ಮತ್ತೆ ಕೈ ತಪ್ಪಿದ ಸಚಿವ ಸ್ಥಾನ, ತೀರ್ಥಹಳ್ಳಿಯಲ್ಲಿ ಪ್ರತಿಭಟನೆ, ಎಂಎಲ್ಎ ಪರವಾಗಿ ಫೇಸ್’ಬುಕ್’ನಲ್ಲಿ ಪಕ್ಷಾತೀತ ಬೆಂಬಲ
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 21 ಆಗಸ್ಟ್ 2019 ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ತೀರ್ಥಹಳ್ಳಿಯಲ್ಲಿ ಪಕ್ಷಾತೀತವಾಗಿ ಅಭಿಪ್ರಾಯ ರೂಪುಗೊಳ್ಳುತ್ತಿದೆ. ಒಂದೆಡೆ ಸಾಮಾಜಿಕ ಜಾಲತಾಣದಲ್ಲಿ ಶಾಸಕ ಆರಗ ಜ್ಞಾನೇಂದ್ರ ಪರವಾಗಿ ಪೋಸ್ಟ್’ಗಳು ಪ್ರಕಟಗೊಳ್ಳುತ್ತಿದ್ದರೆ, ಮತ್ತೊಂದೆಡೆ ತೀರ್ಥಹಳ್ಳಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆಯು ನಡೆದಿದೆ. ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ ವತಿಯಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರಮುಖರು, ಆರಗ ಜ್ಞಾನೇಂದ್ರ ಅವರಿಗೆ ಉದ್ದೇಶಪುರ್ವಕವಾಗಿಯೇ ಸಚಿವ ಸ್ಥಾನ ತಪ್ಪಿಸಲಾಗಿದೆ ಎಂದು … Read more