ಕರ್ನಾಟಕದ ಹಲವು ಜಿಲ್ಲೆಗಳಿಗೆ ಅಲರ್ಟ್‌ ಪ್ರಕಟ, ಹೇಗಿರಲಿದೆ ಶಿವಮೊಗ್ಗ ಜಿಲ್ಲೆಯ ಇವತ್ತಿನ ಹವಾಮಾನ?

WEATHER-REPORT-SHIMOGA-

ಹವಾಮಾನ ವರದಿ: ರಾಜ್ಯದ ವಿವಿಧೆಡೆ ಬುಧವಾರ ಮಳೆಯಾಗಿದ್ದು ಇವತ್ತೂ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆ ಸೇರಿ ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಪ್ರಕಟಿಸಿದೆ. ರಾಜ್ಯದ ವಿವಿಧೆಡೆ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಳವಾಗಿದ್ದು ಧಗೆ ಇದೆ. (Weather) ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, … Read more

ಇವತ್ತಿನ ಪಂಚಾಂಗ | 9 ಅಕ್ಟೋಬರ್‌ 2025 | ಈ ದಿನ ಹೇಗಿದೆ? ಯಾವ್ಯಾವ ಸಮಯ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಗುರುವಾರ, 9 ಅಕ್ಟೋಬರ್‌ 2025 – ತೃತೀಯ ಸೂರ್ಯೋದಯ : 6.18 am ಸೂರ್ಯಾಸ್ತ : 6.12 pm ನಕ್ಷತ್ರ : ಭರಣಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.41 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.05 ರಿಂದ 6.18ರವರೆಗೆ ಅಭಿಜಿತ್‌ ಬೆಳಗ್ಗೆ 11.51 ರಿಂದ 12.38ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.14 ರಿಂದ 3.01ರವರಗೆ ಗೋಧೂಳಿ ಮುಹೂರ್ತ ಸಂಜೆ 6.12 ರಿಂದ 6.36ರವರೆಗೆ … Read more

ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆಗೆ ನೂತನ ಅಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ

Dr-Raveesh-Dr-Shubratha-new-IMA-Shimoga-President-and-secretary

ಶಿವಮೊಗ್ಗ: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ (Doctors) ಶಿವಮೊಗ್ಗ ಶಾಖೆ ನೂತನ ಅಧ್ಯಕ್ಷರಾಗಿ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿಯಾಗಿ ಡಾ. ಕೆ.ಎಸ್. ಶುಭ್ರತಾ ಹಾಗೂ ಖಜಾಂಚಿಯಾಗಿ ಡಾ. ಹೆಚ್.ಎಲ್.ಶಶಿಧರ್ ಅಧಿಕಾರ ವಹಿಸಿಕೊಂಡರು. 2025-26ನೇ ಸಾಲಿನ ಹೊಸ ಕಾರ್ಯಕಾರಿ ಮಂಡಳಿ ಆಯ್ಕೆಯ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯ ಕ್ಷರಾಗಿ ಡಾ. ಬಿ.ಎ.ಸುಭಾಷ್, ಡಾ. ರಾಮಚಂದ್ರ ಬಾದಾಮಿ, ಸಹ ಕಾರ್ಯದರ್ಶಿಗಳಾಗಿ ಡಾ. ಎಂ. ಆರ್.ಸತೀಶ್, ಡಾ. ರಾಕೇಶ್ ಬಿಸಿ ಲೇಹಳ್ಳಿ, ಮಹಿಳಾ ವೈದ್ಯ ಘಟಕದ ಅಧ್ಯಕ್ಷರಾಗಿ ಡಾ. ಕೌಸ್ತುಭ ಅರುಣ್ ಮತ್ತು … Read more

ನಾಳೆ ಶಿಕಾರಿಪುರ ಬಂದ್‌, ಯಾಕಾಗಿ ಬಂದ್‌? ಹೇಗಿರಲಿದೆ ಹೋರಾಟ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

081025-Shikaripura-Bandh-against-kutralli-toll-plaza.webp

ಶಿಕಾರಿಪುರ: ಕುಟ್ರಳ್ಳಿ ಟೋಲ್‌ (Toll Gate) ವಿರೋಧಿಸಿ ಅ.9ರಂದು ಶಿಕಾರಿಪುರ ಬಂದ್‌ಗೆ ಕರೆ ನೀಡಲಾಗಿದೆ. ಈಗಾಗಲೇ ವರ್ತಕರು, ರೈತರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿವೆ. ಶಿಕಾರಿಪುರ – ಶಿರಾಳಕೊಪ್ಪ ನಡುವೆ ಕುಟ್ರಳ್ಳಿಯಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಟೋಲ್‌ ನಿರ್ಮಿಸಲಾಗಿದೆ. ಇದರಿಂದ ರೈತರು, ಉದ್ಯೋಗಿಗಳು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದೆ ಎಂದು ಆರೋಪಿಸಿ ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿ ಒಂದು ವರ್ಷದಿಂದ ಹೋರಾಟ ನಡೆಸುತ್ತಿದೆ. ಆದರು ಸರ್ಕಾರ ಟೋಲ್‌ ಗೇಟ್‌ ತೆರವು ಮಾಡದ್ದಕ್ಕೆ ಶಿಕಾರಿಪುರ … Read more

ATNC ಕಾಲೇಜಿನಲ್ಲಿ ನಾಯಕತ್ವ ತರಬೇತಿ, ವಿದ್ಯಾರ್ಥಿಗಳಿಗೆ ಯಾರೆಲ್ಲ ಏನೆಲ್ಲ ಸಲಹೆ ನೀಡಿದರು? ಇಲ್ಲಿದೆ ಪಾಯಿಂಟ್ಸ್‌

Leadership-training-at-ATNC-College-in-Shimoga.

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ನಾಯಕತ್ವ ತರಬೇತಿ (Leadership Training) ಕಾರ್ಯಾಗಾರದಲ್ಲಿ ‘ನಾಯಕತ್ವ ಕೌಶಲ್ಯಗಳು : ನಾಯಕ/ಕಿ ಎಂದರೆ ಯಾರು?’ ವಿಷಯದ ಕುರಿತು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ವಿಶೇಷ ಉಪನ್ಯಾಸ ನೀಡಿದರು. ಸೇವೆ ಎನ್ನುವುದು ಒಂದು ದಿನಕ್ಕೆ ಸೀಮಿತವಾದ ಪರಿಕಲ್ಪನೆಯಲ್ಲ. ಗಾಂಧೀಜಿಯವರು ಹೇಳುವ ಹಾಗೆ, ನಮ್ಮ ಜೀವನದಲ್ಲಿ ಸಾಮಾಜಿಕ ಬದಲಾವಣೆಗೆ ನಿರಂತರ ಶ್ರಮಿಸಿದಾಗ ಮಾತ್ರ … Read more

ಅಡಿಕೆ ಧಾರಣೆ | 8 ಅಕ್ಟೋಬರ್‌ 2025 | ಇವತ್ತು ಎಲ್ಲೆಲ್ಲಿ ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ, ಶಿಕಾರಿಪುರ ಮತ್ತು ತೀರ್ಥಹಳ್ಳಿ ಮಾರುಕಟ್ಟೆಗಳಲ್ಲಿನ ಅಡಿಕೆ ಧಾರಣೆ (Areca Price). ಶಿವಮೊಗ್ಗ ಮಾರುಕಟ್ಟೆ ಗೊರಬಲು 19000 43109 ನ್ಯೂ ವೆರೈಟಿ 62399 64299 ಬೆಟ್ಟೆ 58599 69619 ರಾಶಿ 50038 64919 ಸರಕು 58099 96696 ಸಾಗರ ಮಾರುಕಟ್ಟೆ ಕೆಂಪುಗೋಟು 38899 38899 ಚಾಲಿ 35599 40270 ಬಿಳೆ ಗೋಟು 25989 26299 ರಾಶಿ 49899 61319 ಸಿಪ್ಪೆಗೋಟು 22469 22669 ಶಿಕಾರಿಪುರ ಮಾರುಕಟ್ಟೆ ಚಾಲಿ 11500 11500 ತೀರ್ಥಹಳ್ಳಿ ಮಾರುಕಟ್ಟೆ … Read more

ಶಿವಮೊಗ್ಗ ಜಿಲ್ಲೆಯ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

Police-Inspector-General-Image.webp

ಶಿವಮೊಗ್ಗ: ರಾಜ್ಯದ 27 ಡಿವೈಎಸ್‌ಪಿಗಳು ಮತ್ತು 131 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ (Transferred) ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳು ವರ್ಗವಾಗಿದ್ದಾರೆ. ಭದ್ರಾವತಿ ಡಿವೈಎಸ್‌ಪಿ ವರ್ಗಾವಣೆ ಭದ್ರಾವತಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್‌ಪಿ ನಾಗರಾಜ್‌ ಕೆ.ಆರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಮಗಳೂರು ಉಪ ವಿಭಾಗದಕ್ಕೆ ಅವರನ್ನು ವರ್ಗಾಯಿಸಿ ಆದೇಶಿಸಲಾಗಿದೆ. ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಚಿದಾನಂದ – ಆಂತರಿಕ ಭದ್ರತಾ ವಿಭಾಗದಿಂದ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ವರ್ಗಾವಣೆ. ಜಗದೀಶ್‌ ಸಿ.ಹಂಚಿನಾಳ – ಭದ್ರಾವತಿ ಗ್ರಾಮಾಂತರ ಠಾಣೆಯಿಂದ … Read more

ಶಿವಮೊಗ್ಗದಲ್ಲಿ ಎರಡು ದಿನ ನೀನಾಸಂ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕ ಪ್ರದರ್ಶನವಿದೆ?

061025-Journalist-Honnali-Chandrashekar.webp

ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ನಮ್‌ ಟೀಮ್‌ ವತಿಯಿಂದ ಎರಡು ದಿನ ನೀನಾಸಂ ನಾಟಕೋತ್ಸವ (Drama Festival) ಆಯೋಜಿಸಲಾಗಿದೆ ಎಂದು ನಮ್‌ ಟೀಮ್‌ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್‌ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊನ್ನಾಳಿ ಚಂದ್ರಶೇಖರ್‌, ಅಕ್ಟೋಬರ್‌ 8 ಮತ್ತು 9ರಂದು ಸಂಜೆ 7 ಗಂಟೆಗೆ ನಾಟಕ ಆಯೋಜಿಸಲಾಗಿದೆ ಎಂದರು. ಅಕ್ಟೋಬರ್‌ 8: ಬಾನುಮುಸ್ತಾಕ್‌ ಅವರ ಕಥೆ ಆಧಾರಿತ ‘ಹೃದಯದ ತೀರ್ಪುʼ ನಾಟಕ ಪ್ರದರ್ಶನವಾಗಲಿದೆ. ಡಾ. ಎಂ.ಗಣೇಶ್‌ ಅವರ ರಂಗರೂಪ ಮತ್ತು ನಿರ್ದೇಶನ ಮಾಡಲಿದ್ದಾರೆ. … Read more

ಇವತ್ತಿನ ಪಂಚಾಂಗ | 6 ಅಕ್ಟೋಬರ್‌ 2025 | ಇವತ್ತಿನ ಶುಭ ಮುಹೂರ್ತ ಎಷ್ಟೊತ್ತಿಗೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಸೋಮವಾರ, 6 ಅಕ್ಟೋಬರ್‌ 2025 – ಚತುರ್ದಶಿ ಸೂರ್ಯೋದಯ : 6.18 am ಸೂರ್ಯಾಸ್ತ : 6.14 pm ನಕ್ಷತ್ರ : ಉತ್ತರ ಭಾದ್ರಪದ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.41 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.05 ರಿಂದ 6.18ರವರೆಗೆ ಅಭಿಜಿತ್‌ ಬೆಳಗ್ಗೆ 11.52 ರಿಂದ 12.40ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.15 ರಿಂದ 3.03ರವರಗೆ ಗೋಧೂಳಿ ಮುಹೂರ್ತ ಸಂಜೆ 6.14 ರಿಂದ … Read more

ಶಿವಮೊಗ್ಗ ಸಿಟಿಯಲ್ಲಿ ಇಬ್ಬರಿಗೆ ಇರಿತ, ಗಂಭೀರ ಗಾಯ, ಘಟನೆಗೆ ಕಾರಣವೇನು?

Crime-News-General-Image

ಶಿವಮೊಗ್ಗ: ವೈಯಕ್ತಿಕ ವಿಚಾರಕ್ಕೆ ಶಿವಮೊಗ್ಗ ನಗರದಲ್ಲಿ ಇಬ್ಬರು ಯುವಕರಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ (stabbing). ಗಂಭೀರ ಗಾಯಗೊಂಡಿರುವ ಯುವಕರನ್ನು ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಬ್ಬೀರ್‌ ಮತ್ತು ಶಹಬಾಜ್‌ ಎಂಬುವವರು ಗಾಯಗೊಂಡಿದ್ದಾರೆ. ನಗರದ ಊರುಗಡೂರು ಬಡಾವಣೆಯಲ್ಲಿ ಇಂದು ಘಟನೆ ಸಂಭವಿಸಿದೆ. ವೈಯಕ್ತಿಕ ಕಾರಣಕ್ಕೆ ಗಲಾಟೆ, ಇರಿತ ಇನ್ನು, ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ‘ವೈಯಕ್ತಿಕ ವಿಷಯಕ್ಕೆ ಘಟನೆ ಸಂಭವಿಸಿದೆ. ಶಬ್ಬೀರ್‌ನ ಸಹೋದರಿಯ ಗಂಡ ಫಾರ್ದಿನ್‌, ಆತನ ಸಹೋದರ ಮತ್ತು … Read more