ಹೊರನಾಡು ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿ, ನಿಯಮ ಉಲ್ಲಂಘಿಸಿದರೆ ಸಿಗಲ್ಲ ದೇವಿಯ ದರ್ಶನ

Kannada-News-Update

JUST MAHITI : ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ (dress code) ಜಾರಿ ಮಾಡಲಾಗಿದೆ. ಪುರುಷರು ಮತ್ತು ಮಹಿಳೆಯರು ದೇಗುಲಕ್ಕೆ ಬರುವಾಗ ಯಾವ ಬಟ್ಟೆ ಧರಿಸಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ. ಪುರುಷರು ಪ್ಯಾಂಟ್, ಪಂಚೆ, ಶಲ್ಯ, ಶರ್ಟ್​ ಧರಿಸುವುದು ಕಡ್ಡಾಯ. ಮಹಿಳೆಯರು ಸೀರೆ, ದಾವಣಿ ಹಾಗೂ ಚೂಡಿದಾರ್ ಧರಿಸಬೇಕು. ವಸ್ತ್ರ ಸಂಹಿತಯಂತೆ ಬಟ್ಟೆ ಧರಿಸಿ ಬರುವವರಿಗೆ ದೇವಿ ದರ್ಶನಕ್ಕೆ ಅವಕಾಶ ಇದೆ ಎಂದು ದೇವಸ್ಥಾನದ ಧರ್ಮದರ್ಶಿ ಡಾ. ಜಿ. ಭೀಮೇಶ್ವರ … Read more

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ, ಉಪನ್ಯಾಸಕನ ವಿರುದ್ಧ ಪ್ರತಿಭಟನೆ

Police-Jeep-at-Shimoga-General-Image

SHIMOGA NEWS, 21 SEPTEMBER 2024 : ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ತೋರಿದ ಉಪನ್ಯಾಸಕನನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು. ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಸಭ್ಯ ಮಾತುಗಳಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದರಿಂದ ಮನನೊಂದು ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಳು. ಈ ಹಿನ್ನೆಲೆ ಪೊಲೀಸರು ಕಾಲೇಜಿಗೆ ಭೇಟಿ ನೀಡಿ, ಪ್ರಾಚಾರ್ಯರಿಗೆ ನೊಟೀಸ್‌ ನೀಡಿದ್ದಾರೆ ಎಂದು ಆರೋಪಿಸಿದರು. 15 ದಿನ … Read more

ದಸರಾ ಹಬ್ಬ, ರಾಜ್ಯದ 34 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲಿಗೆ?

Prayanikare-Gamanisi-Indian-Railway-News

RAILWAY NEWS : ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರಲಿದೆ. ಹಾಗಾಗಿ ವಿವಿಧ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗನ್ನು ಜೋಡಿಸಲು ನಿರ್ಧರಿಸಲಾಗಿದೆ. 34 ರೈಲುಗಳಿಗೆ ಅ.4 ರಿಂದ 15ರವೆಗೆ ಹೆಚ್ಚುವರಿ ಬೋಗಿ ಅಳವಡಿಸಲಾಗುತ್ತದೆ. ಯಾವೆಲ್ಲ ರೈಲುಗಳಿಗೆ ಹೆಚ್ಚುವರಿ ಬೋಗಿ? ಇದನ್ನೂ ಓದಿ » ಈದ್‌ ಮೆರವಣಿಗೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

VISL – ಎಂದಿನಂತೆ ಕೆಲಸಕ್ಕೆ ಬಂದ ಕಾರ್ಮಿಕರಿಗೆ‌ ಕಾದಿತ್ತು ಶಾಕ್

110823 VISL Factory Bhadravathi

BHADRAVATHI NEWS, 21 SEPTEMBER 2024 : ವಿಐಎಸ್‌ಎಲ್‌ (VISL) ಕಾರ್ಖಾನೆಯ ಸೆಂಟ್ರಲ್‌ ಎಲೆಕ್ಟ್ರಿಕ್‌ ವರ್ಕ್‌ಶಾಪ್‌ನಲ್ಲಿದ್ದ ಸುಮಾರು 50 ಕೆ.ಜಿ. ತೂಕದ ತಾಮ್ರದ ತಂತಿ ಕಳ್ಳತನವಾಗಿದೆ. ಎಲೆಕ್ಟ್ರಿಕ್‌ ವರ್ಕ್‌ಶಾಪ್‌ ಬೀಗ ತೆಗೆಯದೆ ಒಳಗಿದ್ದ ಟೂಲ್ಸ್‌ ಬಳಸಿ ಕಳವು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿಲಾಗಿದೆ. ಕಾರ್ಮಿಕರು ಬೆಳಗ್ಗೆ 7 ಗಂಟೆಗೆ ಶಿಫ್ಟ್‌ಗೆ ಕೆಲಸಕ್ಕೆ ಬಂದಾಗ ಕಳ್ಳತನ ಬೆಳಕಿಗೆ ಬಂದಿದೆ. ಹೇಗಾಯ್ತು ಕೃತ್ಯ? ದೂರಿನಲ್ಲಿ ಏನಿದೆ? ಸೆ.8ರಂದು ಮಧ್ಯಾಹ್ನ ಶಿಫ್ಟ್‌ ಮುಗಿಸಿದ್ದ ಕಾರ್ಮಿಕರು ಎಲೆಕ್ಟ್ರಿಕ್‌ ವರ್ಕ್‌ಶಾಪ್‌ ಬಾಗಿಲು ಲಾಕ್‌ … Read more

ತೀರ್ಥಹಳ್ಳಿಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಕಾದಿತ್ತು ಶಾಕ್

Thirthahalli-Police-Station

THIRTHAHALLI NEWS, 20 SEPTEMBER 2024 : ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಮನೆಯೊಳಗೆ (House) ನುಗ್ಗಿದ ಕಳ್ಳರು ನಗದು ಮತ್ತು ಬಂಗಾರದ ಮಾಂಗಲ್ಯ ಸರ ಕಳ್ಳತನ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕು ಬೈಲುಕೊಪ್ಪದ ಮದನ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮದನ್‌ ಅವರು ಮರಗೆಲಸಕ್ಕೆ ತೆರಳಿದ್ದರು. ಅವರ ತಾಯಿ ಕೂಡ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮನೆಯ ಹಿಂಬದಿ ಬಾಗಿಲು ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ರೂಮ್‌ನಲ್ಲಿದ್ದ ಬೀರುವಿನ ಬಾಗಿಲನ್ನು ತೆಗೆದು 20 ಸಾವಿರ ರೂ. ನಗದು, … Read more

ಈದ್‌ ಮೆರವಣಿಗೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Shimoga-BH-Road-Near-Karnataka-Sanga

SHIMOGA NEWS, 20 SEPTEMBER 2024 : ಈದ್ ಮಿಲಾದ್ ಹಬ್ಬದ (Eid) ಪ್ರಯುಕ್ತ ಸೆ.22ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ ಮೆರವಣಿಗೆ ಆಯೋಜಿಸಲಾಗಿದೆ. ಈ ಹಿನ್ನೆಲೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ವಿವಿಧೆಡೆ ವಾಹನ ಸಂಚಾರ, ನಿಲುಗಡೆ ನಿಷೇಧ ಮತ್ತು ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. ವಾಹನಗಳ ಮಾರ್ಗ ಬದಲಾವಣೆ » ಭದ್ರಾವತಿ, ಬೆಂಗಳೂರು, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು … Read more

ವಿಶ್ವದ ಟಾಪ್‌ ವಿಜ್ಞಾನಿಗಳ ಪಟ್ಟಿಯಲ್ಲಿ ಶಿವಮೊಗ್ಗದ ಮೂವರು

top-scientist-in-the-world-from-Shimoga.

SHIMOGA NEWS, 20 SEPTEMBER 2024 : ಅಮೇರಿಕಾದ ಪ್ರತಿಷ್ಠಿತ ಸ್ಟಾನ್ ಫೋರ್ಡ್ ವಿಶ್ವವಿದ್ಯಾನಿಲಯ ಹೊರ ತಂದಿರುವ ವಿಶ್ವದ ಟಾಪ್ ಶೇ.2 ರಷ್ಟು ವಿಜ್ಞಾನಿಗಳ (Scientists) ಪಟ್ಟಿಯಲ್ಲಿ ಶಿವಮೊಗ್ಗದ ಮೂವರ ಹೆಸರು ಪ್ರಕಟಿಸಲಾಗಿದೆ. ಯಾರೆಲ್ಲರ ಹೆಸರು ಇದೆ? ಇದನ್ನೂ ಓದಿ » ಅಧಿಕಾರಿಗಳು, ಸಿಬ್ಬಂದಿ ಲಂಚ ಕೇಳ್ತಿದ್ದಾರಾ? ನಿಮ್ಮೂರಿಗೆ ಬರ್ತಿದ್ದಾರೆ ಲೋಕಾಯುಕ್ತ, ಯಾವಾಗ?

ಅಧಿಕಾರಿಗಳು, ಸಿಬ್ಬಂದಿ ಲಂಚ ಕೇಳ್ತಿದ್ದಾರಾ? ನಿಮ್ಮೂರಿಗೆ ಬರ್ತಿದ್ದಾರೆ ಲೋಕಾಯುಕ್ತ, ಯಾವಾಗ?

Karanataka-Lokayukta.webp

SHIMOGA NEWS, 19 SEPTEMBER 2024 : ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ (Meeting) ನಡೆಸಲಿದ್ದಾರೆ. ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ. ಎಲ್ಲೆಲ್ಲಿ ಯಾವಾಗ ಸಭೆ? » ಸೆ. 21 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ. » ಸೆ.24 ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ … Read more

ವಾಕಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು MBBS ವಿದ್ಯಾರ್ಥಿ ಸಾವು

mbbs-student-pruthivraj-succumbe-during-walking.

SHIMOGA NEWS, 19 SEPTEMBER 2024 : ವಾಕಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು ವೈದ್ಯಕೀಯ (MBBS) ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಹೆಲಿಪ್ಯಾಡ್‌ನಲ್ಲಿ ಬುಧವಾರ ಸಂಜೆ ಘಟನೆ ಸಂಭವಿಸಿದೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಪೃಥ್ವಿರಾಜ್‌ (20) ಮೃತಪಟ್ಟಿದ್ದಾನೆ. ಸಂಜೆ ವಾಯು ವಿಹಾರಕ್ಕೆ ತೆರಳಿದ್ದಾಗ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ಹೊತ್ತಿಗಾಗಲೆ ಪೃಥ್ವಿರಾಜ್‌ ಕೊನೆಯುಸಿರೆಳೆದಿದ್ದ. ಶರಾವತಿ ನಗರದ ನಿವಾಸಿ ಮುತ್ತಣ್ಣ ಎಂಬುವವರ ಪೃಥ್ವಿ ಶಿವಮೊಗ್ಗದ ಹೆಲಿಪ್ಯಾಡ್‌ನಲ್ಲಿ … Read more

ಸಾಗರ ತಾಲೂಕಿನಲ್ಲಿ ಏನೇನಾಯ್ತು? – ಇಲ್ಲಿದೆ 5 ಫಟಾಫಟ್‌ ಸುದ್ದಿ

SAGARA-FATAFAT-LAYOUT.webp

SAGARA NEWS, 19 SEPTEMBER 2024 : ಸಾಗರ ತಾಲೂಕಿನಲ್ಲಿ ಏನೇನಾಯ್ತು? ಇಲ್ಲಿದೆ 5 ಫಟಾಫಟ್‌ ನ್ಯೂಸ್‌. ಇದನ್ನೂ ಓದಿ » ರಸ್ತೆ ದಾಟುತ್ತಿದ್ದ ಹೆಬ್ಬಾವಿನ ತಲೆ ಮೇಲೆ ಹರಿದ ವಾಹನ, ವಿಲವಿಲ ಒದ್ದಾಡುತ್ತಿದ್ದ ಹಾವು ರಕ್ಷಣೆ, ಚಿಕಿತ್ಸೆ