‘ದಿಕ್ಕು ತಪ್ಪಿಸುತ್ತಿದೆ ಕಾಂಗ್ರೆಸ್, ಮಂಗಳೂರು ಗಲಭೆಯಲ್ಲಿ ಕೇರಳದವರ ಕೈವಾಡ, ಗೂಂಡಾಗಿರಿ ವಿರುದ್ಧ ಕ್ರಮ ನಿಶ್ಚಿತ’
ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019 ಮಂಗಳೂರು ಗೋಲಿಬಾರ್ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಿಲ್ಲ. ಗೂಂಡಾಗಿರಿ ಪ್ರದರ್ಶಿಸುವವರ ವಿರುದ್ಧ ಕ್ರಮ ನಿಶ್ಚಿತ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದು ಅದು ಕಾಯ್ದೆಯಾಗಿ ಪರಿವರ್ತನೆಯಾಗಿದೆ. ಕಾಯ್ದೆ ಬಗ್ಗೆ ಕಾಂಗ್ರೆಸ್ ದೇಶದ ಮತ್ತು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಈಶ್ವರಪ್ಪ ದೂರಿದರು. ಈ ಕಾಯ್ದೆಯಿಂದ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಬಿಜೆಪಿ ಉಪ ಚುನಾವಣೆ ಹಾಗೂ … Read more