ಮಡಿಕೆಚೀಲೂರು: 19ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ದೂರು

301123-Shimoga-Rural-Police-Station.webp

ಶಿವಮೊಗ್ಗ: ಮಡಿಕೆಚೀಲೂರು ಗ್ರಾಮದಲ್ಲಿ ರಸ್ತೆ ತಡೆ (Highway) ನಡೆಸಿ ಸಂಚಾರಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಸುಮಾರು 19 ಮಂದಿ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಗುಂಪು ಕಟ್ಟಿಕೊಂಡು ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಜವನರಿ 15 ರಂದು ತಡರಾತ್ರಿ ಮಡಿಕೆಚೀಲೂರು ಗ್ರಾಮದ ಬಸ್ ನಿಲ್ದಾಣದ ಬಳಿ ಶಿವಮೊಗ್ಗ -ಹೊನ್ನಾಳಿ ರಾಜ್ಯ ಹೆದ್ದಾರಿಯಲ್ಲಿ ಸುಮಾರು 60-70 ಜನರು ರಸ್ತೆ ತಡೆ ನಡೆಸಿದರು. ಇದರಿಂದ ವಾಹನಗಳು ಹಾಗೂ ಆಂಬುಲೆನ್ಸ್ … Read more

ಪಾತ್ರೆ ಮಾರಾಟಕ್ಕೆ ಬಂದವರಿಂದ ಮಹಿಳೆ ಸರ ಅಪಹರಣ, ಎಲ್ಲಿ? ಹೇಗಾಯ್ತು ಘಟನೆ?

Sagara Police Station Building

ಸಾಗರ: ಪಾತ್ರೆ ಮಾರಾಟ ಮಾಡಲು ಬಂದವರು ಗೃಹಿಣಿಯ ಚಿನ್ನದ ಸರ ಅಪಹರಿಸಿದ್ದಾರೆ (Chain snatching). ಸಾಗರದ ಸುಭಾಷ್‌ ನಗರದ ಚಿಲುಮೆಕಟ್ಟೆಯಲ್ಲಿ ಕವಿತಾ ಅವರು ಗೇಟಿನ ಶಬ್ದವಾದ ಕಾರಣ ಮನೆಯ ಬಾಗಿಲು ತೆರೆದಿದ್ದಾರೆ. ಇಬ್ಬರು ಅಪರಿಚಿತರು ಮಾರ್ಕೆಟಿಂಗ್ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಯ 30 ಗ್ರಾಂ ಚಿನ್ನದ ಸರವನ್ನು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಾಗರ ಟೌನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮನೆಯೊಳಗೆ ನುಗ್ಗಿ ವೃದ್ಧೆಯ ಕೈಲಿದ್ದ ರೋಲ್ಡ್‌ ಗೋಲ್ಡ್‌ ಬಳೆ ಕದ್ದೊಯ್ದ ಕಳ್ಳರು..!