ಕಸ ತುಂಬುವಾಗ ಪಾಲಿಕೆ ಕಾರ್ಮಿಕನ ಪಕ್ಕ ದಿಢೀರ್‌ ಹೋಯ್ತು ಬೈಕ್‌, ಕೆಲವೇ ಕ್ಷಣದಲ್ಲಿ ನಡೆಯಿತು ಅಟ್ಯಾಕ್

Jail-Road-In-shimoga-city

ಶಿವಮೊಗ್ಗ: ಮಹಾನಗರ ಪಾಲಿಕೆಯ ಪೌರ ಕಾರ್ಮಿಕರೊಬ್ಬರ (Civic worker) ಮೇಲೆ ನಾಲ್ವರು ಯುವಕರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ನಡೆದಿದೆ. ಪಾಲಿಕೆಯ 29ನೇ ವಾರ್ಡ್‌ನಲ್ಲಿ ಕಸ ತುಂಬುವ ಕೆಲಸ ಮಾಡುವ ಆಂಜಿನಿ ಎಂಬುವವರು ಭಾನುವಾರ ಬೆಳಿಗ್ಗೆ ಲಕ್ಷ್ಮೀ ಟಾಕೀಸ್ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಒಂದೇ ಬೈಕ್‌ನಲ್ಲಿ ಬಂದ ನಾಲ್ವರು ಯುವಕರು ಸೌಂಡ್ ಬಾಕ್ಸ್‌ನಲ್ಲಿ ಜೋರಾಗಿ ಹಾಡು ಹಾಕಿಕೊಂಡು ಆಂಜಿನಿ ಅವರ ಪಕ್ಕದಲ್ಲೆ ಹೋಗಿದ್ದಾರೆ. ಹಾಗಾಗಿ ಆಂಜಿನಿ ಅವರು ಕೂಗಿದ್ದಾರೆ. ಇದರಿಂದ ಆಕ್ರೋಶಗೊಂಡ … Read more