ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರೋದು ಅನುಮಾನ, ಯಾವ್ಯಾವ ದಿನ?

Krishnarajendra-water-supply.

SHIVAMOGGA LIVE NEWS | 29 JUNE 2024 SHIMOGA : ನಗರಕ್ಕೆ ಕುಡಿಯುವ ನೀರು ಪೂರೈಕೆ (Supply) ಮಾಡುವ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂ.30ರಂದು ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆ ಎರಡು ದಿನ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಜೂನ್‌ 30 ಮತ್ತು ಜುಲೈ 1ರಂದು ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯಪಾಲಕ … Read more

ಸಿಗಂದೂರು ಲಾಂಚ್‌, ಸ್ಥಳ ಪರಿಶೀಲನೆ ಬಳಿಕ ಕಡವು ನಿರೀಕ್ಷಕರಿಂದ ಮಹತ್ವದ ಪತ್ರ

Sigandur-Launch-in-sharavathi-back-water.

SHIVAMOGGA LIVE NEWS | 18 JUNE 2024 SAGARA : ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಸಂಪೂರ್ಣ ತಗ್ಗಿದೆ. ಈ ಹಿನ್ನೆಲೆ ಜೂನ್‌ 19ರಿಂದ ಸಿಗಂದೂರು ಲಾಂಚ್‌ನಲ್ಲಿ (Launch) ವಾಹನಗಳ ಸಾಗಣೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಲಸಾರಿಗೆ ಮಂಡಳಿಯ ಶಿವಮೊಗ್ಗ ವಲಯದ ಕಡವು ನಿರೀಕ್ಷಕ ಸಾಗರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರದಲ್ಲಿ ತಿಳಿಸಿದ್ದಾರೆ. ಅಂಬರಗೋಡ್ಲು ಕಳಸವಳ್ಳಿ ಮಾರ್ಗದಲ್ಲಿ ಶರಾವತಿ ಹಿನ್ನೀರಿನ ಮಟ್ಟ ಕಡಿಮೆಯಾಗಿದೆ. ಸ್ಥಳ ಪರಿಶೀಲನೆ ವೇಳೆ, ಬಸ್ಸು ಸೇರಿದಂತೆ ಯಾವುದೇ ವಾಹನಗಳನ್ನು … Read more

ಶಿವಮೊಗ್ಗದಲ್ಲಿ ಮುಂದುವರೆದ ಒಣ ಹವೆ, ಇವತ್ತು ಎಷ್ಟಿರುತ್ತೆ ತಾಪಮಾನ?

WEATHER-REPORT-GENERAL-IMAGE.webp

SHIVAMOGGA LIVE NEWS | 25 APRIL 2024 WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಒಣ ಹವೆ ಮುಂದುವರೆದಿದೆ. ಬಿಸಿಲಿನ ಝಳದಿಂದಾಗಿ ತಾಪಮಾನ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇವತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 37 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ತಿಳಿಸಿದೆ. ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 25.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇದೆ. ಬೆಳಗ್ಗೆ 9ಕ್ಕೆ 31.9 ಡಿಗ್ರಿ, ಬೆಳಗ್ಗೆ 11ಕ್ಕೆ 36.6 … Read more

ಅಡಿಕೆ ಧಾರಣೆ | 18 ಏಪ್ರಿಲ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 18 APRIL 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 36500 ವೋಲ್ಡ್ ವೆರೈಟಿ 30000 43500 ಕುಮಟ ಮಾರುಕಟ್ಟೆ ಕೋಕ 18190 25689 ಚಿಪ್ಪು 23480 27369 ಹಳೆ ಚಾಲಿ 34269 39199 ಹೊಸ ಚಾಲಿ 28599 34499 ಚಿತ್ರದುರ್ಗ ಮಾರುಕಟ್ಟೆ ಅಪಿ 50600 51000 ಕೆಂಪುಗೋಟು 30600 31000 ಬೆಟ್ಟೆ 35700 36100 … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಕಡಿಮೆ ದರದಲ್ಲಿ 5 ಸಾವಿರಕ್ಕೂ ಹೆಚ್ಚು ಸೈಟ್‌ ಹಂಚಿಕೆ

HS-Sundaresh-SUDA-President-Shimoga-Bhadravathi

SHIVAMOGGA LIVE NEWS | 3 MARCH 2024 SHIMOGA : ಬಡವರು ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನ ಹಂಚುವ ಗುರಿ ಹೊಂದಿದ್ದೇನೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೂಡಾ ಅಧ್ಯಕ್ಷ ಹೆಚ್‌.ಎಸ್.ಸುಂದರೇಶ, ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಕಳೆದ 14 ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅಧ್ಯಕ್ಷ ಅವಧಿಯಲ್ಲಿ ನಿವೇಶನಗಳನ್ನು ಹಂಚುವ ಉದ್ದೇಶವಿದೆ ಎಂದರು. ಇಲ್ಲಿದೆ 6 ಪ್ರಮುಖ … Read more

ಫ್ರೀಡಂ ಪಾರ್ಕ್‌ಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ, ಏನೇನೆಲ್ಲ ಸೂಚನೆ ನೀಡಿದರು?

Madhu-Bangarappa-visits-freedom-park-yuva-nidhi-event

SHIVAMOGGA LIVE NEWS | 7 JANUARY 2024 SHIMOGA : ರಾಜ್ಯ ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿದ್ದರು. ಕಾರ್ಯಕ್ರಮದ ವೇದಿಕೆ ಸೇರಿದಂತೆ ಪೆಂಡಾಲ್‌ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಒಂದು ಲಕ್ಷ ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಯಾವುದೆ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಬೇಕು … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂಟಿ ಕಾಲಲ್ಲಿ ನಿಂತು ಪ್ರತಿಭಟನೆ, ಕಾರಣವೇನು?

Different-Protest-in-Front-of-Shimoga-DC-Office

SHIVAMOGGA LIVE NEWS | SHIMOGA | 16 ಜುಲೈ 2022 ಕಸ್ತೂರಿ ರಂಗನ್ ವರದಿ (KASTURI RANGAN REPORT) ಜಾರಿಗೊಳಿಸುವುದನ್ನು ವಿರೋಧಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪದಾಧಿಕಾರಿಗಳು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ (DC OFFICE) ಎದುರು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ (PROTEST) ನಡೆಸಿದರು. ಪಶ್ಚಿಮ ಘಟ್ಟಗಳ 10 ಜಿಲ್ಲೆಗಳನ್ನು ಒಳಗೊಂಡ 20 ಸಾವಿರಕ್ಕೂ ಹೆಚ್ಚು ಚದರ ಕಿ.ಮೀ ಪ್ರದೇಶವನ್ನು ಕೇಂದ್ರದ ಪರಿಸರ ಇಲಾಖೆ ಅವೈಜ್ಞಾನಿಕವಾಗಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದೆ. ಇದು ಜನವಿರೋಧಿಯಾಗಿದೆ. ಇದರಿಂದ ಅರಣ್ಯವಾಸಿ ಹಾಗೂ ಆದಿವಾಸಿಗಳ … Read more

ಹುಷಾರ್, ನಿಮ್ಮ ಮನೆಗೂ ಬರಬಹುದು ‘ಮೆಸ್ಕಾಂ ಬಿಲ್ ಕಲೆಕ್ಟರ್’, ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್

Bhadravathi News Graphics

SHIVAMOGGA LIVE NEWS | BHADARAVATHI| 14 ಜೂನ್ 2022 ಮೆಸ್ಕಾಂ ಬಿಲ್ ಕಲೆಕ್ಟರ್ ಎಂದು ಹಣ ವಸೂಲಿ ಮಾಡಿ, ಜನರನ್ನು ವಂಚಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬ ಕಂಬಿ ಎಣಿಸುವಂತಾಗಿದೆ. ಸಾರ್ವಜನಿಕರೆ ಹಿಡಿದು ಆತನನ್ನು ಮೆಸ್ಕಾಂ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಭದ್ರಾವತಿ ಹಳೇ ನಗರದ ಕುಂಬಾರ ಬೀದಿಯಲ್ಲಿ ಘಟನೆ ಸಂಭವಿಸಿದೆ. ತಾನು ಮೆಸ್ಕಾಂ ಬಿಲ್ ಕಲೆಕ್ಟರ್ ಎಂದು ಮಹಿಳೆಯೊಬ್ಬರನ್ನು ವಂಚಿಸಲು ಮುಂದಾಗಿದ್ದಾಗ, ಸಾರ್ವಜನಿಕರೆ ಈತನನ್ನು ಹಿಡಿದಿದ್ದಾರೆ. FAKE BILL COLLECTOR ಏನಿದು ಘಟನೆ? ಕುಂಬಾರ ಬೀದಿಯ ಶಾಂತಮ್ಮ ಎಂಬುವವರ ಮನೆ … Read more

ಹಿಜಾಬ್, ಕೇಸರಿ ಶಾಲು ವಿವಾದ, ಮಂಗಳವಾರ ಜಿಲ್ಲೆಯ ಯಾವ್ಯಾವ ಕಾಲೇಜಿನಲ್ಲಿ ಏನೇನಾಯ್ತು?

saffron flag hoisted at bapuji nagara college in shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಹಲವು ಕಾಲೇಜಿಗೆ ವ್ಯಾಪಿಸಿತು. ವಿವಿಧೆಡೆ ಪ್ರತಿಭಟನೆಗಳನ್ನು ನಡೆಸಲಾಯಿತು. ಕೆಲವು ಕಡೆಯಂತೂ ಪ್ರತಿಭಟನೆ ತೀವ್ರ ಸ್ವರೂಪ ಪಡೆದು, ವಿಕೋಪಕ್ಕೆ ತಿರುಗಿತು. ಜಿಲ್ಲೆಯಾದ್ಯಂತ ಏನೆಲ್ಲ ಆಯ್ತು? ಸಹ್ಯಾದ್ರಿ ಕಾಲೇಜು | ಮಂಗಳವಾರವು ಹಿಜಾಬ್, ಬುರ್ಖಾ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೇಸರಿ ಶಾಲು ಧರಿಸುವ ಬದಲು, ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಕಾಲೇಜು ಆವರಣದಲ್ಲಿ ಮೆರವಣಿಗೆ ನಡೆಸಿದರು. … Read more

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು, ಮೆಗ್ಗಾನ್ ಆಸ್ಪತ್ರೆಗೆ ದಾಖಲು

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ನವೆಂಬರ್ 2021 ತಮ್ಮ ಪ್ರೀತಿಗೆ ಜಾತಿ ಅಡ್ಡಿಯಾದ ಹಿನ್ನೆಲೆ ಶಿವಮೊಗ್ಗ ತಾಲೂಕು ಚೋರಡಿಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ತಾಲೂಕು ರಾಮನಗರದ ಯುವಕ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿದ್ದ. ಇಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗುವ ಹಿನ್ನೆಲೆ ಪ್ರೇಮಿಗಳಿಬ್ಬರೂ ಚೋರಡಿ ಸಮೀಪದ ಕರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. (ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ … Read more