ದೀಪಾವಳಿಗೆ ಅಡ್ಡಿಯಾಯ್ತು ಮಳೆ, ಪಟಾಕಿ ಮಾರಾಟ ಕುಸಿತ, ಸೈನ್ಸ್ ಮೈದಾನದಲ್ಲಿ ಸೇಫ್ಟಿಗಿಲ್ಲ ಆದ್ಯತೆ

ಶಿವಮೊಗ್ಗ ಲೈವ್.ಕಾಂ | SHIMOGA | 26 ಅಕ್ಟೋಬರ್ 2019 ದೀಪಾವಳಿ ಹಬ್ಬದ ಹಿನ್ನೆಲೆ ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲಾಗಿದೆ. ಸೈನ್ಸ್ ಮೈದಾನ ಮತ್ತು ನೆಹರು ಸ್ಟೇಡಿಯಂನಲ್ಲಿ ಮಳಿಗೆಗಳನ್ನು ನಿರ್ಮಿಸಲಾಗಿದೆ. ಇವತ್ತು ಬೆಳಗ್ಗೆಯಿಂದಲೆ ಪಟಾಕಿ ಮಾರಾಟ ಆರಂಭವಾಗಿದೆ. ಸೈನ್ಸ್ ಮೈದಾನದಲ್ಲಿ 30ಕ್ಕೂ ಹೆಚ್ಚು ಮಳಿಗೆ ಸ್ಥಾಪಿಸಲಾಗಿದೆ. ಆದರೆ ನಿರಂತರ ಮಳೆಯಿಂದಾಗಿ ಮಾರಾಟ ಕುಸಿತ ಕಂಡಿದೆ. ‘ಮಳೆ ಜೋರಾಗಿರುವುದರಿಂದ ಪಟಾಕಿ ಖರೀದಿಗೆ ಜನ ಬರುತ್ತಿಲ್ಲ’ ಅನ್ನುತ್ತಾರೆ ವ್ಯಾಪಾರಿಗಳು. ಭಾರಿ ಮಳೆಯಿಂದಾಗಿ ಸೈನ್ಸ್ ಮೈದಾನ ಕೆಸರು ಗದ್ದೆಯಂತಾಗಿದೆ. ಆದ್ದರಿಂದ … Read more

ಸುರಿವ ಮಳೆಯಲ್ಲೂ ಆಗುಂಬೆಯಿಂದ 15 ಕಿ.ಮೀ ಪಾದಯಾತ್ರೆ ಮಾಡಿದ ಮಾಜಿ ಮಿನಿಸ್ಟರ್

ಶಿವಮೊಗ್ಗ ಲೈವ್.ಕಾಂ | SHIMOGA | 25 ಅಕ್ಟೋಬರ್ 2019 ನೆರೆ ಪರಿಹಾರ ವಿತರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಳಂಬ ಧೋರಣೆ, ತೀರ್ಥಹಳ್ಳಿ ಶಾಸಕರ ವೈಫಲ್ಯ ಖಂಡಿಸಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ ನಡೆಸಿದರು. ಸುರಿವ ಮಳೆಯಲ್ಲು ಸುಮಾರು 15 ಕಿ.ಮೀ. ಪಾದಯಾತ್ರೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಆಗುಂಬೆಯ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಯಿತು. ಮಾಜಿ ಶಾಸಕ ಕಡಿದಾಳ್ ದಿವಾಕರ್ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಮೇಗರವಳ್ಳಿವರೆಗೆ … Read more

ರಾಮಣ್ಣ ಶ್ರೇಷ್ಠಿ ಪಾರ್ಕ್’ನಲ್ಲಿ 108 ತೆಂಗಿನಕಾಯಿ ಒಡೆದು ಡಿಕೆಶಿಗಾಗಿ ವಿಶೇಷ ಪೂಜೆ

ಶಿವಮೊಗ್ಗ ಲೈವ್.ಕಾಂ | SHIMOGA | 25 ಅಕ್ಟೋಬರ್ 2019 ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕ ಹಿನ್ನಲೆ, ಶಿವಮೊಗ್ಗದಲ್ಲಿ ಅಭಿಮಾನಿಗಳು 108 ತೆಂಗಿನ ಕಾಯಿ ಒಡೆದು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ಮತ್ತು ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್’ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ದೇವಸ್ಥಾನದ ಆವರಣದಲ್ಲಿ 108 ತೆಂಗಿನ ಕಾಯಿ ಒಡೆಯಲಾಯಿತು. … Read more

ಚಾಲಕನ ನಿಯಂತ್ರಣ ತಪ್ಪಿದ ಲಾರಿ, ಶರಾವತಿ ಹಿನ್ನೀರಿನ ಕಲ್ಲುಹಳ್ಳಕ್ಕೆ ಪಲ್ಟಿ

ಶಿವಮೊಗ್ಗ ಲೈವ್.ಕಾಂ | HOSANAGARA | 25 ಅಕ್ಟೋಬರ್ 2019 ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಶರಾವತಿ ಹಿನ್ನೀರಿನ ಕಲ್ಲುಹಳ್ಳಕೆ ಉರುಳಿ ಬಿದ್ದಿದೆ. ಬೆಳಗಿನ ಜಾವದಲ್ಲಿ ಘಟನೆ ನಡೆದಿದೆ. ಕಲ್ಲಿದ್ದಲು ತುಂಬಿದ್ದ ಲಾರಿ ಮಂಗಳೂರಿನಿಂದ ರಾಣೆಬೆನ್ನೂರಿಗೆ ತೆರಳುತ್ತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಚಾಲಕ ಮತ್ತು ಕ್ಲೀನರ್ ಇಬ್ಬರಿಗು ಗಾಯವಾಗಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ … Read more

ತಾಲೂಕು ನ್ಯೂಸ್ | ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಏನೇನಾಗಿದೆ? ಇಲ್ಲಿದೆ ಕಂಪ್ಲೀಟ್ ನ್ಯೂಸ್

Taluk News General Map 1

ಶಿವಮೊಗ್ಗ ಲೈವ್.ಕಾಂ | TALUK NEWS | 25 ಅಕ್ಟೋಬರ್ 2019 ಯಾವ್ಯಾವ ತಾಲೂಕಿನಲ್ಲಿ ಏನೇನೆಲ್ಲ ಸುದ್ದಿಯಾಗಿದೆ. ಇಲ್ಲಿದೆ ಎಲ್ಲ ತಾಲೂಕುಗಳ ಕಂಪ್ಲೀಟ್ ನ್ಯೂಸ್. ಒಂದು ನಿಮಿಷಕ್ಕಿಂತಲೂ ಕಡಿಮೆ ಸಮಯದಲ್ಲಿ ಸುದ್ದಿ ನೀಡುವ ಪ್ರಯತ್ನ ಇದು. ವ್ಯಾಪಾರ ನೀತಿ ಒಪ್ಪಂದಕ್ಕೆ ಸಹಿ ಹಾಕದಂತೆ ಆಗ್ರಹ ತೀರ್ಥಹಳ್ಳಿ : ಕೇಂದ್ರ ಸರ್ಕಾರವು ಪ್ರದೇಶಿಕ, ಆರ್ಥಿಕ ಸಹಭಾಗಿತ್ವದ RCEP ಮುಕ್ತ ವ್ಯಾಪಾರದ ಒಪ್ಪಂದಕ್ಕೆ ಸಹಿ ಹಾಕಲು ನಿರ್ಧರಿಸಿದ್ದು, ಭಾರತದ ರೈತರ ಪಾಲಿಗೆ ಮರಣ ಶಾಸನವಾಗಿದೆ. ಇದರಿಂದ ಅಡಕೆ ಬೆಳೆಗಾರರು, ಹೈನುಗಾರಿಕೆಗೆ … Read more

MRS ಸರ್ಕಲ್’ನಲ್ಲಿ ರೈತರ ಪ್ರತಿಭಟನೆ, ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA | 24 ಅಕ್ಟೋಬರ್ 2019 ಕೇಂದ್ರ ಸರ್ಕಾರದ ವಿರುದ್ಧ ಇವತ್ತು ಶಿವಮೊಗ್ಗದಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸಿದರು. MRS ಸರ್ಕಲ್’ನಲ್ಲಿ ಧರಣಿ ನಡೆಸಿದ ರೈತರು, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದದ ವಿರುದ್ಧ ಘೋಷಣೆ ಕೂಗಿದರು. ಶಿವಮೊಗ್ಗದ ರೈತ ಸಂಘ ಮತ್ತು ಹಸಿರು ಸೇವೆ ವತಿಯಿಂದ MRS ಸರ್ಕಲ್’ನಲ್ಲಿ ರಸ್ತೆ ತಡೆ ನಡೆಸಲಾಯಿತು. RCEP ಒಪ್ಪಂದದಿಂದಾಗಿ ರೈತರು ಮಾತ್ರವಲ್ಲ, ವ್ಯಾಪಾರಿಗಳು ಕೂಡ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಆದರೆ ಇದನ್ನು ಮರೆ ಮಾಚಲಾಗುತ್ತಿದೆ ಎಂದು … Read more

ವಿಳಂಬಕ್ಕೆ ಬೆಲೆ ತೆತ್ತ ಅಧಿಕಾರಿಗಳು, ಸರ್ಕಾರಿ ಕಚೇರಿಯ ಕಂಪ್ಯೂಟರ್, ಖುರ್ಚಿ, ಟೇಬಲ್ ಜಪ್ತಿ, ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 24 ಅಕ್ಟೋಬರ್ 2019 ಅಪಘಾತದಲ್ಲಿ ಮೃತಪಟ್ಟ ಪೇದೆಗೆ ಪರಿಹಾರ ನೀಡುವಲ್ಲಿ ವಿಫಲವಾದ ಕಾರಣ ನ್ಯಾಯಾಲಯದ ಆದೇಶದ ಮೇರೆಗೆ ನಗರದ ಕೆಆರ್’ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ) ಕಚೇರಿಯ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಯಿತು. ಕೆಎಸ್‌ಆರ್‌ಪಿ ಪೇದೆ ಶಾಮ್ಸನ್ ಎಂಬುವರು 2010ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಕೆಆರ್‌ಐಡಿಎಲ್’ಗೆ ಸೇರಿದ ವಾಹನ ಡಿಕ್ಕಿಯಾಗಿ ಶಾಮ್ಸನ್  ಮೃತಪಟ್ಟಿದ್ದರು. 2013ರಲ್ಲಿ ವಿಚಾರಣೆ ನಡೆಸಿದ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 13 ಲಕ್ಷ … Read more

ಹೊಳೆಹೊನ್ನೂರು ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಪತ್ತೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI | 23 ಅಕ್ಟೋಬರ್ 2019 ಕೆರೆ ಕೋಡಿಯಲ್ಲಿ ತೇಲಿ ಹೋಗಿದ್ದ ವ್ಯಕ್ತಿಯ ಶವ ಇವತ್ತು ಪತ್ತೆಯಾಗಿದೆ. ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ರವಿ (40) ಮೃತ ವ್ಯಕ್ತಿ. ನಿನ್ನೆ ಸಂಜೆ ಕೊಪ್ಪದ ಕೆರೆ ಕೋಡಿ ಮೇಲೆ ನಡೆದುಕೊಂಡು ಬರುವಾಗ ನೀರಿನ ರಭಸಕ್ಕೆ ಕಾಲು ಜಾರಿ ತೇಲಿ ಹೋಗಿದ್ದರು. ರವಿಗಾಗಿ ರಾತ್ರಿ ಶೋಧ ಕಾರ್ಯ ನಡೆದರು ಪ್ರಯೋಜನವಾಗಿರಲಿಲ್ಲ. ಇವತ್ತು ಬೆಳಗ್ಗೆ ಕೆರೆಯ ಕೆಳಭಾಗದ ಗಿಡದಲ್ಲಿ ಶವ ಸಿಲುಕಿಕೊಂಡಿತ್ತು. ಪೊಲೀಸರು ಸ್ಥಳಕ್ಕೆ … Read more

ವಿಐಎಸ್ಎಲ್ ಕಾರ್ಖಾನೆ ಗೇಟ್ ಮುಂದೆ ಮತ್ತೆ ಮುಷ್ಕರ ಶುರು, ಕಾರಣವೇನು ಗೊತ್ತಾ?

VISL Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI | 23 ಅಕ್ಟೋಬರ್ 2019 ಭದ್ರಾವತಿ ವಿಎಐಎಸ್ಎಲ್ ಕಾರ್ಖಾನೆ ಮುಂದೆ ಮತ್ತೊಮ್ಮೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕಾರ್ಮಿಕರು ಸಿದ್ಧತೆ ನಡೆಸದ್ದಾರೆ. ಗುತ್ತಿಗೆ ಕಾರ್ಮಿಕರಿಗೆ ಸರಿಯಾಗಿ ಕೆಲಸ ಕೊಡದೆ ಇರುವುದೆ ಮುಷ್ಕರಕ್ಕೆ ಕಾರಣವಾಗಿದೆ. ಕಾರ್ಖಾನೆ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ಗುತ್ತಿಗೆ ಕಾರ್ಮಿಕರಿಗೆ ತಿಂಗಳಿಗೆ 13 ದಿನಗಳ ಕೆಲಸ ಕೊಡುವುದಾಗಿ ಭರವಸೆ ನೀಡಿದ್ದ ವಿಐಎಸ್‌ಪಿ ಆಡಳಿತ ಮಂಡಳಿ ಸರಿಯಾಗಿ ಕೆಲಸ ನೀಡದೆ ವಚನಭ್ರಷ್ಟವಾಗಿದೆ ಎಂದು ಆರೋಪಿಸಿ ವಿಐಎಸ್‌ಎಲ್ ಕಾಂಟ್ರ್ಯಾಕ್ಟ್ ವರ್ಕರ್ ಯೂನಿಯನ್ (ಸಿಐಟಿಯು), … Read more

ಆಗುಂಬೆಯಿಂದ ಮೇಗರವಳ್ಳಿವರೆಗೆ ಪಾದಯಾತ್ರೆ, ಶಾಸಕ ಆರಗ ಜ್ಞಾನೇಂದ್ರ ವೈಫಲ್ಯ ವಿರುದ್ಧ ಕಿಮ್ಮನೆ ರತ್ನಾಕರ್ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | THIRTHAHALLI | 23 ಅಕ್ಟೋಬರ್ 2019 ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರ ವೈಫಲ್ಯ ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅ.25ಕ್ಕೆ ಆಗುಂಬೆಯಿಂದ ಮೇಗರವಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಆ ದಿನ ಬೆಳಗ್ಗೆ 8 ಗಂಟೆಗೆ ಮಾಜಿ ಶಾಸಕ ಕಡಿದಾಳು ದಿವಾಕರ್ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾಡುಕೋಣ, … Read more