ಇವತ್ತು ಬೆಳಗ್ಗೆಯೇ ಯಮಗಂಡ ಕಾಲ, ಉಳಿದ ಸಮಯ ಯಾವಾಗಿದೆ? – ದಿನ ಪಂಚಾಂಗ

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಮಂಗಳವಾರ, 14 ಅಕ್ಟೋಬರ್‌ 2025 – ಅಷ್ಟಮಿ ಸೂರ್ಯೋದಯ : 6.18 am ಸೂರ್ಯಾಸ್ತ : 6.09 pm ನಕ್ಷತ್ರ : ಪುನರ್ವಸು ರಾಹು, ಯಮಗಂಡ, ಗುಳಿಕ ಕಾಲ ರಾಹು ಕಾಲ ಮಧ್ಯಾಹ್ನ 3 ರಿಂದ 4.30ರವರೆಗೆ ಗುಳಿಕ ಕಾಲ ಮಧ್ಯಾಹ್ನ 12 ರಿಂದ 1.30ರವರೆಗೆ ಯಮಗಂಡ ಕಾಲ ಬೆಳಗ್ಗೆ 9 ರಿಂದ 10.30ರವರೆಗೆ ಇದನ್ನೂ ಓದಿ » ಶಿವಮೊಗ್ಗದಲ್ಲಿ ಜಾತಿ ಸಮೀಕ್ಷೆಗೆ ತೆರಳಿದ್ದ ಸಿಬ್ಬಂದಿ ಮೇಲೆ ಬೀದಿ ನಾಯಿ … Read more

Street Dog Attacks Staff Member Conducting Social and Educational Survey

Street Dog Attacks-Staff-Member-Conducting-Social-and-Educational-Survey

Shivamogga: A street dog attacked a staff member who was conducting a social and educational survey in Shivamogga. The injured employee received treatment at the McGann Hospital. The dog attack occurred on Umarani, a First Division Assistant from Government High School, Abbalagere, while she was on survey duty in the Ravivarma Street and Azad Nagar … Read more

ಮೆಗ್ಗಾನ್‌ ಆಸ್ಪತ್ರೆ ಮುಂದೆ ಎರಡು ದಿನ ಧರಣಿ ಸತ್ಯಾಗ್ರಹ, ಕಾರಣವೇನು?

160125 mc gann hospital general image

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಬೇಕು ಎಂದು ಒತ್ತಾಯಿಸಿ ಅ.15 ಮತ್ತು 16ರಂದು ಮೆಗ್ಗಾನ್ ಬೋಧನಾ ವೈದ್ಯಕೀಯ ಕಾಲೇಜು ಮುಂದೆ ಧರಣಿ ಸತ್ಯಾಗ್ರಹ (Sathyagraha) ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್‌, ಶಿವಮೊಗ್ಗ ಸೇರಿ ನೆರೆಹೊರೆಯ ಜಿಲ್ಲೆಯ ಬಡವರಿಗೆ ಮೆಗ್ಗಾನ್ ಆಸ್ಪತ್ರೆ ಸಂಜಿವೀನಿಯಾಗಿದೆ. ಆದರೆ ಆಸ್ಪತ್ರೆ ಆಡಳಿತ ವ್ಯವಸ್ಥೆಯಿಂದ ಈಗ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಬಡ ರೋಗಿಗಳಿಗೆ ಸರಿಯಾದ … Read more

ಶಿವಮೊಗ್ಗದಲ್ಲಿ ಜಾತಿ ಸಮೀಕ್ಷೆಗೆ ತೆರಳಿದ್ದ ಸಿಬ್ಬಂದಿ ಮೇಲೆ ಬೀದಿ ನಾಯಿ ದಾಳಿ

dog-bite-on-caste-survey-officer

ಶಿವಮೊಗ್ಗ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಸಿಬ್ಬಂದಿ ಮೇಲೆ ಶಿವಮೊಗ್ಗದಲ್ಲಿ ಬೀದಿನಾಯಿ (Dog) ದಾಳಿ ನಡೆಸಿದೆ. ಗಾಯಗೊಂಡಿರುವ ಸಿಬ್ಬಂದಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಿವಮೊಗ್ಗದ ರವಿವರ್ಮ ಬೀದಿ, ಆಜಾದ್‌ ನಗರ ಭಾಗದಲ್ಲಿ ಸರ್ವೆ ಕಾರ್ಯಕ್ಕೆ ತೆರಳಿದ್ದ ಅಬ್ಬಲಗೆರೆ ಸರ್ಕಾರಿ ಪ್ರೌಢಶಾಲೆಯ ಪ್ರಥಮ ದರ್ಜೆ ಸಹಾಯಕಿ ಉಮಾರಾಣಿ ಅವರ ಮೇಲೆ ನಾಯಿ ದಾಳಿ ಮಾಡಿದೆ. ಎಡಗಾಲಿಗೆ ನಾಯಿ ಕಚ್ಚಿದ್ದು ರಕ್ತ ಸುರಿಯುತ್ತಿದ್ದರು ಗಣತಿ ಕಾರ್ಯ ಮುಗಿಸಿ ಉಮಾರಾಣಿ ಅವರು ಮೆಗ್ಗಾನ್‌ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. … Read more

ಗಾಜನೂರಿನಿಂದ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಪಾದಯಾತ್ರೆ, ಸಿಇಒ ಮೂಲಕ ಸಿಎಂಗೆ ಮನವಿ

padayathre-from-gajanuru-haleshappa-dss

ಶಿವಮೊಗ್ಗ: ಡಾ. ಅಂಬೇಡ್ಕರ್‌ ಭವನಕ್ಕೆ ಜಾಗ ಮಂಜೂರು ಮಾಡಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಗಾಜನೂರು ಗ್ರಾಮದಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ (Padayathre) ನಡೆಸಲಾಯಿತು. ಗಾಜನೂರು ಗ್ರಾಮ ಪಂಚಾಯಿತಿಯ ಎ.ಕೆ, ಎ.ಡಿ ಕಾಲೋನಿ ಪಕ್ಕದಲ್ಲಿರುವ ಹಳೆಯ ದೊಡ್ಡಿ ಖಾಲಿ ಜಾಗವನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭವನಕ್ಕೆ ಮಂಜೂರು ಮಾಡಿಕೊಡುವಂತೆ ಆಗ್ರಹಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಗಾಜನೂರು ಗ್ರಾಮ ಪಂಚಾಯಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಆದಿ ಕರ್ನಾಟಕ ಹಾಗೂ … Read more

ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ಮಹಿಳೆ ಅಸ್ವಸ್ಥ, ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು

KSRTC-Bus-Stand-in-Shimoga

ಶಿವಮೊಗ್ಗ: KSRTC ಬಸ್‌ ನಿಲ್ದಾಣದಲ್ಲಿ ಅಸ್ವಸ್ಥರಾಗಿದ್ದ ಮಹಿಳೆಯೊಬ್ಬರು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮಹಿಳೆಯ ಗುರುತು ಗೊತ್ತಾಗದ ಹಿನ್ನೆಲೆ ವಾರಸುದಾರರ ಪತ್ತೆಗೆ ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೃತ ಮಹಿಳೆ 35 ರಿಂದ 42 ವರ್ಷ ವಯಸ್ಸಿನವರು. ಸುಮಾರು 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ದುಂಡನೆಯ ಮುಖ ಹಾಗೂ ದೃಢವಾದ ಮೈಕಟ್ಟು ಹೊಂದಿದ್ದಾರೆ. ತಲೆಯಲ್ಲಿ ಸುಮಾರು 8 ಇಂಚು ಉದ್ದದ ಕಪ್ಪು ಬಿಳಿ ಬಣ್ಣದ ತಲೆ ಕೂದಲು, … Read more

ಕಾರಿನಲ್ಲಿ ಬಂದು ಹೊಟೇಲ್‌ನಲ್ಲಿ ಊಟ ಕೇಳಿ ಮಾಲೀಕನತ್ತ ಮಚ್ಚು ಬೀಸಿದ ವ್ಯಕ್ತಿ

Bhadravathi-Old-Town-Police-Station

ಭದ್ರಾವತಿ: ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಹೊಟೇಲ್‌ (Hotel) ಮಾಲೀಕನತ್ತ ಮಚ್ಚು ಬೀಸಿದ್ದಾನೆ. ಆದೃಷ್ಟವಶಾತ್‌ ಹೊಟೇಲ್‌ ಮಾಲೀಕ ಪಾರಾಗಿದ್ದಾರೆ. ಭದ್ರಾವತಿಯ ವೀರಶೈವ ಸಭಾಭವನದ ಸಮೀಪ ರಾಮಾವರಂ ಹೊಟೇಲ್‌ನಲ್ಲಿ ಘಟನೆ ನಡೆದಿದೆ. ರಾತ್ರಿ 10 ಗಂಟೆ ಹೊತ್ತಿಗೆ ಹೊಟೇಲ್‌ ಬಂದ್‌ ಮಾಡುವಾಗ ವ್ಯಕ್ತಿಯೊಬ್ಬ ಮಚ್ಚು ಹಿಡಿದು ಬಂದಿದ್ದ. ಊಟ ಕೊಡುವಂತೆ ಕೇಳಿದ್ದ. ಹೊಟೇಲ್‌ ಬಂದ್‌ ಮಾಡುತ್ತಿರುವುದರಿಂದ ಊಟವಿಲ್ಲ ಎಂದು ಮಾಲೀಕ ರವೀಂದ್ರ ತಿಳಿಸಿದ್ದರು. ಹೊಟೇಲ್‌ ಬಾಗಿಲು ಹಾಕಿ ಮಾಲೀಕ ರವೀಂದ್ರ ಹೊರಗೆ ತೆರಳುತ್ತಿದ್ದಂತೆ ಅಲ್ಲಿಯೇ ಇದ್ದ ವ್ಯಕ್ತಿ ಏಕಾಏಕಿ ಮಚ್ಚು … Read more

ಶಿವಮೊಗ್ಗ ನಗರದ ವಿವಿಧೆಡೆ ಅ.14ರಂದು ಕುಡಿಯುವ ನೀರು ಪೂರೈಕೆ ವ್ಯತ್ಯಯ, ಎಲ್ಲೆಲ್ಲಿ?

Drinking-Water-Tap

ಶಿವಮೊಗ್ಗ: ಲಾಲ್ ಬಹುದ್ದೂರು ಶಾಸ್ತ್ರಿ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಶಾಂತಿನಗರ, ಬೊಮ್ಮನಕಟ್ಟೆ, ತ್ಯಾವರೆಚಟ್ನಹಳ್ಳಿ, ಸೋಮಿನಕೊಪ್ಪ ಪ್ರದೇಶಗಳಲ್ಲಿ ಅ.14 ರಂದು ದೈನಂದಿನ ಕುಡಯುವ ನೀರಿನ (Drinking Water) ಸರಬರಾಜು ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು … Read more

ಶಿವಮೊಗ್ಗದ ಹಲವು ಕಡೆ ಅ.14ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: 66/11 ಕೆವಿ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಾಹಣಾ ಕೆಲಸವಿರುವುದರಿಂದ ನಗರದಲ್ಲಿ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುವೆಂಪು ನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿವಿಎಸ್ ಕಾಲೋನಿ, ಜ್ಯೋತಿ ನಗರ, ನವುಲೆ ಕೆರೆ ಹೊಸುರು, ಇಂದಿರಾಗಾಂಧಿ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್‌ಬಿಎಸ್ … Read more

ಶಿವಮೊಗ್ಗದಲ್ಲಿ ಗನ್‌ ಮ್ಯಾನ್‌ ಕೆಲಸಕ್ಕೆ ಸಿಬ್ಬಂದಿ ಬೇಕಾಗಿದ್ದಾರೆ, ಇಲ್ಲಿದೆ ಡಿಟೇಲ್ಸ್‌

jobs news shivamogga live

ಉದ್ಯೋಗ ಸುದ್ದಿ: ಶಿವಮೊಗ್ಗದಲ್ಲಿ ಕೆಲಸ ಮಾಡಲು ಲೈಸೆನ್ಸ್ ಹೊಂದಿರುವ ಗನ್ ಮ್ಯಾನ್ ತಕ್ಷಣ ಬೇಕಾಗಿದ್ದಾರೆ (Job News). ₹35000 ಸಂಬಳ, ವಸತಿ, PF, ESI ಸೌಲಭ್ಯ ಇದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9538811233, 9008240278. ಇದನ್ನೂ ಓದಿ » ಶೂ ಎಸೆದ ವಕೀಲ, ಬಂಧನಕ್ಕೆ ಶಿವಮೊಗ್ಗದಲ್ಲಿ ಕಾನೂನು ವಿದ್ಯಾರ್ಥಿಗಳ ಆಗ್ರಹ