ಜಗಮಗ ಕಂಗೊಳಿಸಿದ ಗಾಜನೂರಿನ ತುಂಗಾ ಜಲಾಶಯ

Tunga-Dam-Lighting-during-Gauri-Festival

SHIMOGA, 6 SEPTEMBER 2024 : ಗೌರಿ – ಗಣೇಶ ಚತುರ್ಥಿ ಅಂಗವಾಗಿ (Lighting) ತುಂಗಾ ಜಲಾಶಯದಲ್ಲಿ ವಿದ್ಯುತ್‌ ದೀಪಗಳಿಂದ ಕಂಗೊಳಿಸಿತು. ಜಲಾಶಯದ ಮೇಲ್ಭಾಗದಲ್ಲಿರುವ ಎಲ್ಲ ಲೈಟುಗಳನ್ನು ಕೆಲವು ಹೊತ್ತು ಬೆಳಗಿಸಲಾಯಿತು. ಕಳೆದ 8 ದಿನದಿಂದ ತುಂಗಾ ಜಲಾಶಯದ ಮೇಲ್ಭಾಗದಲ್ಲಿ ಎಲ್ಲ ಡೂಮ್‌ಗಳ ರಿಪೇರಿ ಮಾಡಲಾಯಿತು. ಇವತ್ತು ಗೌರಿ ಹಬ್ಬದ ಅಂಗವಾಗಿ ಎಲ್ಲ ಲೈಟ್‌ ಆನ್‌ ಮಾಡಲಾಗಿದೆ. ಇದರಿಂದ ತುಂಗಾ ಜಲಾಶಯ ಜಗಮಗ ಕಂಗೊಳಿಸುತ್ತಿತ್ತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಭಕ್ತಿಯಿಂದ ಗೌರಿ ಪೂಜೆ, ಸೈನ್ಸ್‌ ಮೈದಾನದಲ್ಲಿ ಗಣಪತಿ … Read more

ಶಿವಮೊಗ್ಗದಲ್ಲಿ ಭಕ್ತಿಯಿಂದ ಗೌರಿ ಪೂಜೆ, ಸೈನ್ಸ್‌ ಮೈದಾನದಲ್ಲಿ ಗಣಪತಿ ಮೂರ್ತಿ ಖರೀದಿ ಭರಾಟೆ

Ganesh-Chaturthi-ganapathi-idol-in-science-field

SHIMOGA, 6 SEPTEMBER 2024 : ನಗರದಲ್ಲಿ ಶ್ರದ್ಧೆ, ಭಕ್ತಿಯಿಂದ ಗೌರಿ, ಗಣೇಶ (Ganesh) ಚತುರ್ಥಿ ಆಚರಿಸಲಾಗುತ್ತಿದೆ. ಬೆಳಗ್ಗೆಯಿಂದಲೇ ದೇವಸ್ಥಾನಗಳು ಮತ್ತು ಮನೆಗಳಲ್ಲಿ ಗೌರಿ ಪೂಜೆ ಸಲ್ಲಿಸಲಾಗುತ್ತಿದೆ. ಗೌರಿ ಹಬ್ಬದ ಸಡಗರ, ಬಾಗಿನ ಶಿವಮೊಗ್ಗದಲ್ಲಿ ಗೌರಿ ಹಬ್ಬದ ಹಿನ್ನೆಲೆ ಭಕ್ತರು ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮನೆಗಳಲ್ಲಿ ಗೌರಿ ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಲಾಗುತ್ತಿದೆ. ಗೌರಿಗೆ ಎಡೆ ಇಟ್ಟು, ಹಬ್ಬದೂಟ ಸವಿಯಲಾಗುತ್ತಿದೆ. ಮನೆಯ ಹೆಣ್ಮಕ್ಕಳಿಗೆ ಬಾಗಿನ ನೀಡಿ ಶುಭ ಹಾರೈಸಲಾಗುತ್ತಿದೆ. ಇಂದೇ ಗಣಪತಿ ಮೂರ್ತಿ ಖರೀದಿ … Read more

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಾಣೆಯಾಗಿದ್ದ ಪತಿ ಹೆಣವಾಗಿ ಪತ್ತೆ

pataguppa-bridge

HOSANAGARA, 6 SEPTEMBER 2024 : ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ (Husband) ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಹೊಸನಗರ ತಾಲೂಕು ಪಟಗುಪ್ಪ ಸೇತುವೆ ಸಮೀಪ ಇವತ್ತು ಪತಿಯ ಮೃತದೇಹ ಪತ್ತೆಯಾಗಿದೆ. ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದ ಸದಾನಂದ ಭಟ್‌ ಅವರ ಮೃತದೇಹ ಪಟಗುಪ್ಪ ಸೇತುವೆ ಸಮೀಪ ಪತ್ತೆಯಾಗಿದೆ. ಹೊಸನಗರ ಪೊಲೀಸರು ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪಟಗುಪ್ಪ ಸೇತುವೆ ಬಳಿ ಕಾರು … Read more

ಬ್ರ್ಯಾಂಡ್‌ ಶಿವಮೊಗ್ಗಕ್ಕಾಗಿ ಸೌರ್ಹಾದವೇ ಹಬ್ಬ, ಏನಿದು? ಹೇಗಿರುತ್ತೆ ಕಾರ್ಯಕ್ರಮ?

Sauhardhave-Nadige-in-Shimoga

SHIMOGA, 6 SEPTEMBER 2024 : ಬ್ರ್ಯಾಂಡ್‌ ಶಿವಮೊಗ್ಗವನ್ನು (Brand Shivamogga) ಬೆಳೆಸಲು, ಶಾಂತಿ, ಸೌರ್ಹಾದತೆ ಕಾಪಾಡುವಂತೆ ಜಾಗೃತಿ ಮತ್ತು ತಿಳಿವಳಿಕೆ ಮೂಡಿಸಲು ಸೆ.12ರಂದು ಸೌರ್ಹಾದವೇ ಹಬ್ಬ ಜಾಥಾ ಆಯೋಜಿಸಲಾಗಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು ಜಾಥಾ ಮತ್ತು ಕಾರ್ಯಕ್ರಮದ ಉದ್ದೇಶ ಮತ್ತು ಸ್ವರೂಪ ವಿವರಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಸೈನ್ಸ್‌ ಮೈದಾನದಲ್ಲಿ ಬಸವಕೇಂದ್ರ, ಬೆಕ್ಕಿನಕಲ್ಮಠ ಮತ್ತು ಜಡೆ ಮಠದ ಸ್ವಾಮೀಜಿಗಳು, ಜಾಮೀಯ ಮಸೀದಿ ಮತ್ತು ಚರ್ಚ್‌ನ ಧರ್ಮಗುರುಗಳು ಶಾಂತಿಯ ಸಂದೇಶ ನೀಡಲಿದ್ದಾರೆ. ಇದನ್ನೂ ಓದಿ … Read more

ಶಿವಮೊಗ್ಗದ ಅಪಾರ್ಟ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

Police-Jeep-at-Shimoga-General-Image

SHIMOGA, 6 SEPTEMBER 2024 : ಅಪಾರ್ಟ್‌ಮೆಂಟ್‌ (Apartment) ಒಂದಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ದುರ್ವಾಸನೆ ಹಿನ್ನೆಲೆ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಗೋಪಾಳ ಬಡಾವಣೆಯ ಅಪಾರ್ಟ್‌ಮೆಂಟ್‌ ಒಂದರ ನಿವಾಸಿ ಸುಧಾ (48) ಮೃತ ಮಹಿಳೆ. ಅವರು ತಂಗಿದ್ದ ಅಪಾರ್ಟ್‌ಮೆಂಟ್ ಮನೆ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿದ್ದು ಮನೆಯ ಬಾತ್ ರೂಂನಲ್ಲಿ ಮೃತದೇಹ ಪತ್ತೆಯಾಗಿದೆ. ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರೆ ವಾಸಿಸುತ್ತಿದ್ದರು ಮನೆಯಿಂದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ … Read more

ಫೋನ್‌ ಬಂತು ಅಂತಾ ಎಚ್ಚರವಾಗಿ ಪಕ್ಕದ ಸೀಟ್‌ ಕಡೆ ಕಣ್ಣು ಹಾಯಿಸಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ

KSRTC-Bus-Stand-In-Shimoga

SHIMOGA, 5 SEPTEMBER 2024 : KSRTC ಬಸ್ಸಿನಲ್ಲಿ ಪ್ರಯಾಣಿಕರೊಬ್ಬರಿಗೆ ಸೇರಿದ ಬ್ಯಾಗ್‌ ಕಳ್ಳತನ ಮಾಡಲಾಗಿದೆ. ಅದರಲ್ಲಿ ಲ್ಯಾಪ್‌ ಟಾಪ್‌ ಸೇರಿ ವಿವಿಧ ವಸ್ತುಗಳಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ ತಾಲೂಕು ಕಮ್ಮರಡಿ ಮೂಲದ ಇಂಜಿನಿಯರ್‌ ಸುಹೈಬತ್‌ ಉಲ್‌ ಅಸ್ಲಾಮಿಯಾ ಎಂಬುವರು ಬೆಂಗಳೂರಿನಿಂದ ತಮ್ಮೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಎಚ್ಚರವಾದಾಗ ಬ್ಯಾಗ್‌ ನಾಪತ್ತೆ ಸುಹೈಬತ್‌ ಉಲ್‌ ಅಸ್ಲಾಮಿಯಾ ಅವರು ಬೆಂಗಳೂರಿನಿಂದ ಶೃಂಗೇರಿಗೆ ತೆರಳುವ ಬಸ್‌ ಹತ್ತಿದ್ದರು. ಆ ಬಸ್ಸು ಬೆಳಗ್ಗೆ 5 ಗಂಟೆಗೆ ಶಿವಮೊಗ್ಗಕ್ಕೆ ಬಂದು ಶೃಂಗೇರಿ ಕಡೆಗೆ … Read more

ಶಿವಮೊಗ್ಗ ತಾಲೂಕಿನ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲಿಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

SHIMOGA, 4 SEPTEMBER 2024 : ಎಂ.ಆರ್.ಎಸ್‌ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸೆ.5 ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೊನಿ, ಹಕ್ಕಿಪಿಕ್ಕಿ ಕ್ಯಾಂಪ್, … Read more

ಶಿವಮೊಗ್ಗ ಸ್ಮಾರ್ಟ್‌ ಸಿಟಿ, ಎಂಎಲ್‌ಎ ಮೀಟಿಂಗ್‌, ನಾಲ್ಕು ಪ್ರಮುಖ ಪಾಯಿಂಟ್‌ ಚರ್ಚೆ

MLA-Channabasappa-holds-smart-city-meeting

SHIMOGA, 4 SEPTEMBER 2024 : ಸ್ಮಾರ್ಟ್‌ ಸಿಟಿ (Smart City) ಕಚೇರಿಯಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಪ್ರಗತಿ ಪ್ರರಿಶೀಲನಾ ಸಭೆ ನಡೆಯಿತು. ಈ ಸಂದರ್ಭ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಶಾಸಕ ಚನ್ನಬಸಪ್ಪ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು. ನಾಲ್ಕು ಪಾಯಿಂಟ್‌ ಚರ್ಚೆ » ಪಾಯಿಂಟ್‌ 1 : ಪೂರ್ಣಗೊಂಡಿರುವ ಕಾಮಗಾರಿಗಳು, ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು. ಯೋಜನೆಯ ಅನುಷ್ಠಾನದಲ್ಲಿ ಅಸಡ್ಡೆ ತೋರಿದ ಅಧಿಕಾರಿಗಳ ವಿರುದ್ಧ … Read more

GOOD MORNING ಶಿವಮೊಗ್ಗ | ಇಡೀ ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ

GOOD-MORNING-NEWS-SHIVAMOGGA-LIVE

GOOD MORNING SHIMOGA, 4 SEPTEMBER 2024 ಇದನ್ನೂ ಓದಿ » ಶಿವಮೊಗ್ಗ ಏರ್‌ಪೋರ್ಟ್‌, ಇನ್ನು 20 ದಿನಕ್ಕಷ್ಟೇ ಲೈಸೆನ್ಸ್‌, ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು

ಶಿವಮೊಗ್ಗ ಏರ್‌ಪೋರ್ಟ್‌, ಇನ್ನು 20 ದಿನಕ್ಕಷ್ಟೇ ಲೈಸೆನ್ಸ್‌, ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು

Shimoga-Airport-Terminal-Building-Sogane

SHIMOGA, 4 SEPTEMBER 2024 : ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಿಂದ (AIRPORT) ವಿಮಾನಗಳ ಹಾರಾಟಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನೀಡಿದ್ದ ಅನುಮತಿ ಇನ್ನು 20 ದಿನದಲ್ಲಿ ಮುಕ್ತಾಯಗೊಳ್ಳಲಿದೆ. ಒಂದು ವರ್ಷದ ಅವಧಿಗೆ ಲೈಸೆನ್ಸ್‌ ಅವಧಿ ವಿಸ್ತರಿಸಬೇಕಿದ್ದ ಡಿಜಿಸಿಎ ಈ ಬಾರಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ಲೈಸೆನ್ಸ್‌ ಅವಧಿ ವಿಸ್ತರಿಸಿದೆ. ಒಂದೇ ತಿಂಗಳು ಲೈಸೆನ್ಸ್‌ ವಿಸ್ತರಣೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಕಳೆದ ಬಾರಿ ಒಂದು ವರ್ಷದ ಅವಧಿಗೆ ಲೈಸೆನ್ಸ್‌ ನೀಡಿತ್ತು. … Read more