ಹುಷಾರ್‌, ನಿಮಗು ಬರಬಹುದು ಇವರ ಫೋನ್‌, ಭಯ ಪಟ್ಟರೆ ಅಕೌಂಟ್‌ ಖಾಲಿಯಾಗೋದು ಗ್ಯಾರಂಟಿ

Online-Fraud-In-Shimoga

ಶಿವಮೊಗ್ಗ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಎಂದು ಹೆದರಿಸಿ ಶಿವಮೊಗ್ಗದ ಹಿರಿಯ ನಾಗರಿಕರೊಬ್ಬರ (senior citizen) ಬ್ಯಾಂಕ್‌ ಖಾತೆಯಿಂದ ₹2,50,000 ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಇದನ್ನೂ ಓದಿ » ಗೃಹಿಣಿಗೆ ಅಪರಿಚಿತ ನಂಬರ್‌ಗಳಿಂದ ಫೋನ್‌, ಇನ್‌ಸ್ಟಾಗ್ರಾಂ ತೆಗೆದಾಗ ಕಾದಿತ್ತು ಬಿಗ್‌ ಶಾಕ್ ಅರೆಸ್ಟ್‌ ವಾರಂಟ್‌ ಕಳುಹಿಸಿ ಬೆದರಿಕೆ ಹಿರಿಯ ನಾಗರಿಕರೊಬ್ಬರ ಮೊಬೈಲ್‌ಗೆ ಅಪರಿಚಿತ ನಂಬರ್‌ಗಳಿಂದ ಕರೆ ಮಾಡಿದ ವ್ಯಕ್ತಿಯೊಬ್ಬ ತನ್ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿ ಎಂದು ಪರಿಚಿಯಿಸಿಕೊಂಡಿದ್ದ. ‘ನಿಮ್ಮ ಹೆಸರಿನಲ್ಲಿರುವ ಸಿಮ್‌ … Read more

ಗಿಫ್ಟ್‌ ಆಸೆಗೆ ತಾಯಿ, ಮಗಳು ಕಳೆದುಕೊಂಡರು ಲಕ್ಷ ಲಕ್ಷ ಹಣ, ಏನಿದು ಪ್ರಕರಣ?

SMS-Fraud-Shimoga-CEN-Police-Station.

ಶಿವಮೊಗ್ಗ: ನೈಜೀರಿಯ ದೇಶದಿಂದ ಗಿಫ್ಟ್‌ ಬಂದಿದೆ. ಇದನ್ನು ಪಡೆಯಲು ಸರ್ವಿಸ್‌ ಟ್ಯಾಕ್ಸ್‌ ಕಟ್ಟಬೇಕು ಎಂದು ನಂಬಿಸಿ ತಾಯಿ ಮತ್ತು ಮಗಳಿಗೆ ಲಕ್ಷಾಂತರ ರುಪಾಯಿ ವಂಚಿಸಲಾಗಿದೆ (Cheated). ಸೆಪ್ಟೆಂಬರ್‌ 26ರಂದು ಕರೆ ಮಾಡಿದ ವ್ಯಕ್ತಿಯೊಬ್ಬ, ತನ್ನನ್ನು ಮುಂಬೈ ಕಸ್ಟಮ್ಸ್‌ ಇಲಾಖೆ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನೈಜೀರಿಯಾದಿಂದ ಗಿಫ್ಟ್‌ ಬಂದಿದೆ. ಅದನ್ನು ಪಡೆಯಲು ಸರ್ವಿಸ್‌ ಟ್ಯಾಕ್ಸ್‌ ಕಟ್ಟಬೇಕು ಎಂದು ನಂಬಿಸಿದ್ದ. ವಂಚಕ ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ ತಾಯಿ ಮತ್ತು ಮಗಳು ಹಣ ವರ್ಗಾಯಿಸಿದ್ದಾರೆ. ಒಟ್ಟು ₹2,80,590 ಹಣ ವರ್ಗಾವಣೆ … Read more

ಶಿವಮೊಗ್ಗದಲ್ಲಿ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡಕ್ಕೆ ಭೂಮಿ ಪೂಜೆ

Retired-police-bhavana-pooje-at-Shimoga-DAR-Ground

ಶಿವಮೊಗ್ಗ: ಇಲ್ಲಿನ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಡಿಎಆರ್ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಸಂಘದ ನೂತನ ಕಟ್ಟಡಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಭೂಮಿ ಪೂಜೆ (foundation stone) ನೆರವೇರಿಸಿದರು. ಇದೇ ಸಂದರ್ಭ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಪೊಲೀಸರ ನಿವೃತ್ತ ಬದುಕು ಸುಂದರವಾಗಿರಬೇಕು. ಅದಕ್ಕೆ ಬೇಕಾದ ಅನುಕೂಲತೆಗಳನ್ನು ನಾವೇ ಮಾಡಿಕೊಳ್ಳುವುದು ಅನಿವಾರ್ಯ ಎಂದರು. ಇದನ್ನೂ ಓದಿ » ಶಿವಮೊಗ್ಗದ 120 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ವಿಜ್ಞಾನಿಯಿಂದ ಪ್ರಮುಖ ಸಲಹೆ, ಏನೇನೆಲ್ಲ ಹೇಳಿದರು? ಎಎಸ್‌ಪಿ ಕಾರಿಯಪ್ಪ, … Read more

ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್‌, 8 ಪಾಯಿಂಟ್‌ ಸೂಚನೆ, ಏನದು?

Shimoga-Police-meeting-with-hotel-resort-home-stay-owners - New Year 2026

ಶಿವಮೊಗ್ಗ : ಹೊಸ ವರ್ಷಾಚರಣೆ (New Year) ಹಿನ್ನೆಲೆ ಪೊಲೀಸ್‌ ಇಲಾಖೆ ವತಿಯಿಂದ ಹೋಂ ಸ್ಟೇ, ಹೊಟೇಲ್‌‌, ಲಾಡ್ಜ್‌, ರೆಸಾರ್ಟ್‌ ಮಾಲೀಕರು ಮತ್ತು ವ್ಯವಸ್ಥಾಪಕರ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಸೂಚನೆ ನೀಡಲಾಯಿತು. ಏನೆಲ್ಲ ಸೂಚನೆ ನೀಡಲಾಯ್ತು? ಇಲ್ಲಿದೆ ಪಾಯಿಂಟ್ಸ್‌ ಹೊಸ ವರ್ಷಾಚರಣೆ ವೇಳೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಬೇಕು. ಕಾರ್ಯಕ್ರಮಕ್ಕೆ ಬರುವ ಅತಿಥಿಗಳು, ಕುಟುಂಬದವರು, ಮಕ್ಕಳು, ವಯಸ್ಸಾದವರಿಗೆ ಕಿರಿಕಿರಿ ಅಥವಾ ತೊಂದರೆ ಅಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಕಾರ್ಯಕ್ರಮಗಳಿಗೆ … Read more