ಇವತ್ತು ಏಕಾದಶಿ, ಹೇಗಿದೆ ಭಾನುವಾರದ ಪಂಚಾಂಗ? ಇಲ್ಲಿದೆ ಡಿಟೇಲ್ಸ್‌

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಭಾನುವಾರ, 2 ನವೆಂಬರ್‌ 2025 – ಏಕಾದಶಿ ಸೂರ್ಯೋದಯ : 6.23 am ಸೂರ್ಯಾಸ್ತ : 6.00 pm ನಕ್ಷತ್ರ : ಪೂರ್ವ ಭಾದ್ರಪದ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.44 ರಿಂದ 5.33ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.08 ರಿಂದ 6.23ರವರೆಗೆ ಅಭಿಜಿತ್‌ ಬೆಳಗ್ಗೆ 11.48 ರಿಂದ 12.34ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.07 ರಿಂದ 2.54ರವರಗೆ ಗೋಧೂಳಿ ಮುಹೂರ್ತ ಸಂಜೆ 6.00 ರಿಂದ 6.24ರವರೆಗೆ … Read more

ಶಿವಮೊಗ್ಗದಲ್ಲಿ ಕಾಣೆಯಾದ ನಾಯಕರು, ರಾರಾಜಿಸಿದವು ಖಾಲಿ ಖಾಲಿ ಚೇರುಗಳು, ಮಕ್ಕಳಿಗೆ ಇದೇನಾ ಮಾದರಿ?

-Karnataka-Rajyotsava-Seats-vaccent-at-Nehru-Stadium.

ಶಿವಮೊಗ್ಗ: ಜಿಲ್ಲಾಡಳಿತದ ವತಿಯಿಂದ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಇವತ್ತು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾರ್ವಜನಿಕರು, ಶಾಲೆ, ಕಾಲೇಜು ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಆದರೆ ಅತಿಥಿಗಳು ಮಾತ್ರ ನಾಪತ್ತೆಯಾಗಿದ್ದರು (Seats). ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಗೈರು ಹಾಜರಿ ಎದ್ದು ಕಾಣುತ್ತಿತ್ತು. ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಸಿ.ಎಸ್‌.ಚಂದ್ರಭೂಪಾಲ್‌, ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್‌ ಹೆಚ್‌.ಸಿ.ಯೋಗೇಶ್‌ ಹೊರೆತು ಮತ್ತಿನ್ಯಾವ ಜನಪ್ರತಿನಿಧಿಯು ಕಾರ್ಯಕ್ರಮದತ್ತ ಸುಳಿಯಲಿಲ್ಲ. ಹಾಗಾಗಿ ಇವರಿಗೆ ಮೀಸಲಿಟ್ಟ … Read more

ಶಿವಮೊಗ್ಗದಲ್ಲಿ ಹೇಗಿತ್ತು ರಾಜ್ಯೋತ್ಸವ? ಫೋಟೊಗಳಲ್ಲಿ ನಾಡ ಉತ್ಸವದ ವೈಭವ

dance-in-Karnataka-Rajyotsava-in-Shimoga-Nehru-Stadium

ಶಿವಮೊಗ್ಗ: ಕರ್ನಾಟಕ ರಾಜ್ಯೋತ್ಸವದ (Rajyotsava) ಅಂಗವಾಗಿ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ ಸಂಬಂಧ ವಿವಿಧ ಹಾಡುಗಳಿಗೆ ನೃತ್ಯ ಮಾಡಿದರು. ಸೈನ್ಸ್‌ ಮೈದಾನದಿಂದ ಮೆರವಣಿಗೆ ಕಾರ್ಯಕ್ರಮಕ್ಕು ಮುನ್ನ ನಗರದಲ್ಲಿ ಶ್ರೀ ಭುವನೇಶ್ವರಿ ದೇವಿಯ ಮೆರವಣಿಗೆ ನಡೆಯಿತು. ಸೈನ್ಸ್‌ ಮೈದಾನದಿಂದ ನೆಹರು ಕ್ರೀಡಾಂಗಣದವರೆಗೆ ಮೆರವಣಿಗೆ ಮಾಡಲಾಯಿತು. ವಿವಿಧ ಕಲಾತಂಡಗಳು, ಹಲವು ಇಲಾಖೆಗಳ ಸ್ತಬ್ಧಚಿತ್ರ  ಭಾಗವಹಿಸಿದ್ದವು. ಸ್ಟೇಡಿಯಂನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಧ್ವಜಾರೋಹಣದ ನಂತರ ನೆಹರು ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. … Read more

ಭದ್ರಾವತಿಯ ನಾಲ್ವರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ, ತಲಾ ₹77,000 ದಂಡ, ಕಾರಣವೇನು?

BHADRAVATHI-NEWS-UPDATE

ಶಿವಮೊಗ್ಗ: ಆಸ್ತಿ ವಿಚಾರವಾಗಿ ತಿಮ್ಮಪ್ಪ ಎಂಬುವವರನ್ನು ಮನೆಯಿಂದ ಹೊರಗೆ ಎಳೆದು ಖಾರದ ಪುಡಿ ಎರಚಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದ ಆರೋಪ ಸಾಬೀತಾಗಿದೆ. ಕೃತ್ಯ ಎಸಗಿದ ನಾಲ್ವರಿಗೆ ಭದ್ರಾವತಿಯಲ್ಲಿರುವ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ (Jail) ಪ್ರಕಟಿಸಿದೆ. ಭದ್ರಾವತಿ ತಾಲೂಕು ಆನವೇರಿಯಲ್ಲಿ ಆಸ್ತಿ ವಿಚಾರವಾಗಿ ತಿಮ್ಮಪ್ಪ ಎಂಬುವವರ ಮೇಲೆ ರಾಜಪ್ಪ, ಭರತ್‌, ರಂಗನಾಥ್‌ ಅಲಿಯಾಸ್‌ ರಂಗೇಶ್‌, ಹನುಮಂತಪ್ಪ ಎಂಬುವವರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದರು. ಈ … Read more

ಶಿವಮೊಗ್ಗದಲ್ಲಿ ರಾಜ್ಯೋತ್ಸವ, ಧ್ವಜಾರೋಹಣದ ನಂತರ ಜಿಲ್ಲಾಧಿಕಾರಿ ಏನೆಲ್ಲ ಹೇಳಿದರು?

Karnataka-Rajyotsava-in-Shimoga-Nehru-Stadium

ಶಿವಮೊಗ್ಗ: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ (Rajyotsava) ಆಚರಿಸಲಾಯಿತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಾಷ್ಟ್ರ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು. ಡಿಸಿ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌ ಜಾತಿ, ಮತ, ಭಾಷೆ, ಬಣ್ಣಗಳ ಹಂಗಿಲ್ಲದೆ ಆಚರಿಸುವ ಕನ್ನಡ ರಾಜ್ಯೋತ್ಸವವನ್ನು ನಾಡಿನ ಎಲ್ಲರೂ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದು, ಈ ಸಂಭ್ರಮದ ದಿನದಂದು ನಾವೆಲ್ಲ ಕನ್ನಡದ ಉಳಿವಿಗೆ ಸಂಕಲ್ಪ ಮಾಡಬೇಕಿದೆ. ಕರ್ನಾಟಕ ಏಕೀಕರಣಕ್ಕೆ … Read more

ಅಬ್ಬಲಗೆರೆ ಸಮೀಪ ಕಾರು – ಬೈಕ್‌ ಡಿಕ್ಕಿ, ಕೊಮ್ಮನಾಳು ಯುವಕನಿಗೆ ಗಂಭೀರ ಗಾಯ

Bike-and-car-mishap-near-abbalagere-in-shimoga-savalanga-road.

ಶಿವಮೊಗ್ಗ: ಕಾರು (Car) – ಬೈಕ್‌ ಡಿಕ್ಕಿಯಾಗಿ ಓರ್ವ ಯುವಕ ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಅಬ್ಬಲಗೆರೆ ಸಮೀಪ ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಗ್ರಾಮದ ಚಂದನ್ (26) ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಹಾಗೂ ಕಾರು ಭಾಗಶಃ ಜಖಂಗೊಂಡಿದೆ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಸಾಗುತ್ತಿದ್ದವರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಅಧಿಕಾರಿ ಮನೆಯ ಕಾಂಪೌಂಡ್‌ನಲ್ಲಿ ಶ್ರೀಗಂಧದ … Read more

ಅಧಿಕಾರಿ ಮನೆಯ ಕಾಂಪೌಂಡ್‌ನಲ್ಲಿ ಶ್ರೀಗಂಧದ ಮರ ಕಟ್, ಗಾಡಿಯ ಚಕ್ರ ನಾಪತ್ತೆ

Sandalwood-tree-and-bike-wheel-theft-at-Shimoga-PWD-Quarters.

ಶಿವಮೊಗ್ಗ: ಅಧಿಕಾರಿಗಳ ವಸತಿಗೃಹದ ಬಳಿ ಮತ್ತೊಂದು ‍ಶ್ರೀಗಂಧದ (Sandalwood) ಮರ ತುಂಡು ಮಾಡಿ ಕಳ್ಳತನ ಮಾಡಲಾಗಿದೆ. ಬಸವನಗುಡಿಯಲ್ಲಿರುವ ವಸತಿ ಗೃಹಗಳ ಮನೆಯೊಂದರ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ರಾತ್ರೋರಾತ್ರಿ ತುಂಡು ಮಾಡಿ ಕಳ್ಳತನ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ ಚಾಲಕರಾಗಿರುವ ಲೋಕೇಶ್‌ ಎಂಬುವವರ ಮನೆ ಆವರಣದಲ್ಲಿದ್ದ ಶ್ರೀಗಂಧದ ಮರಕ್ಕೆ ನಡುರಾತ್ರಿ ಕೊಡಲಿ ಹಾಕಲಾಗಿದೆ. ಬೆಳಗಿನ ಜಾವ ಲೋಕೇಶ್‌ ಮನೆಯಿಂದ ಹೊರ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮಹಿಳಾ ಅಧಿಕಾರಿ ಗಾಡಿ ಚಕ್ರ ಕಳ್ಳತನ ಇನ್ನು ಮನೆ ಮುಂದೆ ನಿಲ್ಲಿಸಿದ್ದ ಮಹಿಳಾ … Read more

ಶಿವಮೊಗ್ಗದ ‘ಎರಡು ರುಪಾಯಿ ಡಾಕ್ಟರ್‌’ ಹೃದಯಾಘಾತದಿಂದ ನಿಧನ

Dr-Suresh-Talyal-Harige-and-Jyothi-Nagara.

ಶಿವಮೊಗ್ಗ: ‘ಎರಡು ರುಪಾಯಿ ಡಾಕ್ಟರ್‌ʼ (Doctor) ಎಂದೇ ಖ್ಯಾತರಾಗಿದ್ದ ಡಾ. ಬಿ.ಎಲ್.ಸುರೇಶ್‌ ತಲ್ಯಾಳ (72) ನಿಧನರಾಗಿದ್ದಾರೆ. ಜ್ಯೋತಿನಗರದ ಮನೆಯಲ್ಲಿ ಕಳೆದ ರಾತ್ರಿ ಹೃದಯಾಘಾತ ಸಂಭವಿಸಿತ್ತು. ಹರಿಗೆ, ಒಡ್ಡಿನಕೊಪ್ಪ, ಮಲವಗೊಪ್ಪ, ಜ್ಯೋತಿನಗರ, ವಿದ್ಯಾನಗರ ಸೇರಿದಂತೆ ವಿವಿಧೆಡೆಯ ಜನರು ಡಾ. ಸುರೇಶ್‌ ತಲ್ಯಾಳ ಅವರ ಅಂತಿಮ ದರ್ಶನ ಪಡೆದರು. ಜ್ಯೋತಿನಗರದಲ್ಲಿ ಪಾರ್ವತಿ ಕ್ಲಿನಿಕ್‌ ನಡೆಸುತ್ತಿದ್ದ ಡಾ. ಸುರೇಶ್ ತಲ್ಯಾಳ ಅವರು ಎರಡು ರುಪಾಯಿ ಡಾಕ್ಟರ್‌ ಎಂದೇ ಖ್ಯಾತರಾಗಿದ್ದರು. ಹರಿಗೆ ಮತ್ತು ಸುತ್ತಮುತ್ತಲ ಭಾಗದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಕೆಲವು ವರ್ಷದಿಂದ … Read more

ಅಡಿಕೆ ಧಾರಣೆ | 31 ಅಕ್ಟೋಬರ್‌ 2025 | ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ತೀರ್ಥಹಳ್ಳಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ತೀರ್ಥಹಳ್ಳಿ ಮಾರುಕಟ್ಟೆ ಇಡಿ 51201 62099 ಗೊರಬಲು 28270 41501 ಬೆಟ್ಟೆ 41899 79099 ರಾಶಿ 50001 62215 ಸಿಪ್ಪೆಗೋಟು 12000 13000 ಸರಕು 80000 92510 ಶಿವಮೊಗ್ಗ ಮಾರುಕಟ್ಟೆ ಗೊರಬಲು 20090 41709 ಬೆಟ್ಟೆ 50600 76799 ರಾಶಿ 41666 66101 ಸರಕು 61599 93996 ಇದನ್ನೂ ಓದಿ » ‘ನಾನೂ ಸಚಿವ ಸ್ಥಾನದ ಅಕಾಂಕ್ಷಿ’, ಮಿನಿಸ್ಟರ್‌ ಪದವಿ ಬಗ್ಗೆ ಬೇಳೂರು ಏನೆಲ್ಲ … Read more

ಅಡಿಕೆ ಧಾರಣೆ | 27 ಅಕ್ಟೋಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ, ಶಿಕಾರಿಪುರ ಮತ್ತು ತೀರ್ಥಹಳ್ಳಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ತೀರ್ಥಹಳ್ಳಿ ಮಾರುಕಟ್ಟೆ ಸಿಪ್ಪೆಗೋಟು 13000 14000 ಶಿಕಾರಿಪುರ ಮಾರುಕಟ್ಟೆ ರಾಶಿ 65309 65309 ಸಾಗರ ಮಾರುಕಟ್ಟೆ ಕೆಂಪುಗೋಟು 30999 42899 ಕೋಕ 11989 35899 ಚಾಲಿ 34099 43099 ಬಿಳೆ ಗೋಟು 10199 35100 ರಾಶಿ 34099 68599 ಸಿಪ್ಪೆಗೋಟು 9699 23555 ಶಿವಮೊಗ್ಗ ಮಾರುಕಟ್ಟೆ ಬೆಟ್ಟೆ 52009 77069 ಗೊರಬಲು 19001 45699 ನ್ಯೂ ವೆರೈಟಿ 60009 … Read more