ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸ್‌ ವಶಕ್ಕೆ, ಕಾರಣವೇನು?

Congress-Protest-against-BJP-in-Shimoga

ಶಿವಮೊಗ್ಗ: ಕಾಂಗ್ರೆಸ್‌ ನಾಯಕರ ವಿರುದ್ಧ ದಾಖಲಾಗಿದ್ದ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ. ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯದ (ED) ಮೇಲೆ ಪ್ರಭಾವ ಬೀರಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿ, ಕಾಂಗ್ರೆಸ್‌ ಕಾರ್ಯಕರ್ತರು ಶಿವಮೊಗ್ಗ ಬಿಜೆಪಿ ಕಚೇರಿಗೆ (BJP office) ಮುತ್ತಿಗೆ ಹಾಕಲು ಯತ್ನಿಸಿದರು. ಜೈಲ್‌ ಸರ್ಕಲ್‌ನಿಂದ ಮೆರವಣಿಗೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ದೀನದಯಾಳು ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕೈ … Read more

ಆಹಾರ ಮಳಿಗೆ ಮಾಲೀಕರೆ ಇವರ ಟಾರ್ಗೆಟ್‌, ಅಧಿಕಾರಿಗಳಿಂದ ವಾರ್ನಿಂಗ್‌, ಏನಿದು ಪ್ರಕರಣ?

Shimoga-News-update

ಶಿವಮೊಗ್ಗ: ಕೆಲವು ವ್ಯಕ್ತಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಹಾರ ಸುರಕ್ಷತಾ ಅಧಿಕಾರಿಗಳೆಂದು (fake officers) ವಿಸಿಟಿಂಗ್ ಕಾರ್ಡ್‌ ಬಳಸಿ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಲೈಸೆನ್ಸ್ ತೋರಿಸುವಂತೆ, ತಪಾಸಣೆ ಮಾಡುವುದಾಗಿ, ಬೆದರಿಸಿ ಆಹಾರ ಉದ್ದಿಮೆದಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ರೀತಿ ಮಾಡುವವರು ಕಂಡು ಬಂದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಅಂಕಿತಾಧಿಕಾರಿ ಜಿ.ಎಚ್. ಸತ್ಯನಾರಾಯಣ; 9008305426, ಆಹಾರ ಸುರಕ್ಷತಾ ಅಧಿಕಾರಿಗಳಾದ ಸೋಮೇಶ ಓಲೇಕಾರ-9901682320, ಟಿ.ಶಶಿಕುಮಾರ್‌ 9741505993 ಅವರನ್ನು ಸಂಪರ್ಕಿಸಿ ಮಾಹಿತಿ … Read more

ಮಿನಿಸ್ಟರ್‌ಗೆ ಬೆದರಿಕೆ, ಶಿವಮೊಗ್ಗದಲ್ಲಿ ಆಕ್ರೋಶ, ಘೋಷಣೆ

Youth-congress-protest-in-Shimoga-against-RSS

ಶಿವಮೊಗ್ಗ: ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ (Youth Congress) ಕಾರ್ಯಕರ್ತರು ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಆರ್‌ಎಸ್‌ಎಸ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಘೋಷಣೆಗಳನ್ನು ಕೂಗಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಸಚಿವರಿಗೆ ಬೆದರಿಕೆ ಒಡ್ಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲೆ, ಕಾಲೇಜು, ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಮಾತ್ರವಲ್ಲ ಯಾವುದೆ ಸಂಘ ಸಂಸ್ಥೆಯು ಕಾರ್ಯಕ್ರಮ ನಡೆಸಬೇಕಿದ್ದರೆ ಅನುಮತಿ ಪಡೆಯಬೇಕು. … Read more

ಸರ್ಕಾರಿ ಶಾಲೆ ಆವರಣದಲ್ಲಿ ಹೆಜ್ಜೇನು ದಾಳಿ, ವಿದ್ಯಾರ್ಥಿಗಳಿಗೆ ಗಾಯ

Baganakatte-students-at-government-hospital

ಶಿಕಾರಿಪುರ: ತಾಲೂಕಿನ ಬಗನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು (Bee) ದಾಳಿ ನಡೆಸಿವೆ. ಘಟನೆಯಲ್ಲಿ ಒಟ್ಟು 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ‌ ಇಂದು ಬೆಳಗ್ಗೆ ಶಾಲೆ ಆರಂಭವಾಗುತ್ತಿದ್ದಂತೆ ಸಮೀಪದ ಮರದಲ್ಲಿ ಗೂಡು ಕಟ್ಟಿರುವ ಹೆಜ್ಜೇನುಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ. ವಿದ್ಯಾರ್ಥಿಗಳು ಮತ್ತು ಓರ್ವ ಮಹಿಳಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೆ ಗ್ರಾಮಸ್ಥರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ತೀವ್ರ ಗಾಯಗೊಂಡಿರುವ 6 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ » ಖಾಸಗಿ … Read more

ಅಡಿಕೆ ಧಾರಣೆ | 13 ಅಕೋಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Areca Price). ಶಿವಮೊಗ್ಗ ಮಾರುಕಟ್ಟೆ ಗೊರಬಲು 19005 43509 ನ್ಯೂ ವೆರೈಟಿ 60009 66009 ಬೆಟ್ಟೆ 61019 71269 ರಾಶಿ 53099 65636 ಸರಕು 54669 93596 ತೀರ್ಥಹಳ್ಳಿ ಮಾರುಕಟ್ಟೆ ಸಿಪ್ಪೆಗೋಟು 12000 12000 ಶಿಕಾರಿಪುರ ಮಾರುಕಟ್ಟೆ ರಾಶಿ 62456 62456 ಸಾಗರ ಮಾರುಕಟ್ಟೆ ಕೆಂಪುಗೋಟು 21899 43269 ಕೋಕ 18989 35599 ಚಾಲಿ 31666 42519 ಬಿಳೆ ಗೋಟು 20199 34599 … Read more

ಪೊಲೀಸ್‌ ಸಿಬ್ಬಂದಿಯ ಖಾತೆಯಿಂದಲೆ ₹1.47 ಲಕ್ಷ ಲಪಟಾಯಿಸಿದ ಸೈಬರ್‌ ವಂಚಕರು

SMS-Fraud-Shimoga-CEN-Police-Station.

ಶಿವಮೊಗ್ಗ: ಟ್ರಾಫಿಕ್‌ ಚಲನ್‌ ಹೆಸರಿನಲ್ಲಿ ಬಂದ ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿ ಪೊಲೀಸ್‌ (Police) ಸಿಬ್ಬಂದಿಯೊಬ್ಬರು ಹಣ ಕಳೆದುಕೊಂಡಿದ್ದಾರೆ. ಹೇಗಾಯ್ತು ವಂಚನೆ? ಶಿವಮೊಗ್ಗ ಜಿಲ್ಲೆಯ ಪೊಲೀಸ್‌ ಸಿಬ್ಬಂದಿಯೊಬ್ಬರ ವಾಟ್ಸಪ್‌ಗೆ ಟ್ರಾಫಿಕ್‌ ಚಲನ್‌ ಎಂದು apk ಫೈಲ್‌ ಬಂದಿತ್ತು. ಅದನ್ನು ಡೌನ್‌ಲೋಡ್‌ ಮಾಡಿಕೊಂಡು ತಮ್ಮ ವಾಹನದ ವಿರುದ್ಧದ ದಂಡವಿದೆಯೆ ಎಂದು ಪರಿಶೀಲಿಸಿದ್ದರು. ಯಾವುದೆ ಮಾಹಿತಿ ತೋರಿಸದ ಹಿನ್ನೆಲೆ ಸುಮ್ಮನಾಗಿದ್ದರು. ಬ್ಯಾಂಕ್‌ನಿಂದ ಹಣ ಮಾಯ ಸ್ವಲ್ಪ ದಿನದ ಬಳಿಕ ಪೊಲೀಸ್‌ ಸಿಬ್ಬಂದಿಯ ಎರಡು ಬ್ಯಾಂಕ್‌ ಖಾತೆಗಳಿಂದ ಹಣ ಕಡಿತವಾಗಿತ್ತು. ಒಟ್ಟು … Read more

ಮಾಯಾಸಭೆ, ದುರ್ಯೋಧನನ ಸಿಟ್ಟಿಗೆ ಕಾರಣವಾಯ್ತು ಮಾತು, ಇವತ್ತಿನ ಸುಭಾಷಿತ

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes) ಸುಭಾಷಿತಕ್ಕೆ ಉದಾಹರಣೆ ಪಾಂಡವರು ಇಂದ್ರಪ್ರಸ್ಥದಲ್ಲಿ ನಿರ್ಮಿಸಿದ್ದ ಮಾಯಾ ಸಭೆಗೆ ಆಗಮಿಸಿದ್ದ ದುರ್ಯೋಧನನಿಗೆ ಎಲ್ಲಿ ನೀರಿದೆ, ಎಲ್ಲಿ ನೆಲವಿದೆ ಅನ್ನುವುದು ಗೊತ್ತಾಗುವುದಿಲ್ಲ. ಇದೇ ಗೊಂದಲ್ಲಿ ಒಮ್ಮೆ ನೀರಿಗೆ ಬೀಳುತ್ತಾನೆ. ಸಭೆಯಲ್ಲಿದ್ದವು ನಗುತ್ತಾರೆ. ಎಲ್ಲರ ಎದುರಲ್ಲೆ ದ್ರೌಪದಿ ಚೇಡಿಸುವಂತಹ ಮಾತನಾಡುತ್ತಾಳೆ. ಈ ಮಾತು ಕೊನೆಗೆ ಪಾಂಡವರನ್ನು ದುರ್ಯೋಧನ ಜೂಜಿಗೆ ಆಹ್ವಾನಿಸಲು ಪ್ರಮುಖ ಕಾರಣಗಳಲ್ಲಿ ಒಂದಾಗುತ್ತದೆ. ದ್ರೌಪದಿಯ ವಸ್ತ್ರಾಪಹರಣ, ಕುರುಕ್ಷೇತ್ರ ಯುದ್ದಕ್ಕೆ ಕಾರಣವಾಗಿ ಇಡೀ ಕುರು ವಂಶವೇ ನಿರ್ನಾಮವಾಗಲಿದೆ. ಇದನ್ನೂ … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಕುಡಿಯುವ ನೀರು ಪೂರೈಕೆ ಇರಲ್ಲ, ಯಾವ್ಯಾವ ಬಡಾವಣೆ?

Drinking-Water-Tap

Date: 10/10/2025 ಶಿವಮೊಗ್ಗ: ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ.8 ಕೊಳವೆ ಮಾರ್ಗದ ಲಿಂಕಿಂಗ್ ಮಾಡಲಾಗುತ್ತದೆ. ಆದ್ದರಿಂದ ಈ ಕೊಳವೆ ಮಾರ್ಗದಿಂದ ವಿವಿಧ ಬಡಾವಣೆಗೆ ಅ.11ರಂದು ನೀರು ಸರಬರಾಜು (Drinking Water) ವ್ಯತ್ಯಯವಾಗಲಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಂತಿನಗರ, ನವುಲೆ, ಚಾನಲ್ ಏರಿಯಾ, ಬಸವೇಶ್ವರನಗರ, ಕುವೆಂಪುನಗರ, ದೇವರಾಜ್ ಅರಸು ಬಡಾವಣೆ, ಬೊಮ್ಮನಕಟ್ಟೆ, ಜೆ.ಹೆಚ್.ಪಟೇಲ್ ಬಡಾವಣೆ, ತ್ಯಾವರೆಚಟ್ನಹಳ್ಳಿ, ಸೋಮಿನಕೊಪ್ಪ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗಲಿದೆ. ಇದನ್ನೂ … Read more

ಗದ್ದೆಯಲ್ಲಿ ಹಾವು ಕಚ್ಚಿ ರೈತ ಸಾವು

Hosanagara-News-Update

ಹೊಸನಗರ: ಹುಲ್ಲು ಕೊಯ್ಯುವಾಗ ಹಾವು ಕಚ್ಚಿ (Snake Bite) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಸನಗರ ತಾಲೂಕು ಮುತ್ತೂರು ಗ್ರಾಮದ ಗದ್ದೆಯಲ್ಲಿ ಘಟನೆ ಸಂಭವಿಸಿದೆ. ತಾಲ್ಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತೂರಿನ ರೈತ ಹುಚ್ಚನಾಯ್ಕ (65) ಸಾವಿಗೀಡಾದವರು. ದನಗಳಿಗೆ ಹುಲ್ಲು ಕೊಯ್ದು ತರಲು ಗದ್ದೆಗೆ ಹೋದಾಗ ಹಾವು ಕಚ್ಚಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಅಬ್ಬರ, ಇಡೀ ದಿನ ಹೇಗಿರಲಿದೆ ವಾತಾವರಣ? ಗಾಳಿ, ಗುಡುಗು ಇರುತ್ತಾ?

ಶಿವಮೊಗ್ಗದಲ್ಲಿ ಮಳೆ ಅಬ್ಬರ, ಇಡೀ ದಿನ ಹೇಗಿರಲಿದೆ ವಾತಾವರಣ? ಗಾಳಿ, ಗುಡುಗು ಇರುತ್ತಾ?

Rain-General-Image-youth-With-an-Umbrella

ಶಿವಮೊಗ್ಗ: ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದೆ (Rainfall). ಇವತ್ತು ಇಡೀ ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಪುನಾರಂಭವಾಗಿದೆ. ಅ.12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇತ್ತ ಶಿವಮೊಗ್ಗದಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದ್ದು, ಗುಡುಗು, ಗಾಳಿಯ ಅಬ್ಬರವು ಜೋರಿದೆ. ನಡುರಾತ್ರಿ ಗುಡುಗು, ಗಾಳಿ, ಮಳೆ ನಡುರಾತ್ರಿಯಲ್ಲಿ ಶಿವಮೊಗ್ಗದಲ್ಲಿ ಭಾರಿ ಗಾಳಿ, ಗುಡುಗು ಸಹಿತ ಮಳೆಯಾಗಿದೆ. ರಾತ್ರಿ 2 ಗಂಟೆ ಹೊತ್ತಿಗೆ ಶಿವಮೊಗ್ಗ ನಗರದಲ್ಲಿ … Read more