ರಸ್ತೆ ದಾಟುತ್ತಿದ್ದ ಹೆಬ್ಬಾವಿನ ತಲೆ ಮೇಲೆ ಹರಿದ ವಾಹನ, ವಿಲವಿಲ ಒದ್ದಾಡುತ್ತಿದ್ದ ಹಾವು ರಕ್ಷಣೆ, ಚಿಕಿತ್ಸೆ

Python-saved-by-ayanuru-youths

SHIMOGA NEWS, 19 SEPTEMBER 2024 : ರಸ್ತೆ ದಾಟುತ್ತಿದ್ದ ಹೆಬ್ಬಾವಿನ (Python) ಮೇಲೆ ವಾಹನ ಹರಿದು ಗಂಭೀರ ಗಾಯಗೊಂಡಿದೆ. ಗ್ರಾಮಸ್ಥರು ಹೆಬ್ಬಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆ ಒಪ್ಪಿಸಿದ್ದಾರೆ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಹೆಬ್ಬಾವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಣಗೆರೆ ರಸ್ತೆಯ ಖಾಸಗಿ ಶಾಲೆ ಬಳಿ ವಾಹನ ಹರಿದು ಹೆಬ್ಬಾವು ಗಾಯಗೊಂಡಿತ್ತು. ರಸ್ತೆ ದಾಟುವಾಗ ವಾಹನವೊಂದು ತಲೆ ಮೇಲೆ ಹರಿದು ಹಾವು ಗಾಯಗೊಂಡಿತ್ತು. ರಸ್ತೆ ಪಕ್ಕದ ಗಿಡಗಂಟಿ ಮಧ್ಯೆ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಆಯನೂರಿನ ಅರ್ಜುನ್, … Read more

ತೆರಿಗೆ ಇಲಾಖೆಗೆ ಹೋಗಿದ್ದ ಶಿವಮೊಗ್ಗದ ಮಹಿಳಾ ಉದ್ಯಮಿಗೆ ಕಾದಿತ್ತು ಆಘಾತ

crime name image

SHIMOGA NEWS, 19 SEPTEMBER 2024 : ಮಹಿಳಾ ಉದ್ಯಮಿಯೊಬ್ಬರಿಗೆ GST ನಂಬರ್‌ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಅದನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ. ತೆರಿಗೆ ಬಾಕಿ ಎಂದು ತೋರಿಸಿದಾಗ ಅನುಮಾನಗೊಂಡ ಮಹಿಳೆ ತೆರಿಗೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಸಹೋದರನ ಸ್ನೇಹಿತನಿಂದಲೇ ಮೋಸ ಮಹಿಳೆಯೊಬ್ಬರು (ಹೆಸರು ಗೌಪ್ಯ) ತಮ್ಮ ಉದ್ಯಮಕ್ಕೆ ಜಿ.ಎಸ್.ಟಿ ಅಗತ್ಯವಿದ್ದ ಹಿನ್ನೆಲೆ ಸಹೋದರನ ಸ್ನೇಹಿತನಿಂದ ಜಿ.ಎಸ್‌.ಟಿ ನಂಬರ್‌ ಮಾಡಿಸಿಕೊಂಡಿರುತ್ತಾರೆ. ಆತ ಮಹಿಳೆಗೆ ಜಿ.ಎಸ್‌.ಟಿ ಪಾಸ್‌ವರ್ಡ್‌ ನೀಡಿರಲಿಲ್ಲ. ತೆರಿಗೆ ಇಲಾಖೆ ಅಧಿಕಾರಿಗಳ ಬಳಿ ಮಹಿಳಾ … Read more

ಅಮೀರ್‌ ಅಹಮದ್‌ ಸರ್ಕಲ್‌ ದಾಟಿದ ಹಿಂದೂ ಮಹಾಸಭಾ ಗಣಪತಿ

Hindu-Mahasabha-ganesh-in-aa-circle

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ (Procession) ಅದ್ಧೂರಿಯಾಗಿ ನಡೆಯುತ್ತಿದೆ. ಅಮೀರ್‌ ಅಹಮದ್‌ ಸರ್ಕಲ್‌ ದಾಟಿ ನೆಹರು ರಸ್ತೆಗೆ ಮೆರವಣಿಗೆ ಆಗಮಿಸಿದೆ. ಸಂಜೆ 7.30ರ ಹೊತ್ತಿಗೆ ಹಿಂದೂ ಮಹಾಸಭಾ ಗಣಪತಿಯು ಅಮೀರ್‌ ಅಹಮದ್‌ ಸರ್ಕಲ್‌ ದಾಟಿದು. ನ್ಯೂ ಮಂಡ್ಲಿಯ ಯುವಕರು ಗಣಪತಿಗೆ ಬೃಹತ್‌ ಹಾರ ಆರ್ಪಿಸಿದರು. ಇದಾದ ಬಳಿಕ ಗಣಪತಿ ಮೆರವಣಗೆ ನೆಹರೂ ರಸ್ತೆಗೆ ದಾಟಿತು. ಇದನ್ನೂ ಓದಿ » ಹಿಂದೂ ಮಹಾಸಭಾ, ಮಫ್ತಿಯಲ್ಲಿ ನೂರಾರು ಪೊಲೀಸ್‌, ಹೇಗಿದೆ ಬಂದೋಬಸ್ತ್?

ಹಿಂದೂ ಮಹಾಸಭಾ, ಮಫ್ತಿಯಲ್ಲಿ ನೂರಾರು ಪೊಲೀಸ್‌, ಹೇಗಿದೆ ಬಂದೋಬಸ್ತ್?

police-in-hindu-mahasabha-ganesha-procession

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ವೇಳೆ ಅಹಿತಕರ ಘಟನೆ ತಡೆಗೆ ಬಿಗಿ ಪೊಲೀಸ್‌ ಬಂದೋಬಸ್ತ್ (Police) ಕೈಗೊಳ್ಳಲಾಗಿದೆ. ಕಿಡಿಗೇಡಿ ಕೃತ್ಯ ತಡೆಗೆ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸದ್ಯ ಗಾಂಧಿ ಬಜಾರ್‌ ಮುಖ್ಯರಸ್ತೆಯಲ್ಲಿ ಸಾಗುತ್ತಿದೆ. ಇನ್ನು, ಮೆರವಣಿಗೆಯಲ್ಲಿ ಅಹಿತಕರ ಘಟನೆ ತಡೆಗೆ ಬಿಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಜನರನ್ನು ಮುಂದಕ್ಕೆ ಕಳುಹಿಸಲು ಅನುಕೂಲ ಆಗುವಂತೆ ಪಿ ಬೋರ್ಡ್‌ಗಳನ್ನು  ಹಿಡಿದು ಒಂದೊಂದು ತಂಡ ನಿಯೋಜನೆ … Read more

ಹಿಂದೂ ಮಹಾಸಭಾ, ಭರ್ಜರಿ ಡಾನ್ಸ್‌, ಹೇಗಿದೆ ವೈಭವ?

hindu-mahasabha-ganesha-procession-in-Shimoga

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಯ ಆರಂಭದಿಂದಲೇ ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದಾರೆ. ವಿವಿಧ ವಾದ್ಯಗಳಿಗೆ ಹೆಜ್ಜೆ (Dance) ಹಾಕುತ್ತಿದ್ದಾರೆ. ಚಂಡೆ, ಡೊಳ್ಳು, ತಮಟೆ, ವೀರಗಾಸೆ ಸೇರಿದಂತೆ ವಿವಿಧ ವಾದ್ಯಗಳು ಮೆರವಣಿಗೆಯಲ್ಲಿವೆ. ಇವುಗಳಿಗೆ ಯುವಕ, ಯುವತಿಯರು ಭರ್ಜರಿ ಹೆಜ್ಜೆ ಹಾಕಿದರು.  ಹುಲಿ ಕುಣಿತಕಕ್ಕೆ ಯುವತಿಯರ ಸ್ಟೆಪ್ಸ್‌ ಹುಲಿ ಕುಣಿತಕ್ಕೆ ಜನರ ಫಿದಾ ಆದರು. ಹುಲಿ ವೇಷಧಾರಿಗಳ ಜೊತೆಗೆ ಯುವತಿಯರು ಭರ್ಜರಿ ಸ್ಟೆಪ್ಸ್‌ ಹಾಕಿದರು. ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಮಹಿಳೆಯರು ಇನ್ನು, … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ, ಹೇಗಿದೆ ವೈಭವ?

Hindu-Mahasabha-Ganesha-Protest-in-Shimoga.

SHIMOGA NEWS, 17 SEPTEMBER 2024 : ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಪೂರ್ವ ಮೆರವಣಿಗೆ (Procession) ಆರಂಭವಾಗಿದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಪೂಜೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಪೂಜೆ ನೆರವೇರಿಸಿ ಗಣಪತಿ ಮೂರ್ತಿಯನ್ನು ಟ್ರಾಕ್ಟರ್‌ ಮೇಲೆ ಕೂರಿಸಲಾಯಿತು. ಪಟಾಕಿ ಸಿಡಿಸಿ ವಾದ್ಯಗಳೊಂದಿಗೆ ಕೋಟೆ ರಸ್ತೆಗೆ ಗಣಪತಿ ಮೂರ್ತಿ ತರಲಾಯಿತು. ಬೃಹತ್‌ ಹಾರ, ಸ್ವಾಮೀಜಿಯಿಂದ ಪೂಜೆ ಮೆರವಣಿಗೆಗು … Read more

ಹಿಂದೂ ಮಹಾಸಭಾ ಮೆರವಣಿಗೆ, ಹೇಗಿದೆ ಬಂದೋಬಸ್ತ್‌? ಇಲ್ಲಿದೆ ಡಿಟೇಲ್ಸ್‌

Police-Bandobast-for-Hindu-Mahasabha-Ganesha-procession.

SHIMOGA NEWS, 17 SEPTEMBER 2024 : ಹಿಂದು ಮಹಾಸಭಾ ಗಣಪತಿ ಮೆರವಣಿಗೆಗೆ ಬಿಗಿ ಪೊಲೀಸ್‌ (Police) ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಎಲ್ಲೆಡೆ ಪೊಲೀಸ್‌ ಸರ್ಪಗಾವಲು ಮತ್ತು ಸಿಸಿಟಿವಿ ಕಣ್ಗಾವಲು ಇರಲಿದೆ. ಮೆರವಣಿಗೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ 3 ಎಎಸ್ಪಿಗಳು, 24 ಡಿವೈಎಸ್ಪಿಗಳು, 60 ಇನ್‌ಸ್ಪೆಕ್ಟರ್‌ಗಳು, 110 ಪಿಎಸ್‌ಐಗಳು, 200 ಎಎಸ್‌ಐ, 3500ಎಚ್‌ಸಿ, ಪಿಸಿ ಮತ್ತು ಹೋಂ ಗಾರ್ಡ್ ಸಿಬ್ಬಂದಿ, 8 ಡಿಎಆರ್ ತುಕಡಿ, 10 ಕೆಎಸ್‌ಆರ್‌ಪಿ ತುಕಡಿ, 1 ಆರ್‌ಎಎಫ್ ಕಂಪನಿಗಳನ್ನು ನಿಯೋಜಿಸಲಾಗಿದೆ. 100 ವಿಡಿಯೋ ಮತ್ತು 5 … Read more

ಗಣಪತಿ ಮೆರವಣಿಗೆ, ದಿಢೀರ್‌ ಕುಸಿದು ವ್ಯಕ್ತಿ ಸಾವು

shamanna-collapsed-in-ganesh-procession.

THIRTHAHALLI NEWS, 17 SEPTEMBER 2024 : ಗಣಪತಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿ (Fell ill) ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕು ಬೇಗುವಳ್ಳಿಯಲ್ಲಿ ಘಟನೆ ಸಂಭವಿಸಿದೆ. ಬಿದರಹಳ್ಳಿಯ ಶಾಮಣ್ಣ (66) ಮೃತರು. ಗಣಪತಿ ಮೆರವಣಿಗೆಯಲ್ಲಿ ಹಾಡಿಗೆ ಶಾಮಣ್ಣ ಹೆಜ್ಜೆ ಹಾಕುತ್ತಿದ್ದರು. ಈ ಸಂದರ್ಭ ಅಸ್ವಸ್ಥರಾಗಿದ ಕುಸಿದು ಬಿದ್ದಿದ್ದಾರೆ. ಹೃದಯಾಘಾತವಾಗಿ ಮೃತಪಟ್ಟಿದ್ದರೆ ಎನ್ನಲಾಗಿದೆ. ಧ್ವನಿವರ್ಧಕದ ವಿಪರೀತ ಸದ್ದಿಗೆ ಶಾಮಣ್ಣ ಅವರಿಗೆ ಹೃದಯಾಘಾತವಾಗಿರ ಸಾಧ್ಯತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜೈಲು, … Read more

ಶಿವಮೊಗ್ಗ ಜೈಲು, ಬೀಡಿಗಾಗಿ ಕಲ್ಲು ತೂರಾಟ, ಸ್ಥಳದಲ್ಲೆ ಡಿಐಜಿ ಮೊಕ್ಕಾಂ, ಅಧೀಕಕ್ಷರು ಬದಲಾವಣೆ

Shimoga-Central-Jail-Building

SHIMOGA NEWS, 17 SEPTEMBER 2024 : ಕೇಂದ್ರ ಕಾರಾಗೃಹದಲ್ಲಿ (JAIL) ಬೀಡಿಗಾಗಿ ಕೈದಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬಂಧಿಖಾನೆ ಸಿಬ್ಬಂದಿಗೆ ಜೀವ ಬೆದರಿಕೆ ಒಡ್ಡಿದ್ದಾರೆ. ಪರಿ‍ಸ್ಥಿತಿ ವಿಕೋಪಕ್ಕೆ ಹೋಗಿರುವ ಹಿನ್ನೆಲೆ ಬಂಧಿಖಾನೆ ಡಿಐಜಿ ಸ್ಥಳಕ್ಕೆ ಭೇಟಿ ನೀಡಿದ್ದು, ಎರಡು ದಿನದಿಂದ ಮೊಕ್ಕಾಂ ಹೂಡಿದ್ದಾರೆ. ಇನ್ನೊಂದೆಡೆ ಕೇಂದ್ರ ಕಾರಾಗೃಹದ ಅಧೀಕ್ಷಕರ ಬದಲಾವಣೆ ಮಾಡಲಾಗಿದೆ.   ಸೆಂಟ್ರಲ್‌ ಜೈಲಿನಲ್ಲಿ ಆಗಿದ್ದೇನು? ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾಥಿತ್ಯ ಪ್ರಕರಣದ ಬೆನ್ನಿಗೆ ಶಿವಮೊಗ್ಗ ಜೈಲಿನಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. … Read more

ಹಿಂದು ಮಹಾಸಭಾ ಗಣಪತಿ, ಯಾವ ಮಾರ್ಗದಲ್ಲಿ ಸಾಗುತ್ತೆ ಮೆರವಣಿಗೆ?

hindu-mahasabha-ganesha-

SHIMOGA NEWS, 17 SEPTEMBER 2024 : ಪ್ರತಿಷ್ಠಿತ ಹಿಂದು (Hindu) ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಗೆ ಶಿವಮೊಗ್ಗ ನಗರ ಸಂಪೂರ್ಣ ಸಜ್ಜಾಗಿದೆ. ಇಂದು ಬೆಳಗ್ಗೆ ಕೋಟೆ ರಸ್ತೆಯ ಶ್ರೀ ಭೀಮೇಶ್ವರ ದೇವಸ್ಥಾನದಿಂದ ಗಣಪತಿಯ ಅದ್ದೂರಿ ರಾಜಬೀದಿ ಉತ್ಸವ ಆರಂಭವಾಗಲಿದೆ. ಯಾವ ದಾರಿಯಲ್ಲಿ ಸಾಗುತ್ತೆ ಮೆರವಣಿಗೆ? ಭೀಮೇಶ್ವರ ದೇವಸ್ಥಾನದಿಂದ ಕೋಟೆ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿಬಜಾ‌ರ್, ಶಿವಪ್ಪ ನಾಯಕ ವೃತ್ತ, ಬಿ.ಹೆಚ್‌.ರಸ್ತೆ, ಅಮೀರ್ ಅಹ್ಮದ್ ವೃತ್ತ, ನೆಹರು ರಸ್ತೆ, ಟೀ. ಸೀನಪ್ಪ ಶೆಟ್ಟಿ ವೃತ್ತ, ದುರ್ಗಿಗುಡಿ, … Read more