ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಮುಂದೆ ಬೈಕ್ ಅಡ್ಡಗಟ್ಟಿ ಮೊಬೈಲ್ ಕದ್ದ ದುಷ್ಕರ್ಮಿಗಳು
ಶಿವಮೊಗ್ಗ ಲೈವ್.ಕಾಂ | SHIMOGA | 15 ನವೆಂಬರ್ 2019 ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಮುಂದೆ ಬೈಕ್ ಅಡ್ಡಗಟ್ಟಿ, ದುಷ್ಕರ್ಮಿಗಳು ಯುವಕನೊಬ್ಬನ ಮೊಬೈಲ್ ಕತ್ತುಕೊಂಡು ಪರಾರಿಯಾಗಿದ್ದಾರೆ. ಸ್ನೇಹಿತನನ್ನು ಬಸ್ಸಿಗೆ ಬಿಡಲು ತೆರಳಿದ್ದಾಗ ಘಟನೆ ನಡೆದಿದೆ. ವಿನೋಬನಗರ ನಿವಾಸಿ ರಂಜಿತ್, ತಮ್ಮ ಸ್ನೇಹಿತರೊಬ್ಬರನ್ನು ಬಿಡಲು ಬಸ್ ನಿಲ್ದಾಣಕ್ಕೆ ತೆರಳಿದ್ದರು. ಮನೆಗೆ ಮರಳುವಾಗ ದುಷ್ಕರ್ಮಿಗಳು, ಖಾಸಗಿ ಬಸ್ ನಿಲ್ದಾಣದ ಬಳಿ, ರಂಜಿತ್ ಅವರ ಬೈಕ್’ಗೆ ಮತ್ತೊಂದು ಬೈಕ್ ಅಡ್ಡಗಟ್ಟಿದ್ದಾರೆ. ಅವರ ಬಳಿ ಇದ್ದ ಚಿನ್ನದ ಖಡ್ಗ ಮತ್ತು ಪರ್ಸ್ … Read more