ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರ ಮಾಡುವಂತೆ ಪಟ್ಟು, ಭಾರಿ ಪ್ರತಿಭಟನೆಯ ದಿನಾಂಕ ಪ್ರಕಟ
ಸಾಗರ: ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ (District) ಘೋಷಿಸುವಂತೆ ಒತ್ತಾಯಿಸಿ ಸೆ.18 ರಂದು ನಗರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು, ಸಂಘ ಸಂಸ್ಥೆಗಳ ಪ್ರತಿನಿಧಿಗಳಿಂದ ಪಕ್ಷಾತೀತ ಪ್ರತಿಭಟನೆ ನಡೆಯಲಿದೆ ಎಂದು ಸಾಗರ ಜಿಲ್ಲಾ ಹೋರಾಟ ಸಂಚಾಲನಾ ಸಮಿತಿಯ ಪ್ರಮುಖ ತೀ.ನ. ಶ್ರೀನಿವಾಸ್ ತಿಳಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನ.ಶ್ರೀನಿವಾಸ್, ಪ್ರತಿಭಟನೆಯ ಸ್ವರೂಪ ತಿಳಿಸಿದರು. ಹೇಗಿರಲಿದೆ ಪ್ರತಿಭಟನೆ? ಸಾಗರ ತಾಲೂಕಿಗೆ ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಇದೆ. 1956ರಿಂದಲೇ ಸಾಗರ ಉಪವಿಭಾಗೀಯ ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತಿದೆ. ಕೆಳದಿ ಅರಸರು … Read more