ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ?
SHIMOGA NEWS, 14 SEPTEMBER 2024 : ಸೆ.17ರಂದು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ನಗರದ ವಿವಿಧೆಡೆ ಅಲಂಕಾರ ಕಾರ್ಯ ನಡೆಯುತ್ತಿದೆ. ಸದ್ಯ ಶಿವಮೊಗ್ಗ ಸಿಟಿ ಕೇಸರಿಮಯವಾಗಿದೆ (Saffron). ನಗರದ ವಿವಿಧೆಡೆ ಕೇಸರಿ ಧ್ವಜ, ಬಂಟಿಂಗ್ಸ್ ಸೇರಿದಂತೆ ಹಲವು ಅಲಂಕಾರ ಮಾಡಲಾಗುತ್ತಿದೆ. ಹಿಂದೂ ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಕಾರ್ಯ ನಡೆಯುತ್ತಿದೆ. ವಿವಿಧೆಡೆ ಕೇಸರಿ ಧ್ವಜ, ಬಂಟಿಂಗ್ಸ್ ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿ ಕೇಸರಿ ಧ್ವಜ, ಬಂಟಿಂಗ್ಸ್ಗಳನ್ನು ಕಟ್ಟಲಾಗಿದೆ. ಸಹ್ಯಾದ್ರಿ ಕಲೇಜು ಮುಂಭಾಗದಿಂದಲೆ … Read more