BREAKING NEWS – ಶಿವಮೊಗ್ಗದ ಸೆಂಟ್ರಲ್‌ ಜೈಲು ಕೈದಿ ಸಾವು, ಕಾರಣವೇನು?

Shimoga-Central-Jail-Prison

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಸೆಂಟ್ರಲ್‌ ಜೈಲಿನ (Central Jail) ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್‌ ಸಜಿ ಬಾಬು ಮೃತ ಕೈದಿ. ಇಂದು ಬೆಳಗಿವ ಜಾವ ಕೊನೆಯುಸಿರು ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರಿನಲ್ಲೇ ಶಸ್ತ್ರಚಿಕಿತ್ಸೆ ಆಗಿತ್ತು … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ವಾಹನಗಳ ಪಾರ್ಕಿಂಗ್‌ ನಿಷೇಧ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

Shimoga-BH-Road-Near-Karnataka-Sanga

ಶಿವಮೊಗ್ಗ: ಸಂಚಾರ ದಟ್ಟಣೆ ನಿಯಂತ್ರಿಸಲು ಶಿವಮೊಗ್ಗ ನಗರದ ವಿವಿಧೆಡೆ ವಾಹನ ಪಾರ್ಕಿಂಗ್‌ಗೆ ಅವಕಾಶ ಮತ್ತು ನಿಷೇಧ (No Parking) ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳ ನಿಲುಗಡೆ ಬಿ.ಹೆಚ್‌.ರಸ್ತೆಯ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್‌ ಪ್ರಾರಂಭದಿಂದ ಕುಚಲಕ್ಕಿ ಕೇರಿ ಎದುರಿನಿಂದ ಕೋಕಿಲಾ ರೇಡಿಯೋ ಅಂಗಡಿಯವರೆಗೆ ಎಡಬದಿಯಲ್ಲಿ ದ್ವಿಚಕ್ರ ವಾಹನಗಳ ಪಾರ್ಕಿಂಗ್.‌ ಸಂಗಮ್‌ ಟೈಲರ್‌ ಶಾಪ್‌ನಿಂದ ಡಯಟ್‌ ಕಾಲೇಜು ಕ್ರಾಸ್‌ (ಸಾವರ್ಕರ್‌ ನಗರ ಕ್ರಾಸ್‌ವರೆಗೆ) ಬಲ ಬದಿಯಲ್ಲಿ ದ್ವಿಚಕ್ರ ವಾಹನಗಳ ಪಾರ್ಕಿಂಗ್‌ ನಾಲ್ಕು ಚಕ್ರದ ವಾಹನ ಪಾರ್ಕಿಂಗ್‌ … Read more

ಶಿವಮೊಗ್ಗದ ಈ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ ಸಂಚಾರ ನಿಷೇಧ

Jail-Road-In-shimoga-city

ಶಿವಮೊಗ್ಗ: ಸಂಚಾರ ದಟ್ಟಣೆ ಹಿನ್ನೆಲೆ ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ (Heavy Vehicle) ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಗೋಪಿ ಸರ್ಕಲ್‌ನಿಂದ ಜೆ.ಪಿ.ಎನ್‌ ರಸ್ತೆ, ಜ್ಯೂವೆಲ್‌ ರಾಕ್‌ ಹೊಟೇಲ್‌ ರಸ್ತೆ ಮಾರ್ಗವಾಗಿ ಕುವೆಂಪು ರಸ್ತೆವರೆಗೆ, ಜೈಲ್‌ ರಸ್ತೆಯಿಂದ ಲಕ್ಷ್ಮೀ ಟಾಕೀಸ್‌ವರೆಗೆ ಭಾರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಈ ರಸ್ತೆಗಳು ಕಿರಿದಾಗಿದ್ದು ಭಾರಿ ವಾಹನಗಳ ಓಡಾಟದಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ಈ … Read more

ಶಿವಮೊಗ್ಗದ ಇವತ್ತಿನ ಎಲ್ಲ ಸುದ್ದಿ ಒಂದೇ ಕ್ಲಿಕ್‌ನಲ್ಲಿ

Shivamogga Live Today News

ಶಿವಮೊಗ್ಗ ಲೈವ್‌ ವೆಬ್‌ಸೈಟ್‌ನಲ್ಲಿ ಇಂದು ಪ್ರಕಟವಾದ ವರದಿಗಳು. ಹೆಡ್‌ ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ, ಮತ್ತೆ ಬ್ಯಾಕ್‌ ಬಂದು ಮತ್ತೊಂದು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ ಸುದ್ದಿ ಓದಿ. (NEWS UPDATE) NEWS 1 ಶಿವಮೊಗ್ಗ ಸಿಟಿಯ ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್‌ಲೈನ್‌ ಫಿಕ್ಸ್‌, ಯಾವಾಗ? (ಓದಲು ಇಲ್ಲಿ ಕ್ಲಿಕ್‌ ಮಾಡಿ) NEWS 2 ಭದ್ರಾವತಿಯ ವ್ಯಕ್ತಿಗೆ ₹10 ಲಕ್ಷದ ಪರಿಹಾರ ನಿಧಿ ಚೆಕ್‌ ವಿತರಿಸಿದ KSRTC (ಓದಲು ಇಲ್ಲಿ ಕ್ಲಿಕ್‌ ಮಾಡಿ) NEWS … Read more

ಶಿವಮೊಗ್ಗ ಸಿಟಿಯ ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್‌ಲೈನ್‌ ಫಿಕ್ಸ್‌, ಯಾವಾಗ?

MLA-Channabasappa-gives-deadline-to-clear-pot-holes.

ಶಿವಮೊಗ್ಗ: ಪಾಲಿಕೆ ಇಂಜಿನಿಯರ್‌ಗಳು ತಮ್ಮ ವ್ಯಾಪ್ತಿಯ ರಸ್ತೆ ಗುಂಡಿಗಳ (Pot Holes) ಬಗ್ಗೆ ವರದಿ ಸಲ್ಲಿಸಬೇಕು. ಶೂನ್ಯ ಗುಂಡಿ ಅಭಿಯಾನದ ಮೂಲಕ ಅವುಗಳನ್ನು ಮುಚ್ಚಬೇಕು ಎಂದು ಶಾಸಕ ಎಸ್‌.ಎನ್.ಚನ್ನಬಸಪ್ಪ ಡೆಡ್‌ಲೈನ್‌ ಫಿಕ್ಸ್‌ ಮಾಡಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಸ್ತೆ ಗುಂಡಿಗಳನ್ನು ಬಂದ್‌ ಮಾಡುವಂತೆ ಸೂಚಿಸಿದರು. ಸಂಜೆ ಪರಿಶೀಲನೆ ಕಡ್ಡಾಯ ವಿದ್ಯುತ್ ನಿಧಿಯನ್ನು ಸಮರ್ಥವಾಗಿ ಬಳಸಿಕೊಂಡು, ನಗರದಾದ್ಯಂತ ಹಾಳಾಗಿರುವ ಬೀದಿ ದೀಪಗಳನ್ನು ತ್ವರಿತವಾಗಿ ಸರಿಪಡಿಸಬೇಕು. ಪ್ರತಿ ಸಂಜೆ 6 ಗಂಟೆಯ ನಂತರ … Read more

ಭದ್ರಾವತಿಯ ವ್ಯಕ್ತಿಗೆ ₹10 ಲಕ್ಷದ ಪರಿಹಾರ ನಿಧಿ ಚೆಕ್‌ ವಿತರಿಸಿದ KSRTC

KSRTC-issued-cheque-for-Bhadravathi-person

ಶಿವಮೊಗ್ಗ: ಬಸ್ಸಿನಿಂದ ಕೆಳಗೆ ಬಿದ್ದು ಯುವತಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಅವರ ಕುಟುಂದವರಿಗೆ KSRTC ವತಿಯಿಂದ ಅಪಘಾತ ಪರಿಹಾರ ನಿಧಿ ಚೆಕ್‌ ವಿತರಣೆ ಮಾಡಲಾಯಿತು. 2024ರ ಅಕ್ಟೋಬರ್ 22 ರಂದು ಶಿವಮೊಗ್ಗ – ಭದ್ರಾವತಿ ಮಾರ್ಗದಲ್ಲಿ ಪಯಣಿಸುತ್ತಿದ್ದಾಗ ಭದ್ರಾವತಿ ತಾಲೂಕು ಹಳೇ ಭಂಡಾರಹಳ್ಳಿ ವಾಸಿ ಹೇಮಾವತಿ (19) ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಸಾರಿಗೆ ನಿಗಮದ ವತಿಯಿಂದ ಹೇಮಾವತಿ ಅವರ ತಂದೆ ರಮೇಶ್‌ ಅವರಿಗೆ ಅಪಘಾತ ಪರಿಹಾರ ನಿಧಿಯ ₹10 ಲಕ್ಷದ ಚೆಕ್‌ ವಿತರಿಸಲಾಯಿತು. ಶಿವಮೊಗ್ಗ … Read more

ಶಿವಮೊಗ್ಗ ಪೊಲೀಸರಿಂದ 21 ವಾಹನಗಳು ಬಹಿರಂಗ ಹರಾಜು, ದಿನಾಂಕ ಪ್ರಕಟ

Shimoga-News-update

ಶಿವಮೊಗ್ಗ: ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ 21 ವಿವಿಧ ಮಾದರಿಯ ವಾಹನಗಳನ್ನು ನ.21 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಆಸಕ್ತರು ನಿಗದಿತ ಸಮಯದಲ್ಲಿ ಬಹಿರಂಗ ಹರಾಜು (Auction) ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಿಎಸ್‌ಪಿ ಡಿಎಆರ್ ಶಿವಮೊಗ್ಗ ದೂರವಾಣಿ ಸಂಖ್ಯೆ: 08182-261412 ನ್ನು ಸಂಪರ್ಕಿಸುವುದು. ಇದನ್ನೂ ಓದಿ » ವಿದೇಶದಿಂದ ಮರಳಿದ್ದ ಯುವಕನಿಗೆ ಹೃದಯಾಘಾತ, ಸಾವು

ವಿದೇಶದಿಂದ ಮರಳಿದ್ದ ಯುವಕನಿಗೆ ಹೃದಯಾಘಾತ, ಸಾವು

Youth-Returned-from-saudi-arabia-scummbed-at-ripponpete

ರಿಪ್ಪನ್‌ಪೇಟೆ: ವಿದೇಶದಿಂದ ಮರಳಿದ್ದ ಯುವಕನೊಬ್ಬ ಹೃದಯಾಘಾತಕ್ಕೀಡಾಗಿ (Heart Attack) ಸಾವನ್ನಪ್ಪಿದ್ದಾರೆ. ಹೊಸನಗರ ತಾಲೂಕು ರಿಪ್ಪನ್‌ಪೇಟೆಯ ಇಮ್ರಾನ್‌ (36) ಮೃತ ದುರ್ದೈವಿ. ಕಳೆದ ಮೂರು ವರ್ಷದಿಂದ ಇಮ್ರಾನ್ ಸೌದಿ ಆರೇಬಿಯಾದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದರು. ಎರಡು ದಿನದ ಹಿಂದೆ ರಿಪ್ಪನ್‌ಪೇಟೆಯ ಮದೀನಾ ಕಾಲೋನಿಯ ಮನೆಗೆ ಬಂದಿದ್ದರು. ಇವತ್ತು ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೆ ಇಮ್ರಾನ್‌ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶಿವಮೊಗ್ಗದ ಮಾರ್ಗ ಮಧ್ಯೆ ಇಮ್ರಾನ್‌ ಕೊನೆಯುಸಿರೆಳೆದಿದ್ದಾರೆ. ಇಮ್ರಾನ್‌ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಓರ್ವ … Read more

ಶಿವಮೊಗ್ಗ ಟ್ರಾಫಿಕ್‌ ಪೊಲೀಸರ ಕಾರ್ಯಾಚರಣೆ, ನಾಲ್ವರ ಡ್ರೈವಿಂಗ್‌ ಲೈಸೆನ್ಸ್‌ ಅಮಾನತು, ಕಾರಣವೇನು?

Traffic-Police-General-image

ಶಿವಮೊಗ್ಗ: ವೀಕೆಂಡ್‌ನಲ್ಲಿ ದಿಢೀರ್‌ ಕಾರ್ಯಾಚರಣೆ ಮಾಡಿದ ಶಿವಮೊಗ್ಗ ಸಂಚಾರ ಪೊಲೀಸರು ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ದಂಡ ವಿಧಿಸಿದ್ದಾರೆ. ಕೆಲವರ ಡ್ರೈವಿಂಗ್‌ ಲೈಸೆನ್ಸ್‌ (Driving License) ಅಮಾನತು ಮಾಡಿಸಿದ್ದಾರೆ. ಕಳೆದ ಶನಿವಾರ ಮತ್ತು ಭಾನುವಾರ ಸಂಚಾರ ಠಾಣೆ ಪೊಲೀಸರು ದಿಢೀರ್‌ ಕಾರ್ಯಾಚರಣೆ ನಡೆಸಿ ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ ನಡೆಸಿದರು. ನಗರದಲ್ಲಿ 12 ಪ್ರಕರಣ ದಾಖಲಿಸಿದ್ದು ಈ ಪೈಕಿ 11 ವಾಹನ ಚಾಲಕರು ನ್ಯಾಯಾಲಯಕ್ಕೆ ₹1,16,500 ದಂಡ ಪಾವತಿಸಿದ್ದಾರೆ. ಇನ್ನು, ನಾಲ್ವರು ವಾಹನ ಚಾಲಕರ … Read more

ಜಾತಿ ಸಮೀಕ್ಷೆ: ಸಮೀಕ್ಷಾದಾರರಿಗೆ ಗೌರವಧನ ಪಾವತಿಗೆ ಅನುದಾನ ಬಿಡುಗಡೆ, ಯಾರಿಗೆ ಎಷ್ಟೆಷ್ಟು ಅನುದಾನ ಸಿಗಲಿದೆ?

VIDHANA-SOUDHA-GENERAL-IMAGE.jpg

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿರುವ ಸಮೀಕ್ಷಾದಾರರಿಗೆ (Census) ಗೌರವಧನ ಪಾವತಿಸಲು ಜಿಲ್ಲಾಧಿಕಾರಿಗಳಿಗೆ ₹127.73 ಕೋಟಿ ಅನುದಾನವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬಿಡುಗಡೆ ಮಾಡಿದೆ. ಯಾರಿಗೆ ಎಷ್ಟೆಷ್ಟು ಅನುದಾನ? ಪ್ರತಿ ಸಮೀಕ್ಷಾದಾರರಿಗೆ ₹5000 ನಿಗದಿತ ಮೊತ್ತ. ಜೊತೆಗೆ ಪ್ರತಿ ಮನೆ ಸಮೀಕ್ಷೆಗೆ ಇಂತಿಷ್ಟು ಎಂದು ನಿಗದಿಪಡಿಸಲಾಗಿದೆ. ಒಂದೆರಡು ಸದಸ್ಯರಿರುವ ಮನೆಗಳ ಸಮೀಕ್ಷೆಗೆ ತಲಾ ₹50,  ಮೂರು ಮತ್ತು ಅದಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳ ಸಮೀಕ್ಷೆಗೆ ತಲಾ ₹100 ಪಾವತಿಸುವಂತೆ ತಿಳಿಸಲಾಗಿದೆ. ಮೇಲ್ವಿಚಾರಕರಿಗೆ ನಿಗದಿತ ಮೊತ್ತ ₹10,000 … Read more