ಜಿಂಕೆ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

Deer-rescued-by-tavanandi-villagers-in-Soraba

ಸೊರಬ: ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು (Deer) ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷದ ಹೆಣ್ಣು ಜಿಂಕೆಯೊಂದು ಆಹಾರ, ನೀರು ಅರಸಿ ಗ್ರಾಮದತ್ತ ಮುಖ ಮಾಡಿತ್ತು. ಅಷ್ಟರಲ್ಲಿಯೇ ನಾಯಿಗಳ ಹಿಂಡು ಜಿಂಕೆಯ ಮೇಲೆ ದಾಳಿ ಮಾಡಲು ಬೆನ್ನತ್ತಿದ್ದವು. ಕೂಡಲೇ ಗ್ರಾಮಸ್ಥರು, ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿದ್ದಾರೆ. ಘಟನೆ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ … Read more

ಶಿವಮೊಗ್ಗದ ಉದ್ಯಮಿಯ ಖಾತೆಗೆ ಪ್ರತಿ ದಿನ ₹200 ಹಣ ಬಂತು, 60 ದಿನ ಆದ್ಮೇಲೆ ಕಾದಿತ್ತು ಆಘಾತ, ಆಗಿದ್ದೇನು?

SMS-Fraud-Shimoga-CEN-Police-Station.

ಶಿವಮೊಗ್ಗ: ಪ್ರತಿ ದಿನ ₹200 ಮೊತ್ತ ವರ್ಗಾವಣೆ ಮಾಡಿ ನಂಬಿಕೆ ಮೂಡಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹7.84 ಲಕ್ಷ ವಂಚಿಸಲಾಗಿದೆ (Investment). ಹೇಗಾಯ್ತು ವಂಚನೆ? ಹಣ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಇನ್ಸ್‌ಸ್ಟಾಗ್ರಾಂನಲ್ಲಿ ಪ್ರಕಟವಾದ ಜಾಹಿರಾತು ನಂಬಿ ಶಿವಮೊಗ್ಗದ ಉದ್ಯಮಿಯೊಬ್ಬರು ವಂಚನೆಗೊಳಗಾಗಿದ್ದಾರೆ. ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿದಾಗ ಉದ್ಯಮಿಯನ್ನು ಗ್ರೂಪ್‌ ಒಂದಕ್ಕೆ ಸೇರಿಸಿಕೊಳ್ಳಲಾಯಿತು. ಮೊದಲಿಗೆ ₹20,000 ಹೂಡಿಕೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಶಿವಮೊಗ್ಗದ ಉದ್ಯಮಿ ಹೂಡಿಕೆ ಮಾಡಿದ್ದರು. ಪ್ರತಿದಿನ ಬಂತು ₹200 ಹಣ ಹೂಡಿಕೆ ಮಾಡಿಸಿಕೊಂಡವರು … Read more

ಶಿವಮೊಗ್ಗದಲ್ಲಿ ರೋಜಾ ಶಬರೀಶ್‌ ಗುರೂಜಿ ಸೌಹಾರ್ದ ಸಹಕಾರಿ ಸೊಸೈಟಿ, ನಾಳೆ ಉದ್ಘಾಟನೆ? ಯಾರೆಲ್ಲ ಭಾಗವಹಿಸ್ತಾರೆ?

111025-Roja-Shabarish-co-operative-society-inauguration.webp

ಶಿವಮೊಗ್ಗ: ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರಿ ನಿಯಮಿತ ಸಂಸ್ಥೆಯ ಉದ್ಘಾಟನೆ (Inauguration) ಹಾಗೂ ಗುರು ಸ್ಮರಣೆ ಸಮಾರಂಭವನ್ನು ಅ.12ರಂದು ಬೆಳಿಗ್ಗೆ 10 ಗಂಟೆಗೆ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಎಸ್. ಸಂದೇಶ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂದೇಶ್‌, ಬೆಕ್ಕಿನ ಕಲ್ಮಠ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಸಂಸ್ಥೆಯನ್ನು ಉದ್ಘಾಟಿಸುವರು. ಭದ್ರಗಿರಿಯ ಮುರುಗೇಶ್ ಸ್ವಾಮೀಜಿ, ಶಬರೀಶ್ ಷಣ್ಮುಗಂ ಸ್ವಾಮಿ, ಹುಬ್ಬಳ್ಳಿಯ ಗೋಕುಲ ಅಯ್ಯಪ್ಪಸ್ವಾಮಿ ದೇವಸ್ಥಾನದ ಮೋಹನ್ ಗುರುಸ್ವಾಮಿ, … Read more

ಸಾಲ ಬಾಧೆ, ಸಾಗರದಲ್ಲಿ ವಿಷ ಸೇವಿಸಿದ್ದ ರೈತ, ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು

111025-Gamappa-channasheetikoppa.webp

ಸಾಗರ: ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು (Farmer) ಸಾಲದ ಸಂಕಷ್ಟದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಮಪ್ಪ (56) ಎಂದು ಗುರುತಿಸಲಾಗಿದೆ. ಗಾಮಪ್ಪ, ಅಕ್ಟೋಬರ್ 9 ರಂದು ಸಂಜೆ ವಿಷ ಸೇವಿಸಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರೈತ ಗಾಮಪ್ಪ ಅವರು ಬ್ಯಾಂಕ್‌ಗಳು ಮತ್ತು ಖಾಸಗಿಯಾಗಿ ಕೈ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ … Read more

ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ, ರಾಜ್ಯದಲ್ಲಿ ಶುರುವಾಗಲಿದೆ ಎರಡು ವಿಶೇಷ ಶಾಲೆ

111025-Minister-Madhu-Bangarappa-speaks-about-special-schools-in-shimoga.webp

Published On: 11 October 2025 ಶಿವಮೊಗ್ಗ: ವಿಶೇಷ ಚೇತನ ಮಕ್ಕಳು ಮತ್ತು ಕ್ಯಾನ್ಸರ್ ಬಾಧಿತ ಮಕ್ಕಳ ಆರೈಕೆ ಹಾಗೂ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಗಳನ್ನು (Special Schools) ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಕರ್ತರ ಜೊತೆ ಸಂವಾದದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇವೆರಡು ಮಾದರಿ ಶಾಲೆಗಳನ್ನು ಆರಂಭಿಸುವ ಗುರಿ ಇದೆ ಎಂದರು‌. ತೀರ್ಥಹಳ್ಳಿಯಲ್ಲಿ ವಿಶೇಷ ಚೇತನರ ಶಾಲೆ ತೀರ್ಥಹಳ್ಳಿಯಲ್ಲಿ ಶಾಲೆಯೊಂದರಲ್ಲಿ ವಿಶೇಷ ಚೇತನರಿಗೆ ವಿಶೇಷ … Read more

ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಏನೇನಾಯ್ತು? ಇಲ್ಲಿದೆ 5 ಫಟಾಫಟ್‌ ಸುದ್ದಿ

9-AM-FATAFAT-NEWS.webp

Published On: 11 October 2025 ಫಟಾಫಟ್‌ ನ್ಯೂಸ್:‌ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳ ಐದು ಫಟಾಫಟ್‌ ಸುದ್ದಿ ಅಪ್‌ಡೇಟ್‌ ಇಲ್ಲಿದೆ (Fatafat). ಇದನ್ನೂ ಓದಿ » ಕಾರ್ಗಲ್‌ ಪವರ್‌ ಚಾನಲ್‌ ಬಳಿ ನಾಪತ್ತೆಯಾಗಿದ್ದ ವ್ಯಕ್ತಿ, ತಳಕಳಲೆ ಡ್ಯಾಂ ಹಿನ್ನೀರಿನಲ್ಲಿ ಶವವಾಗಿ ಪತ್ತೆ Fatafat

ಶಿವಮೊಗ್ಗದಲ್ಲಿ ತಗ್ಗಿದ ತಾಪಮಾನ, ಇವತ್ತು ಮಳೆಯಾಗುತ್ತಾ? ಇಲ್ಲಿದೆ ಹವಾಮಾನ ವರದಿ

WEATHER-REPORT-SHIMOGA-

ಹವಾಮಾನ ವರದಿ: ಕಳೆದ 24 ಗಂಟೆಯಲ್ಲಿ ವಿವಿಧೆಡೆ ಸುರಿದ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ತಗ್ಗಿದೆ. ಇನ್ನು, ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (Weather) ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತೂ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು … Read more

ಸಾಗರ, ಆನಂದಪುರ ಸುತ್ತಮುತ್ತ ಇವತ್ತು ಕರೆಂಟ್‌ ಇರಲ್ಲ, ಎಲ್ಲೆಲಿ? ಇಲ್ಲಿದೆ ಡಿಟೇಲ್ಸ್‌

Sagara-News-Update.

ಸಾಗರ: ಪಟ್ಟಣ ಸೇರಿದಂತೆ ತಾಲೂಕಿನ ಕೆಲವು ಕಡೆಗಳಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಅ.11ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಸಾಗರ ಪಟ್ಟಣ, ಅವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ (Power cut) ವ್ಯತ್ಯಯವಾಗಲಿದೆ. ಆನಂದಪುರದಲ್ಲು ವಿದ್ಯುತ್‌ ವ್ಯತ್ಯಯ ಆನಂದಪುರಂ: ಇಲ್ಲಿನ ಮೆಸ್ಕಾಂ ವಿಭಾಗ ವ್ಯಾಪ್ತಿಯ 11 ಕೆವಿ ಮಾರ್ಗ ಮುಕ್ತತೆ ಪಡೆಯಲು ವಿವಿಧ ಗ್ರಾಮಗಳಲ್ಲಿ ಅ.11ರಂದು ಬೆಳಗ್ಗೆ 10ರಿಂದ ಸಂಜೆ … Read more

ಇವತ್ತು ರೋಹಿಣಿ ನಕ್ಷತ್ರ, ಶುಭ ಕಾರ್ಯಕ್ಕೆ ಯಾವ ಸಮಯ ಸೂಕ್ತ? 11 ಅಕ್ಟೋಬರ್‌ 2025ರ ಪಂಚಾಂಗ

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಶನಿವಾರ, 11 ಅಕ್ಟೋಬರ್‌ 2025 – ಪಂಚಮಿ ಸೂರ್ಯೋದಯ : 6.18 am ಸೂರ್ಯಾಸ್ತ : 6.12 pm ನಕ್ಷತ್ರ : ರೋಹಿಣಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.41 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.05 ರಿಂದ 6.18ರವರೆಗೆ ಅಭಿಜಿತ್‌ ಬೆಳಗ್ಗೆ 11.51 ರಿಂದ 12.38ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.13 ರಿಂದ 3.01ರವರಗೆ ಗೋಧೂಳಿ ಮುಹೂರ್ತ ಸಂಜೆ 6.12 ರಿಂದ 6.36ರವರೆಗೆ … Read more

ಅಡಿಕೆ ಧಾರಣೆ | 10 ಅಕ್ಟೋಬರ್‌ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

10/10/2025 ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Areca Price). ಶಿವಮೊಗ್ಗ ಮಾರುಕಟ್ಟೆ ಗೊರಬಲು 19011 44444 ನ್ಯೂ ವೆರೈಟಿ 54099 65611 ಬೆಟ್ಟೆ 62069 70899 ರಾಶಿ 52169 65699 ಸರಕು 60009 98096 ಹೊಸನಗರ ಮಾರುಕಟ್ಟೆ ಕೆಂಪುಗೋಟು 35976 43699 ಚಾಲಿ 37099 37099 ರಾಶಿ 64221 68170 ತೀರ್ಥಹಳ್ಳಿ ಮಾರುಕಟ್ಟೆ ಸಿಪ್ಪೆಗೋಟು 12000 12000 ಭದ್ರಾವತಿ ಮಾರುಕಟ್ಟೆ ರಾಶಿ 62512 65109 ಇದನ್ನೂ ಓದಿ » ಹೊಳೆಹೊನ್ನೂರು, … Read more