ಅಡಿಕೆ ಧಾರಣೆ | 25 ಸೆಪ್ಟೆಂಬರ್‌ 2025 | ಇವತ್ತು ಯಾವ್ಯಾವ ತಳಿಯ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಅಡಿಕೆ ಧಾರಣೆ: ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Areca Price). ಶಿವಮೊಗ್ಗ ಮಾರುಕಟ್ಟೆ ಗೊರಬಲು 19009 40019 ನ್ಯೂ ವೆರೈಟಿ 54319 59009 ಬೆಟ್ಟೆ 50009 66719 ರಾಶಿ 46869 62899 ಸರಕು 56659 85540 ಸಾಗರ ಮಾರುಕಟ್ಟೆ ಕೆಂಪುಗೋಟು 28699 37499 ಕೋಕ 10100 28499 ಚಾಲಿ 32599 41789 ಬಿಳೆ ಗೋಟು 13666 31699 ರಾಶಿ 46119 62589 ಸಿಪ್ಪೆಗೋಟು 10899 22599 ಶಿಕಾರಿಪುರ ಮಾರುಕಟ್ಟೆ ರಾಶಿ 56825 … Read more

ಶಿವಮೊಗ್ಗ ಸಿಟಿಯ ಹಲವು ಕಡೆ ಸೆ.27ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

POWER-CUT-UPDATE-NEWs ELECTRICITY

ಶಿವಮೊಗ್ಗ: ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.27ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ (Power Cut). ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಆಲ್ಕೋಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕಿರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜು ರಸ್ತೆ, ಜಿ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೊಳ್ಳಿ ರಾಯಣ್ಣ … Read more

ಶಿವಮೊಗ್ಗದ ಚೇತನ್‌ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್‌ ಶಿಫಾರಸು

Chetan-Gowda-Youth-Congress-Shimoga.

ಶಿವಮೊಗ್ಗ: ಬಾಕಿ ಉಳಿದಿದ್ದ ನಿಗಮ ಮಂಡಳಿಗಳಿಗೆ (Board Corporation) ಅಧ್ಯಕ್ಷರ ನೇಮಕಾತಿ ಮಾಡಲು ಕಾಂಗ್ರೆಸ್‌ ಪಕ್ಷ ಕೊನಗೂ ಮುಂದಾಗಿದೆ. 39 ಮುಖಂಡರು, ಕಾರ್ಯಕರ್ತರನ್ನು ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಶಿಫಾರಸು ಮಾಡಿದ್ದಾರೆ. ಶಿವಮೊಗ್ಗದ ಯುವ ಕಾಂಗ್ರೆಸ್‌ ಮುಖಂಡ ಚೇತನ್‌ ಕೆ.ಗೌಡ ಅವರಿಗೆ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾಗಿ, ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ಚೇತನ್‌ ಸಕ್ರಿಯವಾಗಿದ್ದಾರೆ. ಇನ್ನು, … Read more

ಸಾಗರದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪಿಕಪ್‌ ವಾಹನ, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

ಸಾಗರ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ಬೊಲೇರೋ ಪಿಕಪ್‌ ವಾಹನ ಡಿಕ್ಕಿ (Collision) ಹೊಡೆದು ಪಲ್ಟಿಯಾಗಿದೆ. ಸಾಗರ ತಾಲೂಕು ಯಳವರಸೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಪಾಯವಾಗಿಲ್ಲ. ಬರೂರಿನ ವೀರಭದ್ರಪ್ಪ ಅವರು ತಮ್ಮ ಪತ್ನಿ ಮತ್ತು ಮಗಳೊಂದಿಗೆ ಕಾರಿನಲ್ಲಿ ಕುಗ್ವೆ ಗ್ರಾಮಕ್ಕೆ ತೆರಳುತ್ತಿದ್ದರು. ಯಳವರಸೆ ಬಳಿ ಎದುರಿನಿಂದ ಬಂದ ಬೊಲೇರೋ ಪಿಕಪ್‌ ವಾಹನ ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಹಿಂದೆ ಬರುತ್ತಿದ್ದ … Read more

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರ ಪ್ರತಿಭಟನೆ, ಡಿಮಾಂಡ್‌ಗಳೇನು?

Women-protest-in-Front-of-Shimoga-dc-office

ಶಿವಮೊಗ್ಗ: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಕಿರುಕುಳ, ಹಿಂಸೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿಧವೆಯರು, ವೃದ್ಧಾಪ್ಯ ವೇತನ ಹಾಗೂ ವಿಶೇಷಚೇತನರ ಮಾಸಾಶನ ಹೆಚ್ಚಳಕ್ಕೆ ಆಗ್ರಹಿಸಿ ಸಮೃದ್ಧ್ ಸ್ವ ಸಹಾಯ ಸಂಘಗಳ ತಾಲೂಕು ಒಕ್ಕೂಟ ಹಾಗೂ ಅರುಣೋದಯ ಮಹಿಳಾ (Women) ಜಿಲ್ಲಾ ಒಕ್ಕೂಟ ಜಂಟಿಯಾಗಿ ಆಗ್ರಹಿಸಿವೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಲೈಂಗಿಕ ದೌರ್ಜನ್ಯ … Read more

ಶಿವಪ್ಪನಾಯಕ ಪ್ರತಿಮೆ ಮುಂದೆ, ಗಾಂಧಿ ಬಜಾರ್‌ನಲ್ಲಿ ಸಿಹಿ ಹಂಚಿದ ಬಿಜೆಪಿ ಮುಖಂಡರು

GST-reduction-celebration-in-Shimoga-by-BJP-president-BY-Vijayendra.

ಶಿವಮೊಗ್ಗ: ಜಿಎಸ್‌ಟಿ (GST 2.0) ಸುಧಾರಣೆ ಹಿನ್ನೆಲೆ ಬಿಜೆಪಿಯಿಂದ ಶಿವಪ್ಪ ನಾಯಕ ವೃತ್ತದಲ್ಲಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಣೆ ಮತ್ತು ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಾಂಧಿ ಬಜಾರ್‌ ವ್ಯಾಪಾರಿಗಳಿಗೆ ಸಿಹಿ ಹಂಚಿದರು. ಇದೇ ವೇಳೆ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್,  ಡಾ.ಧನಂಜಯ ಸರ್ಜಿ, ಬಿಜೆಪಿ ಮುಖಂಡರಾದ ಮೋಹನ್ ರೆಡ್ಡಿ, ಮಂಜುನಾಥ್, ಮಾಲತೇಶ್, ಸುರೇಖಾ ಮುರಳೀಧರ ಸೇರಿ ಹಲವರು … Read more

ಶಿವಮೊಗ್ಗ ಬಸ್‌ ನಿಲ್ದಾಣದ ಮುಂಭಾಗ ಅಭಿಯಾನದ ಪೋಸ್ಟರ್‌ಗೆ ಮಿನಿಸ್ಟರ್‌ ಸಹಿ, ಬಿಜೆಪಿ ವಿರುದ್ಧ ಕಿಡಿ

Minister-Madhu-Bangarappa-at-a-Protest-in-Shimoga-city.

ಶಿವಮೊಗ್ಗ: ಮತಗಳವು ಆರೋಪದ ಹಿನ್ನೆಲೆ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ‍ವೋಟ್ ಚೋರ್ (Vote Chor) ಗದ್ದಿ ಚೋಡ್ (ಮತಗಳ್ಳರೇ ಗದ್ದುಗೆ ಬಿಡಿ) ಅಭಿಯಾನಕ್ಕೆ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಎದುರು ಬೃಹತ್ ಬ್ಯಾನರ್‌ಗೆ ಸಹಿ ಹಾಕುವ ಮೂಲಕ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ಇದನ್ನೂ ಓದಿ » ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಎರಡು ದಿನ 100 ನಿಮಿಷ ತಡ, ಕಾರಣವೇನು? ಲೋಕಸಭಾ ಚುನಾವಣೆ ವೇಳೆ ಮಹಾದೇವಪುರ ಕ್ಷೇತ್ರವೊಂದರಲ್ಲೇ 1 ಲಕ್ಷ ಮತಗಳು … Read more

ಶಿವಮೊಗ್ಗ ತಹಶೀಲ್ದಾರ್‌ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಡತಗಳ ಪರಿಶೀಲನೆ, ದಿಢೀರ್‌ ದಾಳಿಗೇನು ಕಾರಣ?

Shimoga-Taluk-Office-General-Image

ಶಿವಮೊಗ್ಗ: ದುರಾಡಳಿತ, ಲಂಚಕ್ಕೆ ಬೇಡಿಕೆ, ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆಸುವ ಆರೋಪಗಳ ಹಿನ್ನೆಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು, ಶಿವಮೊಗ್ಗದ ತಹಶೀಲ್ದಾರ್ ಕಚೇರಿಗೆ ದಾಳಿ (Raid) ನಡೆಸಿ ಪರಿಶೀಲನೆ ನಡೆಸಿದರು.  ದಾವಣಗೆರೆ, ಚಿತ್ರದುರ್ಗದಿಂದ ಬಂದಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನಾಲ್ಕು ತಂಡ ಹಾಗೂ ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಅಧಿಕಾರಿಗಳನ್ನೊಳಗೊಂಡ ನಾಲ್ಕು ತಂಡ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈ ಪೈಕಿ ಒಂದು ತಂಡ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿತ್ತು.  ಏನೇನೆಲ್ಲ ಪರಿಶೀಲಿಸಿದರು? ಪರಿಹಾರವಾಗದೇ ಇರುವ ಸಾರ್ವಜನಿಕರ ಅಹವಾಲು, … Read more

ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಎರಡು ದಿನ 100 ನಿಮಿಷ ತಡ, ಕಾರಣವೇನು?

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ಮಂದಗೆರೆ ರೈಲ್ವೆ (Train) ಯಾರ್ಡ್‌ನಲ್ಲಿ ಸುರಕ್ಷತಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆಪ್ಟೆಂಬರ್ 23 ಮತ್ತು 24 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ 100 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೈಲು ಪ್ರತಿದಿನ ಬೆಳಗ್ಗೆ 10.15ಕ್ಕೆ ಮೈಸೂರಿನಿಂದ ಹೊರಟು ಸಂಜೆ 4.40ಕ್ಕೆ ಶಿವಮೊಗ್ಗ ನಿಲ್ದಾಣ ತಲುಪುತ್ತಿತ್ತು. ಆದರೆ ಸೆ.23 ಮತ್ತು 24ರಂದು 100 ನಿಮಿಷ … Read more

ಶಿವಮೊಗ್ಗದಲ್ಲಿ ಮಳೆಯಿಂದ ತುಸು ತಂಪಾದ ವಾತಾವರಣ, ಮುಂದುವರೆಯುತ್ತಾ ರಣ ಬಿಸಿಲಿನ ಅಬ್ಬರ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಮಳೆಯಾಗಿದೆ. ಇದರಿಂದ ವಾತಾವರಣ ತುಸು ತಂಪೆನಿಸಿದೆ. ಆದರೆ ಬಿಸಿಲಿನ ಅಬ್ಬರ, ಧಗೆಯು ಜೋರಿದೆ. ಇವತ್ತೂ ರಣ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ (Weather) ಅಂದಾಜಿಸಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಗರ, ಹೊಸನಗರ, ಸೊರಬ … Read more