ಶಿವಮೊಗ್ಗದಲ್ಲಿ ಹಾಡಹಗಲೆ ಶಿಕ್ಷಕಿಯ ಪರ್ಸ್‌ ಕಸಿದು ಎಸ್ಕೇಪ್‌, ಎಲ್ಲಿ? ಹೇಗಾಯ್ತು ಘಟನೆ?

Police-Jeep-in-Shimoga-city

ಶಿವಮೊಗ್ಗ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಆಗಂತುಕರು ಶಿಕ್ಷಕಿಯ ಪರ್ಸ್‌ ಕಸಿದು ಪರಾರಿಯಾಗಿದ್ದಾರೆ (Purse Snatching). ಶರಾವತಿ ನಗರದಲ್ಲಿ ಶುಕ್ರವಾರ ಘಟನೆ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಟೈಲರಿಂಗ್‌ ಶಿಕ್ಷಕಿಯಾಗಿರುವ (Teacher) ಆಯನೂರಿನ ನಾಗಮಣಿ ಅರಸ್‌ ಅವರ ಪರ್ಸ್‌ ಕಳ್ಳತನವಾಗಿದೆ. ನಾಗಮಣಿ ಅರಸ್‌ ಅವರು ಶಿವಮೊಗ್ಗದ ಸರ್ಕ್ಯೂಟ್‌ ಹೌಸ್‌ (Circuit House) ಎದುರು ಬಸ್‌ ಇಳಿದು ಬೆಳಗ್ಗೆ 11 ಗಂಟೆ ಹೊತ್ತಿಗೆ ಶಾಲೆ ಕಡೆಗೆ ನಡೆದು ಹೋಗುತ್ತಿದ್ದರು. ಆಗ ಬೈಕಿನಲ್ಲಿ ಬಂದ ಇಬ್ಬರು ಯುವಕರು, ನಾಗಮಣಿ … Read more

ದೇಶದ ಟಾಪ್‌ 10 ನಗರಗಳ ಪಟ್ಟಿಯಲ್ಲಿ ಶಿವಮೊಗ್ಗಕ್ಕೆ 6ನೇ ಸ್ಥಾನ, ಮೈಸೂರು, ಬೆಂಗಳೂರಿಗಿಂತಲು ಉತ್ತಮ

Shimoga-top-6-in-Air-quality-index

ನವದೆಹಲಿ: ಭಾರತದ ಟಾಪ್‌ 10 (Top 10 Cities) ಸ್ವಚ್ಛ ಗಾಳಿಯ ನಗರದಲ್ಲಿ ಕರ್ನಾಟಕದ 6 ನಗರಗಳು ಸ್ಥಾನ ಪಡೆದಿವೆ. ಈ ಪೈಕಿ ಶಿವಮೊಗ್ಗ ಸಿಟಿ ಟಾಪ್‌ 6ರಲ್ಲಿ ಇದೆ. ಸೆಂಟರ್‌ ಫಾರ್‌ ರಿಸರ್ಚ್‌ ಆನ್‌ ಎನರ್ಜಿ ಆಂಡ್‌ ಕ್ಲೀನ್‌ ಏರ್‌ (CREA) ನವೆಂಬರ್‌ 2025ರ ವರದಿ ಬಿಡುಗಡೆ ಮಾಡಿದೆ. ಇದರಲ್ಲಿ ಸ್ವಚ್ಛ ಗಾಳಿ ಮತ್ತು ಕುಲುಷಿತ ವಾತಾವರಣ ಹೊಂದಿರುವ ಟಾಪ್‌ 10 ನಗರಗಳನ್ನು ಗುರುತಿಸಲಾಗಿದೆ. ಈ ಪೈಕಿ, ಕರ್ನಾಟಕದ ಆರು ನಗರಗಳಲ್ಲಿ ಕಳೆದ ತಿಂಗಳು ಸ್ವಚ್ಛ … Read more

ಬೈಕ್‌ಗೆ ಡಿಕ್ಕಿ ಹೊಡೆದು ಎಳೆದೊಯ್ದ ಖಾಸಗಿ ಬಸ್‌, ಸವಾರನ ಸ್ಥಿತಿ ಗಂಭೀರ, ಎಲ್ಲಿ? ಹೇಗಾಯ್ತು ಘಟನೆ?

Incident-Near-Kushavathi-in-Thirthahalli.

ತೀರ್ಥಹಳ್ಳಿ: ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ (Bus Rams Bike) ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ತೀರ್ಥಹಳ್ಳಿಯ ಕುಶಾವತಿಯಲ್ಲಿ ಘಟನೆ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಖಾಸಗಿ ಬಸ್ಸು ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿತ್ತು. ಕುಶಾವತಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಬೈಕ್‌ ಮೇಲೆ ಹತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ … Read more

ಇವತ್ತು ರಾಹುಕಾಲ ಎಷ್ಟೊತ್ತಿಗೆ? ಒಳ್ಳೆ ಸಮಯ ಯಾವಾಗಿದೆ? – ಪಂಚಾಂಗ, ದಿನ ಭವಿಷ್ಯ

Dina-Bhavishya-and-Panchanga-Thumbnail.webp

ದಿನ ಭವಿಷ್ಯ, ಪಂಚಾಂಗ: 12 ರಾಶಿಗಳ ಇಂದಿನ ಭವಿಷ್ಯ (Horoscope), ಇವತ್ತಿನ ಪಂಚಾಂಗ ಇಲ್ಲಿದೆ. ಶಿವಮೊಗ್ಗದಲ್ಲಿ ಇವತ್ತು 6.39ಕ್ಕೆ ಸೂರ್ಯೋದಯ. 5.59ಕ್ಕೆ ಸೂರ್ಯಾಸ್ತವಾಗಲಿದೆ. ಇವತ್ತು ದ್ವಿತೀಯ ಮತ್ತು ಮೃಗಶಿರ ನಕ್ಷತ್ರದ ದಿನ. ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.57 ರಿಂದ 5.48ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.23 ರಿಂದ 6.39ರವರೆಗೆ ಅಭಿಜಿತ್‌ ಬೆಳಗ್ಗೆ 11.56 ರಿಂದ 12.42ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.12 ರಿಂದ 2.58ರವರಗೆ ಗೋಧೂಳಿ ಮುಹೂರ್ತ ಸಂಜೆ 5.57 ರಿಂದ 6.22ರವರೆಗೆ ಇದನ್ನೂ ಓದಿ » ಡಾ.ಜಯಶ್ರೀ, ಪುತ್ರ … Read more

ಡಾ.ಜಯಶ್ರೀ, ಪುತ್ರ ಆಕಾಶ್‌ ಆತ್ಮಹತ್ಯೆ ಕೇಸ್‌, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?

Doctor-house-at-Ashwathanagara-in-Shimoga

ಶಿವಮೊಗ್ಗ: ಸ್ತ್ರೀರೋಗ ತಜ್ಞೆ (Doctor) ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್‌ (34) ಆತ್ಮಹತ್ಯೆ ಪ್ರಕರಣ ಅ‍ಶ್ವಥನಗರ ಬಡಾವಣೆಯನ್ನು ತಲ್ಲಣಗೊಳಿಸಿದೆ. ನೆಂಟರು, ಇಷ್ಟರು ದಿಗ್ಭ್ರಮೆಗೀಡಾಗಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿ ಇದ್ದರು ನೆಮ್ಮದಿ ಕಾಣದೆ ತಾಯಿ, ಮಗ ನೇಣಿಗೆ ಕೊರಳೊಡ್ಡಿದ್ದಾರೆ. ಒಂದೇ ಹೊತ್ತಲ್ಲಿ ತಾಯಿ, ಮಗ ನೇಣಿಗೆ ಡಾ. ಜಯಶ್ರೀ ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ. ಪ್ರತಿಷ್ಠಿತ ಕುಟುಂಬ, ಕೋಟಿ ಕೋಟಿ ಆಸ್ತಿಯ ಒಡತಿಯಾದರು ಹಮ್ಮು, ಅಹಮ್ಮು ತೋರಿದವರಲ್ಲ. ಗಟ್ಟಿಗಿತ್ತಿಯಾಗಿದ್ದ ಡಾ. ಜಯಶ್ರೀ ತಮ್ಮ ಮನೆಯ … Read more

ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?

Kote-Anjaneya-temple-Shatamanotsava.

ಶಿವಮೊಗ್ಗ: ನಗರದ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಶ್ರೀ ಸೀತಾ ಕಲ್ಯಾಣ (Sita Kalyana) ಶತಮಾನೋತ್ಸವ ಸಮಿತಿ ಆಶ್ರಯದಲ್ಲಿ ಡಿಸೆಂಬರ್‌ 7ರಿಂದ ಜನವರಿ 5ರವರೆಗೆ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಹಾಗೂ ಕೋಟಿತ್ರಯ ರಾಮಾನಾಮಾರ್ಚನ ಮಹೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಭಾರ್ಗವರಾಮ ತಿಳಿಸಿದರು. ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರ್ಚಕ ಭಾರ್ಗವರಾಮ, ಡಿಸೆಂಬರ್‌ 7ರಂದು ಬೆಳಗ್ಗೆ ಮಹಾಸಂಕಲ್ಪ, ನವಗ್ರಹ ಪೂಜೆ ಮೂಲಕ ಮಹೋತ್ಸವಕ್ಕೆ ಚಾಲನೆ … Read more

BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್‌ ಮತ್ತು ಪುತ್ರ ನೇಣಿಗೆ ಶರಣು

Hommaradi-Doctor-Jayashree-and-son-no-more

ಶಿವಮೊಗ್ಗ: ಖ್ಯಾತ ಸ್ತ್ರೀ ರೋಗ (Doctor) ತಜ್ಞೆ ಮತ್ತು ಅವರ ಪುತ್ರ ಅಶ್ವಥನಗರದ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್‌ (34) ಮೃತಪಟ್ಟಿದ್ದಾರೆ. ಮನೆಯ ಕೆಳಭಾಗದಲ್ಲಿ ಡಾ. ಜಯಶ್ರೀ ಅವರು ನೇಣು ಬಿಗಿದುಕೊಂಡಿದ್ದರೆ, ಮೊದಲ ಮಹಡಿಯಲ್ಲಿ ಅಕಾಶ್‌ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ » ಕ್ರೆಡಿಟ್‌ ಕಾರ್ಡ್‌ನಿಂದ ಹಣ ಕಡಿತ, ಎಸ್‌ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ ಕಳೆದ ಒಂದೂವರೆ ವರ್ಷದ … Read more

ಬಿಸ್ಕತ್ತು, ಕೇಕ್‌, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?

Agriculture-University-Iruvakki-sagara-campus-board

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು (University) ಡಿ.15ರಿಂದ ಜನವರಿ 13ರವರೆಗೆ 1 ತಿಂಗಳು ನವುಲೆ ಕೃಷಿ ಮಹಾವಿದ್ಯಾಲಯದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ (Bakery) ಉತ್ಪನ್ನಗಳ ತಯಾರಿಕೆ ಕೌಶಲಾಭಿವೃದ್ಧಿತರಬೇತಿ ಹಮ್ಮಿಕೊಂಡಿದೆ. ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್‌ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು? ತರಬೇತಿಯಲ್ಲಿ ವಿವಿಧ ರೀತಿಯ ಬಿಸ್ಕತ್ತುಗಳು, ಕೇಕ್, ಬ್ರೆಡ್, ಬನ್, ರಸ್ಕ್, ಕಾರ, ಫಿಜ್ಜಾ, ದಿಲ್ ಪಸಂದ್ ಮತ್ತು ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯನ್ನು ಕಲಿಸಿಕೊಡಲಾಗುತ್ತದೆ. ಆಸಕ್ತರು ತರಬೇತಿ … Read more

ಕ್ರೆಡಿಟ್‌ ಕಾರ್ಡ್‌ನಿಂದ ಹಣ ಕಡಿತ, ಎಸ್‌ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

Shimoga-Consumer-Court.

ಶಿವಮೊಗ್ಗ: ಕ್ರೆಡಿಟ್ ಕಾರ್ಡಿನಿಂದ (Credit Card) ಅನಧಿಕೃತವಾಗಿ ಕಡಿತ ಮಾಡಿದ ಹಣವನ್ನು ಗ್ರಾಹಕರಿಗೆ ಮರುಪಾವತಿಸದ ಪ್ರಕರಣದಲ್ಲಿ ಸೇವಾ ನ್ಯೂನತೆ ಎಸಗಿರುವುದು ಸಾಬೀತಾದ ಹಿನ್ನೆಲೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಬೆಂಗಳೂರಿನ ಎಸ್‌ಬಿಐ ಕಾರ್ಡ್ಸ್ (SBI Cards) ಮತ್ತು ಪೇಮೆಂಟ್ ಸರ್ವೀಸ್, ಕಾರ್ಡ್‌ದಾರ ಮಂಜುನಾಥ್ ಅವರಿಗೆ ಹಣ ಮರುಪಾವತಿಸುವಂತೆ ಆದೇಶ ನೀಡಿದೆ. ತಿಲಕ್‌ನಗರದ ವಾಸಿ ಮಂಜುನಾಥ್ ಸೇವಾ ನ್ಯೂನತೆ ಕುರಿತು ಆಯೋಗಕ್ಕೆ ದೂರು ನೀಡಿದ್ದರು. ತಿಲಕ್‌ ನಗರದ ಎಸ್‌ಬಿಐ ಬ್ಯಾಂಕ್‌ನಿಂದ ನೀಡಿದ್ದ ಕ್ರೆಡಿಟ್ ಕಾರ್ಡನ್ನು ಬಳಸುತ್ತಾ, ವಾರ್ಷಿಕ … Read more

ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?

BY-Vijayendra-Protest-in-Shikaripura

ಶಿಕಾರಿಪುರ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭ 50,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ (Gherao) ಹಾಕಲಾಗುವುದು. ಆ ಮೂಲಕ ರೈತ (Farmers) ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶಿಕಾರಿಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ (Protest) ಪಾಲ್ಗೊಂಡಿದ್ದ ಬಿ.ವೈ.ವಿಜಯೇಂದ್ರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎತ್ತಿನಗಾಡಿಯಲ್ಲಿ ಪಾಲ್ಗೊಂಡು ಗಮನಸೆಳೆದರು. ವಿಜಯೇಂದ್ರ ಏನೇನು ಹೇಳಿದರು? ಪಾಯಿಂಟ್‌ 1: ರೈತರ ಹಿತಕಾಯುವುದಾಗಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು … Read more