ಸಕ್ರೆಬೈಲು ಬಿಡಾರದಲ್ಲಿ ರಕ್ತವಾಂತಿ ಮಾಡಿಕೊಂಡು ಮರಿ ಆನೆ ಸಾವು
ಶಿವಮೊಗ್ಗ ಲೈವ್.ಕಾಂ | 1 ಜುಲೈ 2019 ಸಕ್ರೆಬೈಲು ಆನೆ ಬಿಡಾರದಲ್ಲಿ ಮರಿಯಾನೆ ಸಾವನ್ನಪ್ಪಿದೆ. ಕೆಲ ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮರಿ ಆನೆ, ರಕ್ತವಾಂತಿ ಮಾಡಿಕೊಳ್ಳುತ್ತಿತ್ತು. ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೆ, ಆನೆ ಸಾವನ್ನಪ್ಪಿದೆ. ಶಾರದ, ಮೃತ ಮರಿ ಆನೆ. ಕಳೆದ ವರ್ಷ ಹಾಸನದಲ್ಲಿ ಸೆರೆ ಹಿಡಿಯಲಾಗಿದ್ದ ಆನೆಯನ್ನು ಸಕ್ರೆಬೈಲು ಆನೆ ಬಿಡಾರದಲ್ಲಿ ಸಾಕಲಾಗುತ್ತಿತ್ತು. ‘ಆನೆಗೆ ಬಿಡಾರದ ವೈದ್ಯರು ಚಿಕಿತ್ಸೆ ನೀಡುತ್ತಿದ್ದರೂ, ಫಲಕಾರಿಯಾಗದೆ ಮೃತಪಟ್ಟಿದೆ. ಆನೆಯ ಅಂಗಾಂಗಗಳನ್ನು ಪರೀಕ್ಷೆಗೆ ಒಳಪಡಿಸಲು ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿಗೆ ಮತ್ತು ಕೇರಳದ ಪಶು … Read more