intense heat and high temperatures throughout the morning. This mix of hot weather and … Read more

ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಪಟ್ಟಿ

POWER-CUT-UPDATE-NEWs ELECTRICITY

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದೆ. ಸೆ.18 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರ ನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿ ಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ … Read more

SHIMOGA MORNING NEWS: ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಅಪ್‌ಡೇಟ್‌

Morning-News-Shimoga-City

ಶಿವಮೊಗ್ಗ: ಸಿಟಿಯಲ್ಲಿ ಇಡೀ ದಿನ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌.   ಇದನ್ನೂ ಓದಿ » ಶಿವಮೊಗ್ಗಕ್ಕೆ 350ಕ್ಕೂ ಹೆಚ್ಚು ಡಾಕ್ಟರ್‌ಗಳು, ಎರಡು ದಿನ ಪ್ರಮುಖ ಚರ್ಚೆ, ಏನಿದು ಕಾರ್ಯಕ್ರಮ? Morning News 

ಶಿವಮೊಗ್ಗ ಸಿಟಿಯಲ್ಲಿ ಸಂಜೆ ವೇಳೆಗೆ ಮತ್ತೆ ಮಳೆ ಶುರು, ಆಗುಂಬೆ ಭಾಗದಲ್ಲಿ ಅಬ್ಬರ ಜೋರು

Rain-in-Shimoga-City

ಶಿವಮೊಗ್ಗ: ಸಿಟಿಯಲ್ಲಿ ಮತ್ತೆ ಮಳೆ (Rain) ಅಬ್ಬರಿಸುತ್ತಿದೆ. ಶಿವಮೊಗ್ಗ ನಗರದಲ್ಲಿ ಬಹು ಹೊತ್ತಿನಿಂದ ಗಂಟೆಯಿಂದ ನಿರಂತರ ಮಳೆಯಾಗುತ್ತಿದೆ. ಇಂದು ಬೆಳಗ್ಗೆಯಿಂದ ಮೋಡದ ಕವಿದ ವಾತಾವರಣ ಇತ್ತು. ಆಗಾಗ ಬಿಸಿಲು ಪ್ರತ್ಯಕ್ಷವಾಗಿ ಸ್ವಲ್ಪ ಹೊತ್ತಿಗೆ ಮರೆಯಾಗುತ್ತಿತ್ತು. ಮಧ್ಯಾಹ್ನದ ವೇಳೆ ಕೆಲವು ಹೊತ್ತು ನಗರದ ವಿವಿಧೆಡೆ ಮಳೆಯಾಗಿತ್ತು. ಸಂಜೆ ಹೊತ್ತಿಗೆ ಮತ್ತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ, ಜೋರು ಮಳೆಯಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಮಳೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆಯು ಮಳೆಯಾಗುತ್ತಿರುವ ವರದಿಯಾಗಿದೆ. ಭದ್ರಾವತಿಯ ಅರಕೆರೆ, ಅರೆಬಿಳಚಿ, ಕಲ್ಲಿಹಾಳ್‌, ನಾಗತಿಬೆಳಗಲು, ತಡಸ, … Read more

ಶಿವಮೊಗ್ಗದಲ್ಲಿ ಅದ್ಧೂರಿ ಈದ್‌ ಮಿಲಾದ್‌ ಮೆರವಣಿಗೆ, ಇಲ್ಲಿದೆ ಫೋಟೊ ಸಹಿತ ರಿಪೋರ್ಟ್‌

Eid-Milad-Procession-in-Shimoga-city

ಶಿವಮೊಗ್ಗ: ನಗರದಲ್ಲಿ ಈದ್‌ ಮಿಲಾದ್‌ (Eid Milad) ಮೆರವಣಿಗೆ ಅದ್ಧೂರಿಯಾಗಿ ಜರುಗಿತು. ಶಿವಮೊಗ್ಗ ಸೇರಿದಂತೆ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಮುಸ್ಲಿಮರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆ ಹೇಗಿತ್ತು? ಏನೆಲ್ಲ ಇತ್ತು? ಇಲ್ಲಿದೆ ಪಾಯಿಂಟ್ಸ್‌ ಗಾಂಧಿ ಬಜಾರ್‌ನ ಸುನ್ನಿ ಜಾಮಿಯಾ ಮಸೀದಿ ಮುಂಭಾಗದಿಂದ ಮೆರವಣಿಗೆ ಆರಂಭವಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಮೆರವಣಿಗೆ ಮುಕ್ತಾಯವಾಯಿತು. ಮೆರವಣಿಗೆಯಲ್ಲಿ ಟಿಪ್ಪು ಸುಲ್ತಾನ್‌ ವೇಷದಲ್ಲಿ ಮಕ್ಕಳು ಭಾಗವಹಿಸಿದ್ದು ಗಮನ ಸೆಳೆಯಿತು. ಟಿಪ್ಪು ಸುಲ್ತಾನ್‌ ಚಿತ್ರವಿರುವ ಬೃಹತ್‌ ‍ಧ್ವಜಗಳು ಮೆರವಣಿಗೆಯಲ್ಲಿ ರಾರಾಜಿಸಿದವು. … Read more

ಸೆ.13ರಂದು ಶಿವಮೊಗ್ಗ ಸಿಟಿಯ ಹಲವೆಡೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಶಂಕರಮಠ ಮಾರ್ಗದಲ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಸೆ.13 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿವಿಧೆಡೆ ವಿದ್ಯುತ್‌ ವತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (Power Cut) ಯಾವ್ಯಾವ ಏರಿಯಾ? ವಿದ್ಯಾನಗರ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಇಂದಿರಾ ಬಡಾವಣೆ, ಗುರುಪುರ, ಮಂಜುನಾಥ ಬಡಾವಣೆ, ವೆಂಕಟೇಶನಗರ, ಪುರಲೆ, ಅಪೂರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶ. ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನ ಸುತ್ತಮುತ್ತ, ಬಾಪೂಜಿನಗರ, ಟಿ.ಜಿ.ಎನ್.ಲೇಔಟ್, ಜೋಸೆಫ್ … Read more

ಶಿವಮೊಗ್ಗ ಸಿಟಿ, ಬೆಳಗಿನ ಜಾವ ನಡುರಸ್ತೆಯಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನ, ಏನಿದು ಕೇಸ್?

Sharavathi-Naraga-Main-Road-in-Shimoga

ಶಿವಮೊಗ್ಗ: ತಾಯಿ ಮತ್ತು ಸಹೋದರನನ್ನು ಬಸ್ಸಿಗೆ ಹತ್ತಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು (ಗುರುತು ಗೌಪ್ಯ) ಅಡ್ಡಗಟ್ಟಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ (Attempt). ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ ಶರಾವತಿ ನಗರ ಎ ಬ್ಲಾಕ್‌ನಲ್ಲಿ ಸೆ.8ರ ಬೆಳಗಿನ ಜಾವ 5 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಶಿವಮೊಗ್ಗ ನಗರದ ಯುವತಿಯೊಬ್ಬರು, ತನ್ನ ತಾಯಿ ಮತ್ತು ಸಹೋದರನನ್ನು ಬೆಳಗಿನ ಜಾವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬಿಟ್ಟು ಮರಳುತ್ತಿದ್ದರು. ಬಸ್‌ ನಿಲ್ದಾಣದ ಬಳಿ ಇಬ್ಬರು ಯುವಕರು ನಿಂತಿದ್ದರು. … Read more

ಶಿವಮೊಗ್ಗ ಸಿಟಿಯಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ, ಸರಬರಾಜು, ಸಾಗಾಟ ನಿಷೇಧ

Alcohol-sale-ban-in-Shimoga

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ (ban). ಸೆ.5ರ ಸಂಜೆ 6 ಗಂಟೆಯಿಂದ ಸೆ.7ರ ಬೆಳಗ್ಗೆ 6 ಗಂಟೆವರೆಗೆ ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಸಾಗಾಟ ನಿಷೇಧಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಡ್ರೈ ಡೇ (Dry Day) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು? Liquor Sale ban … Read more

MORNING NEWS: ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಅಪ್‌ಡೇಟ್‌

Morning-News-Shimoga-City

MORNING NEWS:  ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಅಪ್‌ಡೇಟ್‌ ಇದನ್ನೂ ಓದಿ » ಸಿಟಿ ಸೆಂಟರ್‌ ಪಕ್ಕದ ಅಂಡರ್‌ ಪಾಸ್‌ಗೆ ಎಂಎಲ್‌ಎ ಭೇಟಿ, ತ್ವರಿತ ಕ್ರಮಕ್ಕೆ ಸೂಚನೆ Morning News