‘ಯುನಿಫಾರಂನಲ್ಲೇ ಬನ್ನಿ ಅದೇನು ಕಿತ್ಕೊತೀರೋ ನೋಡ್ತೀನಿ’ ಅರಣ್ಯಾಧಿಕಾರಿಗೆ ಬಿಜೆಪಿ ಮುಖಂಡನ ಬೆದರಿಕೆ, ಆಡಿಯೋ ವೈರಲ್

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 11 ಅಕ್ಟೋಬರ್ 2019 ಅರಣ್ಯ ಇಲಾಖೆ ರೇಂಜ್ ಆಫೀಸರ್ ಒಬ್ಬರಿಗೆ ಬಿಜೆಪಿ ಯುವ ಮೋರ್ಚಾ ಮುಖಂಡ ಎಂದು ಪರಿಚಿಯಸಿಕೊಂಡ ವ್ಯಕ್ತಿಯೊಬ್ಬರು ಅವಾಚ್ಯವಾಗಿ ನಿಂದಿಸಿರುವ ಆಡಿಯೋ ವೈರಲ್ ಆಗಿದೆ. ಸಸ್ಪೆಂಡ್ ಆಗುವುದು ಗ್ಯಾರೆಂಟಿ, ಮನೆಗೆ ನುಗ್ಗುತ್ತೇವೆ ಎಂದು ಬೆದರಿಕೆ ಹಾಕಿರುವುದು ಆಡಿಯೋದಲ್ಲಿದೆ. ಇದು ಪರಿಸರವಾದಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೆರಳಿಸಿದೆ. ಗಾಜನೂರಿನ ಗಣಪತಿ ದೇವಸ್ಥಾನದ ಮುಂದೆ ಇದ್ದ ಮಾವಿನ ಮರವನ್ನು ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಕಡಿಸಿದ್ದರು. ಹಾಗಾಗಿ ಯೋಜನೆಯ … Read more

ಅಂಬಾರಿ ಹೊತ್ತ ಆನೆ ಜೊತೆ ಫೋಟೊ, ಸೆಲ್ಫಿಗೆ ಡಿಮಾಂಡಪ್ಪೋ, ಡಿಮಾಂಡ್, ಶಿವಮೊಗ್ಗ ಎಂಪಿಯನ್ನು ಸೆಳೆದ ಸಾಗರ್

ಶಿವಮೊಗ್ಗ ಲೈವ್.ಕಾಂ | SHIMOGA | 10 ಅಕ್ಟೋಬರ್ 2019 ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊತ್ತ ಸಾಗರ್ ಜೊತೆ ಫೋಟೊಗೆ ಡಿಮಾಂಡಪ್ಪೋ ಡಿಮಾಂಡು. ಸಂಸದರು, ಅಧಿಕಾರಿಗಳನ್ನು ಫೋಟೊಗೆ ಸೆಳೆದ ಸಾಗರ್. ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊತ್ತ ಸಾಗರ, ಭಾನುಮತಿ ಮತ್ತು ಗಂಗೆ ಆನೆಗಳು ಸಕ್ರೆಬೈಲು ಬಿಡಾರಕ್ಕೆ ಹಿಂತಿರುಗಿವೆ. ಸದ್ಯ ಅನೆಗಳು ರೆಸ್ಟ್ ಮೂಡ್’ನಲ್ಲಿವೆ. ಆದರೆ ಬಿಡಾರಕ್ಕೆ ಬರುತ್ತಿರುವ ಪ್ರವಾಸಿಗರು ಮಾತ್ರ ಸಾಗರ್ ಜೊತೆಗೆ ಸೆಲ್ಫಿ ಮತ್ತು ಫೋಟೊಗೆ ಮುಗಿಬೀಳುತ್ತಿದ್ದಾರೆ. ಸಂಸದರನ್ನು ಸೆಳೆದ ಸಾಗರ್ ವನ್ಯಜೀವಿ ಸಪ್ತಾಹದ ಅಂಗವಾಗಿ … Read more

ಗುಟ್ಕಾ ಪ್ಯಾಕೆಟ್, ಬಿಯರ್ ಬಾಟಲ್, ಎಲ್ಲೆಲ್ಲೂ ಪ್ಲಾಸ್ಟಿಕ್, ಸಕ್ರೆಬೈಲು ಬಿಡಾರದ ಸುತ್ತಮುತ್ತ ಮೂಟೆಗಟ್ಟಲೆ ಕಸ

101019 Sakrebyle Elephant Camp Cleaning 1

ಶಿವಮೊಗ್ಗ ಲೈವ್.ಕಾಂ | SHIMOGA | 10 ಅಕ್ಟೋಬರ್ 2019 ವನ್ಯಜೀವಿ ಸಪ್ತಾಹದ ಅಂಗವಾಗಿ ಸಕ್ರೆಬೈಲು ಆನೆ ಬಿಡಾರದಲ್ಲಿ ಇವತ್ತು ಸ್ವಚ್ಛತಾ ಕಾರ್ಯ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ ಸಸಿ ನೆಡುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಸಕ್ರೆಬೈಲು ಆನೆ ಬಿಡಾರ ಮತ್ತು ಸುತ್ತಮುತ್ತಲ ಪ್ರದೇಶದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ವಿವಿಧ ಶಾಲೆಯ ಮಕ್ಕಳು, ಸ್ವಯಂ ಸೇವಾ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು, ಸಕ್ರೆಬೈಲು ಆನೆ ಬಿಡಾರದ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ … Read more

ಸಕ್ರೆಬೈಲು ಆನೆ ಬಿಡಾರಕ್ಕೆ ಡಿಫರೆಂಟ್ ಲೋಗೋ, ಲಾಂಚ್ ಮಾಡಿದ್ರು ಶಿವಮೊಗ್ಗ ಎಂಪಿ, ಹೇಗಿದೆ ಗೊತ್ತಾ ಲೋಗೋ?

101019 Different Logo For Sakrebyle 1

ಶಿವಮೊಗ್ಗ ಲೈವ್.ಕಾಂ | SHIMOGA | 10 ಅಕ್ಟೋಬರ್ 2019 ಸಕ್ರೆಬೈಲು ಆನೆ ಬಿಡಾರಕ್ಕೆ ಇನ್ಮುಂದೆ ಹೊಸ ಬ್ರ್ಯಾಂಡ್ ಸಿಕ್ಕಂತಾಗಿದೆ. ಆನೆ ಬಿಡಾರಕ್ಕೆ ಪ್ರತ್ಯೇಕ ಲೋಗೋ ಸಿದ್ಧಪಡಿಸಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಸಕ್ರೆಬೈಲು ಆನೆ ಬಿಡಾರದಲ್ಲಿ ಇವತ್ತು ಲೋಗೋ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಸಕ್ರೆಬೈಲು ಆನೆ ಬಿಡಾರದಲ್ಲಿ ಎಲ್ಲವು ಇದೆ. ಅದಕ್ಕೆ ಬ್ರ್ಯಾಂಡ್ ಬೇಕಿತ್ತು. ಈಗ ಲೋಗೋ ಮೂಲಕ ಬ್ರ್ಯಾಂಡ್ ಆಗಿದೆ ಎಂದರು. ಮಿನಿಸ್ಟರ್ ಕರೆದುಕೊಂಡು ಬರುತ್ತೇನೆ ಸಕ್ರೆಬೈಲು ಆನೆ ಬಿಡಾರಕ್ಕೆ ಬರುವ ಪ್ರವಾಸಿಗರು ತುಂಬಾ … Read more

ರಾಮೇಶ್ವರ ದೇವಸ್ಥಾನ ಕಳ್ಳತನ ಕೇಸ್, ಕಿಮ್ಮನೆ ಹೆಸರು ಹಾಳು ಮಾಡಲು ಯತ್ನ, ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

Kimmane Rathnakar General Image 1

ಶಿವಮೊಗ್ಗ ಲೈವ್.ಕಾಂ | THIRTHAHALLI | 10 ಸೆಪ್ಟೆಂಬರ್ 2019 ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಹೆಸರನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ವಿನಾಕಾರಣ ಪ್ರಸ್ತಾಪಿಸುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ತಾಲೂಕು ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕೆಳಕೆರೆ, ಬಿಜೆಪಿ ಯುವ ಮೋರ್ಚಾದವರು ನಿರಂತರ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಶ್ರೀ ರಾಮೇಶ್ವರ ದೇವಸ್ಥಾನದಲ್ಲಿನ … Read more

ಕಾರು, ಬೈಕು, ಆಟೋ ಚಾಲಕರೆ ಎಚ್ಚರ, ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದೊಳಗೆ ವಾಹನ ಕೊಂಡೊಯ್ದರೆ ಬೀಳುತ್ತೆ ದಂಡ

Private Bus Stand Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA | 9 ಅಕ್ಟೋಬರ್ 2019 ನಿಷೇಧವಿದ್ದರು ಖಾಸಗಿ ಬಸ್ ನಿಲ್ದಾಣದ ಒಳಗೆ ವಾಹನಗಳನ್ನು ಕೊಂಡೊಯ್ದವರಿಗೆ ಶಿವಮೊಗ್ಗ ಪೊಲೀಸರು ಶಾಕ್ ನೀಡಿದ್ದಾರೆ. ಎಂಟು ದಿನದಿಂದ ಭಾರೀ ಪ್ರಮಾಣದ ಫೈನ್ ಹಾಕಲಾಗಿದೆ. ಬಸ್ಸುಗಳನ್ನು ಹೊರತುಪಡಿಸಿ ಉಳಿದ ವಾಹನಗಳು ಖಾಸಗಿ ಬಸ್ ನಿಲ್ದಾಣ ಪ್ರವೇಶಿಸುವಂತಿಲ್ಲ. ಆದರೂ ಕೆಲವರು ಬೈಕು, ಕಾರು ಸೇರಿದಂತೆ ಹಲವು ವಾಹನಗಳನ್ನು ಕೊಂಡೊಯ್ಯುತ್ತಿದ್ದರು. ಇದರಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ಕಿರಿಕಿರಿ ಉಂಟಾಗುತ್ತಿತ್ತು. ಹಲವು ಬಾರಿ ಅಪಘಾತಗಳು ಸಂಭವಿಸಿವೆ. ಒಳ ಪ್ರವೇಶಿಸುವ ವಾಹನಗಳಿಗೆ ಫೈನ್ … Read more

ಶಿವಮೊಗ್ಗ ದಸರಾಗೆ ಮೆರಗು ತಂದ ಸಕ್ರೆಬೈಲು ಆನೆಗಳಿಗೆ ಬೀಳ್ಕೊಡುಗೆ

091019 Dasara Elephant Sendoff 1

ಶಿವಮೊಗ್ಗ ಲೈವ್.ಕಾಂ | SHIMOGA | 9 ಅಕ್ಟೋಬರ್ 2019 ಶಿವಮೊಗ್ಗ ದಸರಾ ಜಂಬೂ ಸವಾರಿಗೆ ಆಗಮಿಸಿದ್ದ ಸಕ್ರೆಬೈಲು ಬಿಡಾರದ ಆನೆಗಳಿಗೆ ಇವತ್ತು ಮಹಾನಗರ ಪಾಲಿಕೆ ವತಿಯಿಂದ ಬಿಳ್ಕೊಡುಗೆ ಸಮಾರಂಭ ನಡೆಯಿತು. ಆನೆ ಬಿಡಾರದ ಅಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ಸನ್ಮಾನ ಮಾಡಲಾಯಿತು. ವಾಸವಿ ಶಾಲೆ ಆವರಣದಲ್ಲಿ ಬಿಡಾರದ ಸಿಬ್ಬಂದಿಗಳಿಗೆ ಪಾಲಿಕೆ ವತಿಯಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು. ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ, ಆಡಳಿತ ಪ್ರಕ್ಷದ ನಾಯಕ ಜ್ಞಾನೇಶ್ವರ್, ಪಾಲಿಕೆ ಸದಸ್ಯರಾದ ಗನ್ನಿ ಶಂಕರ್, ವಿಶ್ವಾಸ್, … Read more

ಶಿವಮೊಗ್ಗ ದಸರಾ ಜಂಬೂ ಸವಾರಿಯಲ್ಲಿ ಹುಲಿ, ಮೊಸಳೆ, ಮೊಲಗಳು, ಪೊಲೀಸರಿಂದ ಸೈಬರ್ ಕ್ರೈಂ ಜಾಗೃತಿ

ಶಿವಮೊಗ್ಗ ಲೈವ್.ಕಾಂ | SHIMOGA | 9 ಅಕ್ಟೋಬರ್ 2019 ಶಿವಮೊಗ್ಗ ದಸರಾದ ಜಂಬೂ ಸವಾರಿಯಲ್ಲಿ ಇದೆ ಮೊದಲ ಬಾರಿಗೆ ವಿವಿಧ ಇಲಾಖೆಗಳ ಸ್ಥಬ್ಧ ಚಿತ್ರಗಳು ಭಾಗವಹಿಸಿದ್ದವು. ಆಯಾ ಇಲಾಖೆ ಸಿಬ್ಬಂದಿಗಳು ಕೂಡ ಮೆರವಣಿಗೆಯಲ್ಲಿ ಪಾಲ್ಗೊಂಡು, ಜನರಲ್ಲಿ ಜಾಗೃತಿ ಮೂಡಿಸಿದರು. ಸೈಬರ್ ಕ್ರೈಂ ಕುರಿತು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಬ್ಧಚಿತ್ರ ರೂಪಿಸಿ ಜಾಗೃತಿ ಮೂಡಿಸಿದರು. ಸ್ಥಬ್ಧಚಿತ್ರದ ಜೊತೆಗೆ ಜಂಬೂ ಸವಾರಿ ವೀಕ್ಷಣೆಗೆ ಬಂದಿದ್ದ ಜನರಿಗೆ ಕರಪತ್ರಗಳನ್ನು ನೀಡಿ, ಸಿಇಎನ್ ಪೊಲೀಸರು ಜಾಗೃತಿ ಮೂಡಿಸಿದರು. ಅರಣ್ಯ … Read more

ಶಿವಮೊಗ್ಗ ದಸರಾ ಅಂಬಾರಿ ಹೊರಬೇಕಿದ್ದ ಆನೆ ಆರೋಗ್ಯದಲ್ಲಿ ದಿಢೀರ್ ಏರುಪೇರು

ಶಿವಮೊಗ್ಗ ಲೈವ್.ಕಾಂ | SHIMOGA | 8 ಅಕ್ಟೋಬರ್ 2019 ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊರಬೇಕಿರುವ ಸಾಗರ್ ಆನೆಗೆ ಕೊನೆ ಕ್ಷಣದಲ್ಲಿ ಆರೋಗ್ಯ ಕೈಕೊಟ್ಟಿದೆ. ಕೂಡಲೆ ವೈದ್ಯರು ಚಿಕಿತ್ಸೆ ನೀಡಿದ್ದು, ಸದ್ಯ ಗ್ಲೂಕೋಸ್ ಹಾಕಲಾಗಿದೆ. ಕೋಟೆ ರಸ್ತೆಯ ವಾಸವಿ ಶಾಲೆ ಆವರಣದಲ್ಲಿ ದಸರಾ ಜಂಬೂ ಸವಾರಿಗೆ ಆಗಮಿಸಿರುವ ಆನೆಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಜಂಬೂ ಸವಾರಿಗೆ ಸಿದ್ಧತೆ ನಡೆಯುತ್ತಿತ್ತು. ಈ ವೇಳೆ ಸಾಗರ್ ಆನೆಯಲ್ಲಿ ಭೇದಿ ಕಾಣಿಸಿಕೊಂಡಿದೆ. ಸ್ಥಳದಲ್ಲೆ ಇದ್ದ ಡಾ.ವಿನಯ್ ಆನೆಗೆ ಚಿಕಿತ್ಸೆ ನೀಡುತ್ತಿದ್ದಾರೆ. … Read more

ಊರಿಗೆ ನೀರು ಬಿಡಲು ಮೋಟರ್ ಹಾಕಲು ಹೋದ ನೀರುಗಂಟಿಗೆ ಶಾಕ್, ಸ್ಥಳದಲ್ಲೇ ಸಾವು

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA | 7 ಅಕ್ಟೋಬರ್ 2019 ಗ್ರಾಮಕ್ಕೆ ನೀರು ಬಿಡಲು ಮೋಟರ್ ಸ್ವಿಚ್ ಹಾಕಲು ಹೋದಾಗ ನೀರುಗಂಟಿಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರದ ಮುಚಡಿ ಗ್ರಾಮದಲ್ಲಿ ಘಟನೆ ನಡೆದಿದೆ. ನೀರುಗಂಟಿ ಮಲ್ಲೇಶಪ್ಪ (62) ಮೃತ ದುರ್ದೈವಿ. ಮುಚಡಿ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಬೋರ್’ವೆಲ್ ಮೋಟರ್ ಸ್ವಿಚ್ ಹಾಕಲು ಹೋದಾಗ ವಿದ್ಯುತ್ ಶಾಕ್ ಹೊಡೆದಿದೆ. ಚಪ್ಪಲಿ ಹಾಕದೆ ಕೆಸರಿನಲ್ಲಿ ನಿಂತು ಸ್ವಿಚ್ ಹಾಕಿದಾಗ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಶಿರಾಳಕೊಪ್ಪ … Read more