BREAKING NEWS | ಗೋಪಾಳದಲ್ಲಿ ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಮೇಲೆ ಎಸಿಬಿ ರೇಡ್, ಹಣ ಸೀಜ್, ಪೊಲೀಸ್ ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019 ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಕಾನ್ಸ್’ಟೇಬಲ್ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಗೋಪಾಳ ಬಸ್ ಸ್ಟಾಂಡ್’ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ತುಂಗಾನಗರ ಪೊಲೀಸ್ ಠಾಣೆ ಕಾನ್ಸ್’ಟೇಬಲ್ ನಾರಾಯಣ ಸ್ವಾಮಿ ಎಸಿಬಿ ಬಲೆಗೆ ಬಿದ್ದವರು. ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ನಾರಾಯಣಸ್ವಾಮಿ ಅವರನ್ನು ಬಂಧಿದ್ದಾರೆ. ಲಂಚಕ್ಕೆ ಡಿಮಾಂಡ್ ಮಾಡಿದ್ದೇಕೆ? ಹಳ್ಳದಿಂದ ಅಕ್ರಮವಾಗಿ ಮರಳು ಸಾಗಣೆ ಮಾಡಲು ಸಹಕರಿಸಲು ನಾರಾಯಣಸ್ವಾಮಿ ಲಂಚಕ್ಕೆ ಬೇಡಿಕೆ … Read more