ಹಣ ದುರುಪಯೋಗ, ಪಿಡಿಓ ಸಸ್ಪೆಂಡ್, ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಓ ಆದೇಶ

ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018 ಹಣ ದುರುಪಯೋಗ ಮಾಡಿರುವ ಆರೋಪದ ಹಿನ್ನೆಲೆ ಪಿಡಿಓ ಒಬ್ಬರನ್ನು ಅಮಾನತು ಮಾಡಲಾಗಿದೆ. ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಓ ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ. ಕೋಣಂದೂರು ಗ್ರಾಮ ಪಂಚಾಯಿತಿಯ ಪಿಡಿಓ ಕೆ.ಎಸ್.ಕುಮಾರ್ ಅಮಾನತುಗೊಂಡವರು. ಮುಖ್ಯ ಲೆಕ್ಕಾಧಿಕಾರಿ ನೀಡಿದ ವರದಿ ಅನುಸಾರ ಕೆ.ಸಿ.ಎಸ್ (ಸಿಸಿಎ) ನಿಯಮ 10ರ ಅಡಿಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಪಿಡಿಓ ಅಮಾನತಿಗೆ ಕಾರಣಗಳೇನು? ಪಿಡಿಓ ಕೆ.ಎಸ್.ಕುಮಾರ್, ಹಿಂದಿನ ಪಿಡಿಓ ಸಹಿ ಫೋರ್ಜರಿ ಮಾಡಿ, … Read more

ಸಾವಿರ ಸಾವಿರ ಜನರ ಮುಂದೆ ಸನ್ಯಾಸ ದೀಕ್ಷೆ ಪಡೆದರು ಭದ್ರಾವತಿಯ ಇಂಜಿನಿಯರಿಂಗ್ ಪದವೀಧರ

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಇಂಜಿನಿಯರಿಂಗ್ ಪದವೀಧರೊಬ್ಬರು ಭದ್ರಾವತಿಯಲ್ಲಿ ಜೈನ ದೀಕ್ಷೆ ಪಡೆದು, ಸನ್ಯಾಸಿಯಾಗಿದ್ದಾರೆ. ಮೂರು ದಿನ ನಡೆದ ಕಾರ್ಯಕ್ರಮದ ಕೊನೆಯ ದಿನ, ದೀಕ್ಷೆ ಸ್ವೀಕರಿಸಿದ್ದಾರೆ. ಭದ್ರಾವತಿಯ ಭೂತನಗುಡಿಯ ದಿನೇಶ್ ಜೈನ್, ರಾಜುಲ್ ದೇವಿ ದಂಪತಿಯ ಮಗ ಜಿನೇಶ್ ಕುಮಾರ್ ಜೈನ್ ಜೈನ ಸನ್ಯಾಸಿಯಾಗಿದ್ದಾರೆ. ಇಂಜಿನಿಯರಿಂಗ್ ಪದವಿ ಪಡೆದಿದ್ದ ಜಿನೇಶ್ ಕುಮಾರ್ ಅವರು, ದೀಕ್ಷೆ ಪಡೆದು ಖೀಮಾ ವಿಜಯ್ ಜೀ ಮಹಾರಾಜ್ ಸಾಹೇಬ್ ಆಗಿದ್ದಾರೆ. ಜಿನೇಶ್ ಕುಮಾರ್ ಜೈನ್ ಆವರೊಂದಿಗೆ ಆಂಧ್ರದ ಭರತ್ ಕುಮಾರ್, … Read more

ಅಂಬೇಡ್ಕರ್ ಭವನದಲ್ಲಿ ಮಲೆನಾಡ ರೈತರ ಕುರಿತು ಸಂವಾದ, ಏನೆಲ್ಲ ಚರ್ಚೆಯಾಗುತ್ತೆ?

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಶಿವಮೊಗ್ಗ | ರಾಜ್ಯ ರೈತ ಸಂಘದ ಸಂಸ್ಥಾಪಕ ಎಂ.ಡಿ.ಸುಂದರೇಶ್ ಅವರ 26ನೇ ನೆನಪಿನ ದಿನಾಚರಣೆ ಅಂಗವಾಗಿ ಡಿ.21ರಂದು ಬೆಳಗ್ಗೆ 10.30ಕ್ಕೆ, ಅಂಬೇಡ್ಕರ್ ಭವನದಲ್ಲಿ ಸಂವಾದ ಕಾರ್ಯಕ್ರಮ. ಮಲೆನಾಡ ರೈತರ ಬದುಕಿನ ಆತಂಕಗಳು ಮತ್ತು  ಅವುಗಳ ನಿವಾರಣೆ ಕುರಿತು ಚರ್ಚೆ, ವಿಷಯ ಮಂಡನೆ ಮತ್ತು ಸಂವಾದ ನಡೆಯಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಟಿ.ಗಂಗಾಧರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಾಧವ್ ಗಾಡ್ಗೀಳ್, ಕಸ್ತೂರಿ ರಂಗನ್ ವರದಿಗಳ ಕುರಿತು ತಜ್ಞರು ವಿಷಯ … Read more

ನಾಲ್ಕನೇ ದಿನವೂ ಶಿವಮೊಗ್ಗದಲ್ಲಿ ಮುಂದುವರೆದ ಆಪರೇಷನ್ ಸೆಲ್ಲರ್, ಎಲ್ಲೆಲ್ಲಿ ಕಾರ್ಯಾಚರಣೆ ನಡೆಯಿತು? ಇವತ್ತು ಏನೇನಾಯ್ತು?

ಶಿವಮೊಗ್ಗ ಲೈವ್.ಕಾಂ | 11 ಡಿಸೆಂಬರ್ 2018 ಸೆಲ್ಲರ್ ತೆರವು ಕಾರ್ಯಾಚರಣೆ ನಾಲ್ಕನೇ ದಿನಕ್ಕೂ ಮುಂದುವರೆದಿದೆ. ಶಿವಮೊಗ್ಗ ಸಿಟಿಯಲ್ಲಿ ಪಾರ್ಕಿಂಗ್ ಸಮಸ್ಯೆ ನೀಗಿಸುವ ಸಲುವಾಗಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪಾಲಿಕೆಯ ಉಪ ಆಯುಕ್ತೆ ಡಾ.ಸಹನಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇವತ್ತು ಬೆಳಗ್ಗೆಯಿಂದ, ಜ್ಯೂವೆಲ್ ರಾಕ್ ಹೊಟೇಲ್ ರಸ್ತೆಯಲ್ಲಿ ಆಪರೇಷನ್ ನಡೆಸಲಾಯಿತು. ಸೂರ್ಯ ಕಂಫರ್ಟ್, ಅನ್ಮೋಲ್ ಹೊಟೇಲ್, ಕುವೆಂಪು ರಸ್ತೆಯ ಕಾಂಪ್ಲೆಕ್ಸ್, ಗೋಪಾಳದ ನೂರು ಅಡಿ ರಸ್ತೆಯಲ್ಲಿ ಕಾರ್ಯಾಚರಣೆ ನಡೆಯಿತು. ಇನ್ನು, ಸಾಯಿ ಪ್ಯಾಲೇಸ್ ಮುಂಭಾಗ, ರಸ್ತೆಯ ಮೇಲೆ … Read more

ಶಿವಮೊಗ್ಗ ಕಾಂಗ್ರೆಸ್’ನಲ್ಲಿ ಸಂಭ್ರಮವೋ ಸಂಭ್ರಮ, ಪಟಾಕಿ ಹೊಡೆದು, ಸಿಹಿ ಹಂಚಿ ಖುಷಿ

ಶಿವಮೊಗ್ಗ ಲೈವ್.ಕಾಂ | 11 ಡಿಸೆಂಬರ್ 2018 ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುಂಚೂಣಿ ಕಾಯ್ದುಕೊಳ್ಳುತ್ತಿದ್ದಂತೆ, ಶಿವಮೊಗ್ಗದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಖಾಸಗಿ ಬಸ್ ನಿಲ್ದಾಣದ ಮುಂದೆ, ಅಶೋಕ ಸರ್ಕಲ್’ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು. ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಪರವಾಗಿ ಘೋಷಣೆಗಳನ್ನು ವಿಜಯೋತ್ಸವ ಆಚರಿಸಿದರು. ಇನ್ನು, ಕಾಂಗ್ರೆಸ್ ಕಚೇರಿ ಬಳಿಯೂ ಮುಖಂಡರು ಸಂಭ್ರಮಾಚರಣೆ ಮಾಡಿದರು. ಇಲ್ಲಿಯೂ ಪಟಾಕಿ ಸಿಡಿಸಿ, ಸಿಹಿ ಹಂಚಿ ಪಕ್ಷದ ಪರವಾಗಿ ಘೋಷಣೆ ಕೂಗಿದರು.   … Read more

ಶಿವಮೊಗ್ಗದಲ್ಲಿ ರಾರಾಜಿಸಿದ ಕೇಸರಿ, ರಾಮ ಮಂದಿರ ನಿರ್ಮಾಣಕ್ಕೆ ಹಕ್ಕೊತ್ತಾಯ | ವಿಡಿಯೋ ನ್ಯೂಸ್

ಶಿವಮೊಗ್ಗ ಲೈವ್.ಕಾಂ | 10 ಡಿಸೆಂಬರ್ 2018 ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ, ಶಿವಮೊಗ್ಗದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ, ವಾಸವಿ ಶಾಲೆ ಆವರಣದಲ್ಲಿ, ಜನಾಗ್ರಹ ಸಭೆ ಆಯೋಜಿಸಲಾಗಿತ್ತು. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಇದರ ಕಂಪ್ಲೀಟ್ ವಿಡಿಯೋ ಇಲ್ಲಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200ಸುದ್ದಿಗಾಗಿ ಕರೆ ಮಾಡಿ | 9964634494

ಎರಡನೇ ದಿನವೂ ಬೆಳಂಬೆಳಗ್ಗೆ ಘರ್ಜಿಸಿದ ಶಿವಮೊಗ್ಗ ಪಾಲಿಕೆ ಜೆಸಿಬಿ, ಇವತ್ತು ಎಲ್ಲೆಲ್ಲಿ ಸೆಲ್ಲರ್ ಆಪರೇಷನ್ ನಡೀತಿದೆ?

ನಗರದಲ್ಲಿ ಪಾರ್ಕಿಂಗ್ ಸುಗಮಗೊಳಿಸಲು ಮಹಾನಗರ ಪಾಲಿಕೆ ಕೈಗೊಂಡಿರುವ ಸೆಲ್ಲರ್ ತೆರವು ಕಾರ್ಯಾಚರಣೆ ಎರಡನೇ ದಿನವೂ ಮುಂದುವರೆದಿದೆ. ಇವತ್ತು ನಗರದ ಸವಳಂಗ ರಸ್ತೆಯಲ್ಲಿ ಆಪರೇಷನ್ ಶುರುವಾಗಿದೆ. ನಿಯಮ ಉಲ್ಲಂಘಿಸಿದ ಕಟ್ಟಡಗಳ ಮುಂದೆ ಬೆಳಂಬೆಳಗ್ಗೆಯೇ ಪಾಲಿಕೆಯ ಜೆಸಿಬಿಗಳು ಬಂದು ನಿಂತಿವೆ. ಕಟ್ಟಡ ಮಾಲೀಕರು ತಾವೇ ಸೆಲ್ಲರ್ ತೆರವು ಮಾಡುವುದಾದರೆ, ಡೆಡ್’ಲೈನ್ ನೀಡಿಲಾಗುತ್ತದೆ. ಇಲ್ಲವಾದಲ್ಲಿ ಪಾಲಿಕೆಯ ಜೆಸಿಬಿಗಳೇ ಒಳಗೆ ನುಗ್ಗುತ್ತಿವೆ. ‘ಚುನಾಯಿತ ಪ್ರತಿನಿಧಿಗಳಿಗೇಕೆ ಮಾಹಿತಿ ಕೊಟ್ಟಿಲ್ಲ?’ ಸೆಲ್ಲರ್ ತೆರವು ಕಾರ್ಯಾಚರಣೆ ಪಾಲಿಕೆಯಲ್ಲಿಅಧಿಕಾರಿಗಳು ವರ್ಸಸ್ ಚುನಾಯಿತ ಪ್ರತಿನಿಧಿಗಳು ಎಂಬಂತಾಗಿದೆ. ಚುನಾಯಿತ ಪ್ರತಿನಿಧಿಗಳಿಗೆ ಮಾಹಿತಿಯನ್ನೇಕೊಡದ, … Read more

‘ಯಡಿಯೂರಪ್ಪ ಮತ್ತೆ ಸಿಎಂ ಆಗಲ್ಲ, ಸರ್ಕಾರದ ಬದಲು ಅವರ ಕೆಲಸಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಳ್ಳಲಿ’

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018 ಮುಖ್ಯಮಂತ್ರಿಯಾಗಿದ್ದರು, ಸಂಸದರಾಗಿದ್ದರು, ಆಗ ಯಡಿಯೂರಪ್ಪ ಅವರು ಏತನೀರಾವರಿ ಯೋಜನೆಗಳನ್ನು ಮಾಡಲಿಲ್ಲ. ಈಗ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಬಾಗಿಲಿಗೆ ಹೋಗಿದ್ದು ನಾಚಿಕೆಗೇಡು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಯಡಿಯೂರಪ್ಪ ಅವರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಹೋಗಿ ಸ್ಟಂಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ. ಈಗ ಸರ್ಕಾರ ನಮ್ಮದಿದೆ. ಜಿಲ್ಲೆಯ ನೀರಾವರಿ ಯೋಜನೆಗಳನ್ನು ನಾವು … Read more

ಗಾಂಧಿ ಬಜಾರ್ ರೀತಿಯಲ್ಲೇ ತಳ್ಳುಗಾಡಿ ವ್ಯಾಪಾರಿಗಳ ವಿರುದ್ಧ ಗರಂ, ಅಂಗಡಿಗಳ ಬಾಗಿಲು ತೆಗೆಯದೆ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018 ಗಾಂಧಿ ಬಜಾರ್ ಆಯ್ತು. ಈಗ ಅದರ ಪಕ್ಕದ ಕಸ್ತೂರ ಬಾ ರಸ್ತೆಯಲ್ಲಿ ತಳ್ಳುಗಾಡಿ ತೆರವಿಗೆ ಒತ್ತಾಯಿಸಿ ಪ್ರತಿಭಟನೆ ಶುರುವಾಗಿದೆ. ಬೆಳಗ್ಗೆಯಿಂದ ಸ್ಥಳೀಯರು ಮತ್ತು ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರು, ಬಜರಂಗದಳದ ಕಾರ್ಯಕರ್ತರು, ಮೇಯರ್ ಮತ್ತು ಉಪಮೇಯರ್ ಅವರು ಸ್ಥಳೀಯರೊಂದಿಗೆ ಪ್ರತಿಭಟಿಸಿದರು. ಇದನ್ನೂ ಓದಿ | ಜೆಸಿಬಿ ಜೊತೆ ಫೀಲ್ಡಿಗಿಳಿದ ಪಾಲಿಕೆ ಅಧಿಕಾರಿಗಳು, ಶಿವಮೊಗ್ಗದ ಕಟ್ಟಡ ಮಾಲೀಕರಿಗೆ ಢವಢವ ತಳ್ಳುಗಾಡಿ ವ್ಯಾಪಾರಿಗಳನ್ನು ಇಲ್ಲಿಂದ ತೆರವು ಮಾಡಬೇಕು ಎಂದು ಒತ್ತಾಯಿಸಿ ಬೆಳಗ್ಗೆಯಿಂದಲೇ … Read more

ಜೆಸಿಬಿ ಜೊತೆ ಫೀಲ್ಡಿಗಿಳಿದ ಪಾಲಿಕೆ ಅಧಿಕಾರಿಗಳು, ಶಿವಮೊಗ್ಗದ ಕಟ್ಟಡ ಮಾಲೀಕರಿಗೆ ಢವಢವ

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018 ನಗರದ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ನೀಡಲು, ಪಾಲಿಕೆ ಅಧಿಕಾರಿಗಳು ಬೆಳಗ್ಗೆಯಿಂದಲೇ ಆಪರೇಷನ್ ಆರಂಭಿಸಿದ್ದಾರೆ. ಪೊಲೀಸ್ ರಕ್ಷಣೆಯೊಂದಿಗೆ ಜೆಸಿಬಿ ತಂದು, ಸೆಲ್ಲರ್’ಗಳ ತೆರವಿಗೆ ಮುಂದಾಗಿದ್ದಾರೆ. ಕುವೆಂಪು ರಸ್ತೆಯಿಂದ ಆಪರೇಷನ್ ಶುರುವಾಗಿದೆ. ಹಾಗಾಗಿ ಕಟ್ಟಡ ಮಾಲೀಕರಲ್ಲಿ ನಡುಕ ಶುರುವಾಗಿದೆ. ಶಿವಮೊಗ್ಗ ಸಿಟಿಯಲ್ಲಿ 86 ಕಟ್ಟಡಗಳಿಗೆ ನೊಟೀಸ್ ನೀಡಲಾಗಿದೆ. ಆದರೂ ಸೆಲ್ಲರ್ ತೆರವು ಮಾಡದೆ ಇದ್ದಿದ್ದಕ್ಕೆ, ಪಾಲಿಕೆ ಅಧಿಕಾರಿಗಳೇ ಫೀಲ್ಡಿಗಿಳಿದಿದ್ದಾರೆ. ಏನಿದು ಸೆಲ್ಲರ್ ತೆರುವು ಕಾರ್ಯಾಚರಣೆ? ಶಿವಮೊಗ್ಗ ನಗರದಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ … Read more