ತಡರಾತ್ರಿ ಬೈಕ್ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಿದ ಡಾಕ್ಟರ್ಗೆ ಕಾದಿತ್ತು ಆಘಾತ
SHIMOGA NEWS, 27 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಬಂದಿದ್ದ ವೈದ್ಯರೊಬ್ಬರ ಬೈಕ್ (Bike) ಕಳುವಾಗಿದೆ. ಶಿವಮೊಗ್ಗದ ಮೆಟ್ರೋ ಆಸ್ಪತ್ರೆ ಸಮೀಪ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳುವಾಗಿವೆ. ಮೆಟ್ರೋ ಆಸ್ಪತ್ರೆ ವೈದ್ಯ ಪ್ರಮೋದ್ ಎಂಬುವವರು ಸರ್ವೋದಯ ಶಾಲೆ ಸಮೀಪ ಬೈಕ್ ನಿಲ್ಲಿಸಿದ್ದರು. ರಾತ್ರಿ ಗಣಪತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರಮೋದ್ ಅವರು ಬೆಳಗಿನ ಜಾವ 3.30ರ ಹೊತ್ತಿಗೆ ಬೈಕ್ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಿದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಿದ ಬಳಿಕ ಜಯನಗರ ಠಾಣೆಯಲ್ಲಿ ದೂರು … Read more