BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವರ್ಗಾವಣೆ

shimoga-dc-gurudatta-hegde

ಶಿವಮೊಗ್ಗ: ಜಿಲ್ಲಾಧಿಕಾರಿ (Deputy Commissioner) ಗುರುದತ್ತ ಹೆಗಡೆ ಅವರ ವರ್ಗಾವಣೆಯಾಗಿದೆ. ಪ್ರಭು ಕವಲಿಕಟ್ಟಿ ಅವರನ್ನು ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಸ್ಟೇಟ್‌ ಮೆಡಿಕಲ್‌ ಸಪ್ಲೈ ಕಾರ್ಪೊರೇಷನ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಡಿಪಿಎಆರ್‌ ಆದೇಶದಲ್ಲಿ ತಿಳಿಸಲಾಗಿದೆ.   ಪ್ರಭು ಕವಲಕಟ್ಟಿ ಅವರು ಬೆಂಗಳೂರು ಮುನಿಸಿಪಲ್‌ ಅಡ್ಮಿನಿಸ್ಟ್ರೇಷನ್‌ ನಿರ್ದೇಶಕರಾಗಿದ್ದರು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ … Read more

ರೈತರ ಅಭಿಪ್ರಾಯ ಮುಖ್ಯ, ಮುಕ್ತ ಸಭೆಗೆ ಆಗ್ರಹ, ಶಿವಮೊಗ್ಗದಲ್ಲಿ ರೈತರ ಪ್ರತಿಭಟನೆ

Shimoga-News-update

SHIMOGA NEWS, 27 SEPTEMBER 2024 : ಕುಲಾಂತರಿ ಬೆಳೆಗೆ ಸಂಬಂಧಿಸಿದಂತೆ ನಡೆಯುವ ರಾಷ್ಟ್ರೀಯ ನೀತಿಯ ಸಭೆಗಳನ್ನು ಮುಕ್ತವಾಗಿ ನಡೆಸಬೇಕು ಎಂದು ಆಗ್ರಹಿಸಿ ರೈತ (Farmers) ಮುಖಂಡ ಕೆ.ಟಿ.ಗಂಗಾಧರ್‌ ಅವರ ನೇತೃತ್ವದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕುಲಾಂತರ ತಳಿಗಳ ಕುರಿತು ರಾಷ್ಟ್ರೀಯ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಇದಕ್ಕೂ ಮುನ್ನ ರೈತ ಪ್ರತಿನಿಧಿಗಳು, ಸಾಮಾನ್ಯ ಜನರನ್ನು ಸಂಪರ್ಕಿಸಿ, ಅವರನ್ನು ತೊಡಿಗಿಸಿಕೊಳ್ಳುವಂತೆ … Read more