ತೀರ್ಥಹಳ್ಳಿಯಲ್ಲಿ ಸಿಎಂ, ಒಕ್ಕಲಿಗ ಸಮುದಾಯ ಭವನಕ್ಕೆ ಶಂಕುಸ್ಥಾಪನೆ, ಒಕ್ಕಲೆಬ್ಬಿಸುವ ವಿಚಾರದಲ್ಲಿ ಏನಂದ್ರು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019 ವನ್ಯಜೀವಿ ರಕ್ಷಣೆ ನೆಪದಲ್ಲಿ ಜನಸಾಮಾನ್ಯರ ಬದುಕಿನೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ. ಅರಣ್ಯ ಅಧಿಕಾರಿಗಳ ಬದಲು ಅರಣ್ಯ ರಕ್ಷಣೆಯ ಹೊಣೆಯನ್ನು, ಸಾರ್ವಜನಿಕರಿಗೆ ವಹಿಸಿದರೆ, ಅರಣ್ಯ ಸಂರಕ್ಷಣೆಯಾಗುತ್ತದೆ ಅಂತಾ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ತೀರ್ಥಹಳ್ಳಿಯಲ್ಲಿ ಒಕ್ಕಲಿಗರ ಸಮುದಾಯ ಭವನದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು. ಸಿಎಂ ಯಾವೆಲ್ಲ ವಿಚಾರ ಮಾತಾಡಿದರು? ಕಾರ್ಯಕ್ರಮದ ಕಂಪ್ಲೀಟ್ ವಿಡಿಯೋ ರಿಪೋರ್ಟ್.. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ … Read more

ವಕೀಲನ ಮೇಲೆ ಸರ್ಕಲ್ ಇನ್ಸ್’ಪೆಕ್ಟರ್ ಹಲ್ಲೆ, ಸಾಗರದಲ್ಲಿ ಪೊಲೀಸ್ ವಿರುದ್ಧ ವಕೀಲರ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019 ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ವಕೀಲರ ಸಂಘ ಪ್ರತಿಭಟನೆ ನಡೆಸಿತು. ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತು. ವಕೀಲ ಎಸ್.ಬಿ.ರಾಜೇಶ್ ಅವರ ಮೇಲೆ ಗ್ರಾಮಾಂತರ ಠಾಣೆ ಸಿಪಿಐ ಮಂಜುನಾಥ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು. ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಸಮೀಪದ ಕ್ಯಾಂಟೀನ್’ನಲ್ಲಿ ವಕೀಲ ರಾಜೇಶ್ ಊಟ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಹೋಂ ಗಾರ್ಡ್ … Read more

ಮಧು ಬಂಗಾರಪ್ಪ ಹುಟ್ಟುಹಬ್ಬ ಹಿನ್ನೆಲೆ, ಯೋಧರ ಕಲ್ಯಾಣಕ್ಕೆ ಹಣ ಕಳುಹಿಸಿದ ಅಭಿಮಾನಿಗಳು

ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019 ಮಾಜಿ ಶಾಸಕ ಮಧು ಬಂಗಾರಪ್ಪ ಹುಟ್ಟುಹಬ್ಬದ ಹಿನ್ನೆಲೆ, ಅಭಿಮಾನಿ ಬಳಗದಿಂದ ಸೈನಿಕರ ಕಲ್ಯಾಣಕ್ಕೆ 25 ಸಾವಿರ ರೂ. ಕಳುಹಿಸಲಾಗಿದೆ. ಅಭಿಮಾನಿಗಳು ಹಣ ಸಂಗ್ರಹಿಸಿ, ಸೈನಿಕರ ಕಲ್ಯಾಣಕ್ಕೆ ಕಳುಹಿಸಿದ್ದಾರೆ. ಇನ್ನು, ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಮತ್ತು ಶಕುಂತಲಾ ಬಂಗಾರಪ್ಪ ಅವರ ಸಮಾಧಿಗೆ ಅಭಿಮಾನಿಗಳು ಪೂಜೆ ಸಲ್ಲಿಸಿದರು. ಜೆಡಿಎಸ್ ಬ್ಲಾಕ್ ಅಧ್ಯಕ್ಷ ಹೆಚ್.ಗಣಪತಿ, ವಕ್ತಾರ ಎಂ.ಡಿ.ಶೇಖರ್, ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ, ಸದಸ್ಯ ಪ್ರಕಾಶ್ ಹಳೇ ಸೊರಬ, ನಾಗರಾಜ್ ಚಂದ್ರಗುತ್ತಿ, … Read more

ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಹುಟ್ಟುಹಬ್ಬ, ಜೆಡಿಎಸ್ ಕಚೇರಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮ

ಶಿವಮೊಗ್ಗ ಲೈವ್.ಕಾಂ | 2 ಮಾರ್ಚ್ 2019 ಲೋಕಸಭೆ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬವನ್ನು, ಶಿವಮೊಗ್ಗದ ಜೆಡಿಎಸ್ ಕಚೇರಿಯಲ್ಲಿ ಇವತ್ತು ಆಚರಿಸಲಾಯಿತು. ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಜುನಾಥಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಮತ್ತು ಲೋಕಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸುವತ್ತ ಎಲ್ಲರೂ ಪಣತೊಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ … Read more

ಕಮ್ಮರಡಿ ಬಳಿ ಕಾರಿನಲ್ಲಿ ಶ್ರೀಗಂಧ ಸಾಗಿಸುತ್ತಿದ್ದವರು ಅರೆಸ್ಟ್, ಎಷ್ಟು ಗಂಧ ಸೀಜ್ ಆಗಿದೆ ಗೊತ್ತಾ?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | 1 ಮಾರ್ಚ್ 2019 ಕಾರಿನಲ್ಲಿ ಶ್ರೀಗಂಧದ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿಯ ಕಮ್ಮರಡಿ ಬಳಿ ಘಟನೆ ನಡೆದಿದೆ. ಓಮ್ನಿ ಕಾರಿನಲ್ಲಿ ಶ್ರೀಗಂಧ ಕಳ್ಳಸಾಗಣೆ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ನಾಗೇಂದ್ರ ಮತ್ತು ನವೀನ್ ಎಂಬುವವರನ್ನು ಬಂಧಿಸಲಾಗಿದೆ. ಆದರ್ಶ, ಪ್ರವೀಣ್, ರಮೇಶ್, ಪುಟ್ಟ ಎಂಬುವವರು ಪರಾರಿಯಾಗಿದ್ದಾರೆ. ಇವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಕಾರಿನಲ್ಲಿ ಮೂರು ಗಂಧದ ತುಂಡು, ಮಚ್ಚು ಇತ್ತು … Read more

‘ಇಷ್ಟೊಂದು ಜನರನ್ನು ಹೊರಗಾಕೋಕೆ ಬಂದ್ರೆ ರಕ್ತಪಾತವಾಗುತ್ತೆ, ಒಂದೋ ನಾವು ಸಾಯಬೇಕು, ಇಲ್ಲ ನೀವು ಸಾಯಬೇಕು’

ಶಿವಮೊಗ್ಗ ಲೈವ್.ಕಾಂ | 28 ಫೆಬ್ರವರಿ 2019 ರಾಜ್ಯದಲ್ಲಿ 20 ಲಕ್ಷಕ್ಕೂ ಅಧಿಕ ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ವಿಫಲವಾಗಿದೆ. ಈಗ ಉದ್ಭವಿಸಿರುವ ಸಂಕಷ್ಟಕ್ಕೆ ರಾಜ್ಯ ಸರ್ಕಾರವೇ ಹೊಣೆ ಅಂತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಬಿಜೆಪಿ ಕಚೇರಿ ಆವರಣದಲ್ಲಿ ಅರಣ್ಯವಾಸಿಗಳ ರಕ್ಷಣೆಗೆ ಬಾರದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಕ್ಕಾಗಿ ಹೋರಾಟ ಸಾರ್ವಜನಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ವೇಳೆ ಸಭೆಯಲ್ಲಿ ಮಾತನಾಡಿದ ಹರತಾಳು ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರು ಮಾಜಿ ಸಚಿವ … Read more

‘ಮಧು ಬಂಗಾರಪ್ಪ ಒಬ್ಬರೇ ಮೈತ್ರಿಕೂಟದ ಅಭ್ಯರ್ಥಿಯಲ್ಲ, ಲೋಕಸಭೆ ಎಲೆಕ್ಷನ್’ಗೆ ಸ್ಪರ್ಧಿಸೋಕೆ ನಾನೂ ರೆಡಿ’

HMC HM Chandrashekarappa Ex MLA 1

ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019 ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಹೆಸರನ್ನು ಘೋಷಿಸಲಾಗಿದೆ. ಇದರ ಬೆನ್ನಿಗೆ ಕಾಂಗ್ರೆಸ್’ನಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ, ಪಕ್ಷ ಅವಕಾಶ ಮಾಡಿಕೊಟ್ಟರೆ, ಸ್ಪರ್ಧಿಸಲು ಸಿದ್ಧ ಎಂದು ತಿಳಿಸಿದ್ದಾರೆ. ಮಧು ಬಂಗಾರಪ್ಪ ಮಾತ್ರ ಜೆಡಿಎಸ್-ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಲ್ಲ. ಕಾಂಗ್ರೆಸ್ ಪಕ್ಷದ ವಿಷಯಕ್ಕೆ ಬಂದರೆ ತಾವು ಕೂಡ ಮಾಜಿ ಶಾಸಕ. ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ದುಡಿದಿದ್ದೇನೆ. ಕಳೆದ ವಿಧಾನಸಭೆಯಲ್ಲೂ … Read more

ಹೂಗುಚ್ಛಕ್ಕೆ ಸೀಮಿತವಾಯ್ತು ಯಡಿಯೂರಪ್ಪ ಬರ್ತಡೆ, ಶಿವಮೊಗ್ಗದಲ್ಲಿ ಕುಟುಂಬದಿಂದ ವಿಶೇಷ ಪೂಜೆ

ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 77 ವರ್ಷ ಪೂರೈಸಿದ ಹಿನ್ನೆಲೆ, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ ವಿವಿಧ ದೇಗುಲಕ್ಕೆ ತೆರಳಿದ್ದ ಬಿ.ವೈ.ರಾಘವೇಂದ್ರ, ವಿಶೇಷ ಪೂಜೆ ಸಲ್ಲಿಸಿದರು. ಸಂಭ್ರಮದ ಬರ್ತಡೆಗೆ ಬ್ರೇಕ್ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನ ಮತ್ತು ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಯೋಧರು ವೀರಮರಣವನ್ನಪ್ಪಿದ ಹಿನ್ನೆಲೆ, ಈ ಬಾರಿ ಹುಟ್ಟುಹಬ್ಬ ಆಚರಿಸದಿರಲು ಯಡಿಯೂರಪ್ಪ ನಿರ್ಧರಿಸಿದ್ದರು. ಹಾಗಾಗಿ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನೆಲೆ, ಯಾವುದೇ ಕಾರ್ಯಕ್ರಮಗಳನ್ನು … Read more

ಬಗರ್’ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವಂತೆ ಕೋರ್ಟ್ ಆದೇಶ, ರಾಜ್ಯ ಸರ್ಕಾರವೇ ಹೊಣೆ ಎಂದರು ಯಡಿಯೂರಪ್ಪ

ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019 ರಾಜ್ಯ ಸರ್ಕಾರ ಸರಿಯಾದ ಮಾಹಿತಿ ನೀಡದೆ ಇರುವುದೇ ಬಗರ್’ಹುಕುಂ ಸಾಗುವಳಿದಾರರನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಲು ಕಾರಣ ಅಂತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಿಎಂ ಏನಂದರು? ಫುಲ್ ವಿಡಿಯೋ ನೋಡಿ ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ | shivamoggalive@gmail.com

‘ಸಿಗಂದೂರು ಸೇತುವೆ ನಿರ್ಮಾಣಕ್ಕಿದ್ದ ಅಡೆತಡೆಯಲ್ಲೆ ಕ್ಲಿಯರ್, ಟೆಂಡರ್ ಪ್ರಕ್ರಿಯೆ ಇನ್ನು ಸುಗಮ’

Sigandur Launch with people 1

ಶಿವಮೊಗ್ಗ ಲೈವ್.ಕಾಂ | 26 ಫೆಬ್ರವರಿ 2019 ಅಂಬರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆಗೆ ಇದ್ದ ಅಡೆತಡೆಗಳೆಲ್ಲ ನಿವಾರಣೆಯಾಗಿದೆ. ಮೂರ್ನಾಲ್ಕು ದಿನದಲ್ಲಿ ಸಿಗಂದೂರು ಸೇತುವೆಗೆ ಕೇಂದ್ರ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ತುಮರಿಯಲ್ಲಿ ಡಿಜಿಟಲ್ ಗ್ರಾಮಕ್ಕೆ ಚಾಲನೆ ನೀಡಿದ ರಾಘವೇಂದ್ರ, ಕಳೆದ ವರ್ಷ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, 470 ಕೋಟಿಯ ಸಿಗಂದೂರು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ವನ್ಯಜೀವಿ ಸಂರಕ್ಷಣಾ ಇಲಾಖೆ ಮತ್ತು ಕೆಪಿಸಿ ಅಡ್ಡಗಾಲು ಹಾಕಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. … Read more