BREAKING NEWS – ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಶಿವಮೊಗ್ಗದಲ್ಲಿ ಸಾವು

160125 mc gann hospital general image

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಕಾರಾಗೃಹದ ಕೈದಿಯೊಬ್ಬ (Convict) ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರನ್ನು ಹೊಸನಗರ ತಾಲ್ಲೂಕಿನ ಗರ್ತಿಕೆರೆ, ಅಮೃತ ಗ್ರಾಮದ ಕೃಷ್ಣ (44) ಎಂದು ಗುರುತಿಸಲಾಗಿದೆ. ಮೃತ ಕೃಷ್ಣ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ. ಹಲವು ಬಾರಿ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದ. ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನಲೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು ಎಂದು ಜೈಲು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ … Read more

ಧರ್ಮಸ್ಥಳ ಬುರುಡೆ ಕೇಸ್‌, ಶಿವಮೊಗ್ಗ ಜೈಲಿನಿಂದ ಮಾಸ್ಕ್‌ ಮ್ಯಾನ್‌ ಕರೆದೊಯ್ದ ಎಸ್‌ಐಟಿ

Dharmastala-Mask-Man-Chinnaiah-Shifted-from-Shimoga-Jail-by-SIT

ಶಿವಮೊಗ್ಗ: ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮಾಸ್ಕ್‌ ಮ್ಯಾನ್‌ (Mask Man) ಅಲಿಯಾಸ್‌ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಕರೆದೊಯ್ದಿದೆ. ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಿನ್ನಯ್ಯನನ್ನು ಇವತ್ತು ಹಾಜರುಪಡಿಸಲಾಗುತ್ತಿದೆ.   ಸೋಗಾನೆ ಬಳಿ ಇರುವ ಶಿವಮೊಗ್ಗದ ಕೇಂದ್ರ ಕಾರಾಗೃಹದಿಂದ ಇಂದು ಬೆಳಗ್ಗೆ 9 ಗಂಟೆ ಹೊತ್ತಿಗೆ ಚಿನ್ನಯ್ಯನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕರೆದೊಯ್ದರು. ಬೆಳ್ತಂಗಡಿಯಲ್ಲಿ ಇವತ್ತು ಮಧ್ಯಾಹ್ನ ಚಿನ್ನಯ್ಯನನ್ನು ಹಾಜರುಪಡಿಸಲಾಗುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಚಿನ್ನಯ್ಯನನ್ನು ಸೆ.6ರಂದು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ … Read more

ಶಿವಮೊಗ್ಗ ಜೈಲಿನಲ್ಲಿ ಮಾಸ್ಕ್‌ ಮ್ಯಾನ್‌ಗೆ ಕೈದಿ ನಂಬರ್‌, ಪ್ರತ್ಯೇಕ ಸೆಲ್‌

Mask-Man-chinnaiah-shifted-to-Shimoga-prison

ಶಿವಮೊಗ್ಗ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ದಫನ್‌ ಮಾಡಿರುವುದಾಗಿ ತಿಳಿಸಿದ್ದ ಮಾಸ್ಕ್‌ ಮ್ಯಾನ್‌ (Mask Man) ಚಿನ್ನಯ್ಯ ಅಲಿಯಾಸ್‌ ಭೀಮನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್‌ ಮಾಡಲಾಗಿದೆ. ಇಲ್ಲಿ ಆತನಿಗೆ ವಿಚರಣಾಧೀನ ಕೈದಿ ನಂಬರ್‌ ನೀಡಲಾಗಿದೆ. ಚಿನ್ನಯ್ಯ ಅಲಿಯಾಸ್‌ ಚೆನ್ನ ಅಲಿಯಾಸ್‌ ಮಾಸ್ಕ್‌ ಮ್ಯಾನ್‌ಗೆ ಶಿವಮೊಗ್ಗ ಜೈಲಿನ ವಿಚಾರಣಧೀನ ಕೈದಿ ನಂಬರ್‌ 1104 ನೀಡಲಾಗಿದೆ. ಪ್ರತ್ಯೇಕ ಸೆಲ್‌ನಲ್ಲಿ ಮಾಸ್ಕ್‌ ಮ್ಯಾನ್‌ ಇನ್ನು, ಮಾಸ್ಕ್‌ ಮ್ಯಾನ್‌ ಚಿನ್ನಯ್ಯಗೆ ಸುರಕ್ಷತೆ ದೃಷ್ಟಿಯಿಂದ ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗಿದೆ. ಚಿನ್ನಯ್ಯಗೆ ಜೈಲಿನ ಕಾವೇರಿ ಬ್ಯಾರೇಕ್‌ನ … Read more

ಶಿವಮೊಗ್ಗ ಜೈಲಿಗೆ ತಡರಾತ್ರಿ ಧರ್ಮಸ್ಥಳದ ಮಾಸ್ಕ್‌ ಮ್ಯಾನ್‌ ಶಿಫ್ಟ್‌, ಕಾರಣವೇನು?

Mask-Man-chinnaiah-shifted-to-Shimoga-prison

ಶಿವಮೊಗ್ಗ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ದಫನ್‌ ಮಾಡಿರುವುದಾಗಿ ತಿಳಿಸಿದ್ದ ಮಾಸ್ಕ್‌ ಮ್ಯಾನ್‌ (Mask Man) ಚಿನ್ನಯ್ಯ ಅಲಿಯಾಸ್‌ ಭೀಮನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್‌ ಮಾಡಲಾಗಿದೆ. ತಡರಾತ್ರಿ ದಕ್ಷಿಣ ಕನ್ನಡದ ಪೊಲೀಸರು ಚಿನ್ನಯ್ಯನನ್ನ ಜೈಲಿಗೆ ಕರೆ ತಂದರು. ನಡುರಾತ್ರಿ ಜೈಲಿಗೆ ಶಿಫ್ಟ್‌ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ವ್ಯಾನ್‌ನಲ್ಲಿ ಚಿನ್ನಯ್ಯನನ್ನು ವಾಹನದಲ್ಲಿ ಕರೆತಂದರು. ರಾತ್ರಿ 1.30ರ ಹೊತ್ತಿಗೆ ಚಿನ್ನಯ್ಯನನ್ನು ಜೈಲಿನೊಳಗೆ ಕರೆದೊಯ್ಯಲಾಯಿತು. ಕೋರ್ಟ್‌ ಆದೇಶವನ್ನು ಪರಿಶೀಲಿಸಿದ ಜೈಲು ಅಧಿಕಾರಿಗಳು ಚಿನ್ನಯ್ಯನ ತಪಾಸಣೆ ಮಾಡಿ ಪ್ರತ್ಯೇಕ ಸೆಲ್‌ನಲ್ಲಿ ಇರಿಸಿದ್ದಾರೆ. … Read more

ಶಿವಮೊಗ್ಗ ಜೈಲಿನಿಂದ ಕರೆ ಮಾಡಿ ಪತ್ನಿಗೆ ಬೆದರಿಕೆ ಒಡ್ಡಿದ ಖೈದಿ

Shimoga-Central-Jail-Building

SHIMOGA NEWS, 15 OCTOBER 2024 : ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ (Jail) ತನ್ನ ಪತಿ ಕರೆ ಮಾಡಿ ಜೀವ ಬೆದರಿಕೆ ಒಡ್ಡುತ್ತಿದ್ದಾನೆ. ಹಣಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ಜೈಲಿನಿಂದ ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿರುವ ಖೈದಿ ನಾಗರಾಜ ತನ್ನ ಪತ್ನಿಗೆ ಜೈಲಿನಿಂದಲೇ ಕರೆ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. 2024ರ ಮಾರ್ಚ್‌ ತಿಂಗಳಿಂದ ಹಲವು ಭಾರಿ ಕರೆ ಮಾಡಿ ಒಂದು ಸಾವಿರ, ಎರಡು ಸಾವಿರದಂತೆ ಹಣ … Read more