ತಾಳಗುಪ್ಪದಿಂದ ಮತ್ತೊಂದು ರೈಲಿನ ಭರವಸೆ ಕೊಟ್ಟರು ರಾಘವೇಂದ್ರ, ಪ್ರಚಾರದ ಮಧ್ಯೆ ಮಕ್ಕಳ ಜೊತೆ ಕಬ್ಬಡಿ ಆಡಿದ ಮಧು
ಶಿವಮೊಗ್ಗ ಲೈವ್.ಕಾಂ | 09 ಏಪ್ರಿಲ್ 2019 ಲೋಕಸಭೆ ಚುನಾವಣೆಗೆ ಹದಿನಾಲ್ಕು ದಿನವಷ್ಟೆ ಬಾಕಿ ಇದೆ. ಅಭ್ಯರ್ಥಿಗಳು ಪ್ರಚಾರವನ್ನು ಬಿರುಸುಗೊಳಿಸಿದ್ದಾರೆ. ಯಡಿಯೂರಪ್ಪ ತವರಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಪ್ರಚಾರ ನಡೆಸಿದರೆ, ಮಧು ಬಂಗಾರಪ್ಪ ತವರಲ್ಲಿ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಿರುಸಿನ ಕ್ಯಾಂಪೇನ್ ಮಾಡಿದರು. ಹೇಗಿತ್ತು ರಾಘವೇಂದ್ರ ಕ್ಯಾಂಪೇನ್? ಸೊರಬ ತಾಲೂಕಿನ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಿರುಸಿನ ಪ್ರಚಾರ ನಡೆಸಿದರು. ಬೂತ್ ಮಟ್ಟದಲ್ಲಿ ಕ್ಯಾಂಪೇನ್ ಮಾಡಿ, ಪೇಜ್ ಪ್ರಮುಖರ ಸಭೆಯನ್ನು ನಡೆಸಿದರು. ಸೊರಬ ತಾಲೂಕಿನ ಸೈದೂರು … Read more