ಶಿವಮೊಗ್ಗದಲ್ಲಿ ಖಾಸಗಿ ಬಸ್‌ ಮಾಲೀಕನ ಮೇಲೆ ಮತ್ತೊಂದು ಬಸ್ಸಿನ ಕಂಡಕ್ಟರ್‌, ಡ್ರೈವರ್‌ಗಳಿಂದ ಹಲ್ಲೆ

Crime-News-General-Image

ಶಿವಮೊಗ್ಗ: ಖಾಸಗಿ ಬಸ್ ಸಮಯದ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದೆ. ಬಸ್ ಮಾಲೀಕರೊಬ್ಬರ (bus owner) ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ದೊಣ್ಣೆ ಹಾಗೂ ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ. ಕೃಷ್ಣ ಮೋಟಾರ್ ಸರ್ವಿಸ್‌ ಬಸ್‌ನ ಮಾಲೀಕ ವಿಜಯಕುಮಾರ್ ಎಂಬುವವರು ತಮ್ಮ ಬಸ್ಸುಗಳ ಸಮಯದ ವಿಚಾರವಾಗಿ ಶಿವಮೊಗ್ಗದ ಉಷಾ ಸರ್ಕಲ್ ಸಮೀಪದ ರವೀಂದ್ರ ನಗರ ಬಸ್ ನಿಲ್ದಾಣದ ಬಳಿ ವಿಚಾರಿಸಲು ತೆರಳಿದ್ದರು. ಆಗ ಮತ್ತೊಂದು ಬಸ್ಸು ನಿಗದಿತ ಸಮಯವನ್ನು ಮೀರಿ ನಿಲ್ದಾಣದಿಂದ … Read more

ಶಿವಮೊಗ್ಗದಲ್ಲಿ ತಳ್ಳುಗಾಡಿಯನ್ನೂ ಬಿಡದ ಖದೀಮರು, ಎಲ್ಲಿ? ಆಗಿದ್ದೇನು?

Tunga-Nagara-Police-Station-Shimoga

ಶಿವಮೊಗ್ಗ: ಸಾಗರ ರಸ್ತೆಯ ಮಲ್ಲಿಗೇನಹಳ್ಳಿ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ತಳ್ಳುವ ಗಾಡಿಯೊಂದನ್ನು (Pushcart) ಕಳ್ಳರು ಕಳ್ಳತನ ಮಾಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ರೈಸ್‌ ಮಿಲ್‌ ಮಾಲೀಕನಿಗೆ ಹಾಸನದ ವ್ಯಕ್ತಿಯಿಂದ ಲಕ್ಷ ಲಕ್ಷ ವಂಚನೆ, ಆಗಿದ್ದೇನು? ರಾಘವೇಂದ್ರ ನಾಯ್ಕ ಎಂಬುವವರು ವ್ಯಾಪಾರ ಮುಗಿಸಿ ರಾತ್ರಿ ಎಂದಿನಂತೆ ಗಾಡಿಯನ್ನು ನಿಲ್ಲಿಸಿ ಮನೆಗೆ ಹೋಗಿದ್ದರು. ಮರುದಿನ ಬೆಳಿಗ್ಗೆ ಬಂದು ನೋಡಿದಾಗ ಗಾಡಿಯು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ತಳ್ಳುವ ಗಾಡಿಯು ಕಬ್ಬಿಣದ ಚಾವಣಿ ಮತ್ತು ಬೈಕ್ ಚಕ್ರಗಳನ್ನು ಹೊಂದಿತ್ತು ಎಂದು … Read more