ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ಹಣಕಾಸು ಸಮಸ್ಯೆ ಬಾಧಿಸಲಿದೆ, ಯಾವ ರಾಶಿಗೆ?

DINA-BHAVISHYA

DINA BHAVISHYA, 4 SEPTEMBER 2024 » ಮೇಷ : ಮಕ್ಕಳ ವಿದ್ಯಾಭ್ಯಾಸ ಪ್ರಗತಿ. ಬುಧನ ನೇರ ಸಂಚಾರ. ಎಲ್ಲವೂ ಒಳ್ಳೆಯದಿದೆ. ನಾಗನಿಗೆ ನಮಸ್ಕರಿಸಿ. ಶುಭ ಸಂಖ್ಯೆ: 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ » ವೃಷಭ : ಆರ್ಥಿಕವಾಗಿ – ದೇಹಾರೋಗ್ಯ – ಬಂಧುಗಳು – ಎಲ್ಲಾ ರೀತಿಯಲ್ಲೂ ಉತ್ತಮ. ಪಂಚಮದ ಕೇತು. ಹತ್ತರ ಶನಿ ಸ್ವಲ್ಪ ತೊಂದರೆ. ಗಣೇಶ ದೇವರ ದರ್ಶನ ಮಾಡಿ ಈದಿನದ ಕೆಲಸ ಪ್ರಾರಂಭ ಮಾಡಿ. ಶುಭ ಸಂಖ್ಯೆ : 2-7-10-11 ಬಣ್ಣ … Read more

ಬೈಕುಗಳು ಡಿಕ್ಕಿ, ಓರ್ವ ಸವಾರ ಸಾವು, ಮತ್ತಿಬ್ಬರು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು

two bikes mishap near sampigehalla in kumsi limits.

SHIMOGA, 3 SEPTEMBER 2024 : ಬೈಕುಗಳು ಡಿಕ್ಕಿಯಾಗಿ (MISHAP) ಗಂಭೀರ ಗಾಯಗೊಂಡಿದ್ದ ಓರ್ವ ಸವಾರ ಸಾವನ್ನಪ್ಪಿದ್ದಾನೆ. ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗ ತಾಲೂಕು ಸಂಪಿಗೆಹಳ್ಳದ ಮಂಜುನಾಥ್‌ (27) ಮೃತರು. ಮತ್ತೊಂದು ಬೈಕ್‌ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಂಜುನಾಥನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟಿದ್ದಾನೆ. ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಉತ್ತಮ … Read more

BREAKING NEWS – ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ

evel-best-teachers-award-for-shimoga-district

SHIMOGA, 3 SEPTEMBER 2024 : ರಾಜ್ಯಮಟ್ಟದ ಉತ್ತಮ ಶಿಕ್ಷಕರ (Teachers) ಪ್ರಶಸ್ತಿ ಪಟ್ಟಿ ಪ್ರಕಟಿಸಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರು, ಪ್ರೌಢಶಾಲೆ ವಿಭಾಗದಲ್ಲಿ 11 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. ಸೆ.5ರಂದು ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಶಿಕ್ಷಕಿಯರಿಗೆ ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ … Read more

ಶಿವಮೊಗ್ಗ ನಗರದಲ್ಲಿ ಇವತ್ತು ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಕಂಪ್ಲೀಟ್‌ ನ್ಯೂಸ್‌

Complete-Shivamogga

SHIMOGA CITY COMPLETE NEWS, 3 SEPTEMBER 2024 : ಶಿವಮೊಗ್ಗ ನಗರದಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ. ಇದನ್ನೂ ಓದಿ » ‘ಸಂಜೆ 6 ಗಂಟೆಗೆ ಮನೆ ಸೇರದಿದ್ದರೆ ಊರು ಬಿಡಬೇಕುʼ, ಕಸ್ತೂರಿ ರಂಗನ್‌ ವರದಿ ಬಗ್ಗೆ ಮಿನಿಸ್ಟರ್‌ ಮಹತ್ವದ ಹೇಳಿಕೆ

‘ಸಂಜೆ 6 ಗಂಟೆಗೆ ಮನೆ ಸೇರದಿದ್ದರೆ ಊರು ಬಿಡಬೇಕುʼ, ಕಸ್ತೂರಿ ರಂಗನ್‌ ವರದಿ ಬಗ್ಗೆ ಮಿನಿಸ್ಟರ್‌ ಮಹತ್ವದ ಹೇಳಿಕೆ

minister-madhu-bangarappa-about-kasturi-rangan-report.

SHIMOGA, 3 SEPTEMBER 2024 : ಡಾ. ಕಸ್ತೂರಿ ರಂಗನ್‌ ವರದಿಯನ್ನು (Report) ಯಥಾವತ್ತಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಪರಿಷ್ಕರಣೆಯಾಗದೆ ವರದಿ ಜಾರಿಗೊಳಿಸಿದರೆ ಅರಣ್ಯ ಪ್ರದೇಶದ ನಿವಾಸಿಗಳು ಊರು ಬಿಡುವಂತಹ ಸ್ಥಿತಿ ಎದುರಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಆತಂಕ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕಸ್ತೂರಿ ರಂಗನ್‌ ವರದಿ ಪರಿಷ್ಕರಣೆ ಕುರಿತು ತಿಳಿಸಿದರು. ಮಿನಿಸ್ಟರ್‌ ಹೇಳಿದ 4 ಪಾಯಿಂಟ್‌ ರಾಜ್ಯದಲ್ಲಿ ಗುಡ್ಡ ಕುಸಿತ ಪ್ರಕರಣಗಳಿಂದ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ತರಾತುರಿಯಲ್ಲಿ ಕಸ್ತೂರಿ ರಂಗನ್ ವರದಿ … Read more

ಗಣೇಶ ಚತುರ್ಥಿ, ಈದ್‌ ಮಿಲಾದ್‌, ಈ ಬಾರಿ ಡಿಜೆ ಬಳಸಬಹುದಾ? – ಇಲ್ಲಿದೆ ಜಿಲ್ಲಾಧಿಕಾರಿಯ 3 ಪ್ರಮುಖ ಆದೇಶ

shimoga-dc-gurudatta-hegde

SHIMOGA, 3 SEPTEMBER 2024 : ಗಣೇಶ ಚತುರ್ಥಿ ಮತ್ತು ಈದ್‌ ಮಿಲಾದ್‌ ಹಬ್ಬಗಳ (Festival) ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮೂರು ಪ್ರಮುಖ ಆದೇಶ ಹೊರಡಿಸಿದ್ದಾರೆ. ಇಲ್ಲಿದೆ 3 ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌ ಏನೆಲ್ಲ ಆದೇಶ ಹೊರಡಿಸಿದ್ದಾರೆ? ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್‌, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?

ಎಲ್ಲರೂ ಮೈಸೂರಿಗೆ ತೆರಳಿದ್ದಾಗ ಎದುರು ಮನೆಯಿಂದ ಬಂತು ಫೋನ್‌, ತಕ್ಷಣ ಮರಳಿದಾಗ ಕಾದಿತ್ತು ಶಾಕ್

Crime-News-General-Image

SHIMOGA, 3 SEPTEMBER 2024 : ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮೈಸೂರಿಗೆ ತೆರಳಿದ್ದ ವೇಳೆ ಮನೆಯ ಬಾಗಿಲಿನ ಬೀಗ ಮುರಿದು (Theft) ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಹರಕೆರೆ ಗ್ರಾಮದ ವೀರೇಶ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ವೀರೇಶ್‌ ಅವರ ಕುಟುಂಬದವರು ಆ.31ರಂದು ರಾತ್ರಿ ಮೈಸೂರಿಗೆ ತೆರಳಿದ್ದರು. ಮರುದಿನ ಬೆಳಗ್ಗೆ ಎದುರು ಮನೆಯವರು ಕರೆ ಮಾಡಿ, ಕಳ್ಳತನವಾಗಿರುವ ಕುರಿತು ಮಾಹಿತಿ ನೀಡಿದ್ದರು. ಕೂಡಲೆ ಮೈಸೂರಿನಿಂದ ವೀರೇಶ್‌ ಅವರು ಹಿಂತಿರುಗಿದ್ದರು. ಬಾಗಲಿನ ಬೀಗವನ್ನು ಮೀಟಿ ತೆಗೆದು ಒಳ ಹೋಗಿದ್ದ ಕಳ್ಳರು … Read more

ಬಡ್ಡಿ ದಂಧೆ, ಸಾಲಕ್ಕೆ 20 ಪರ್ಸೆಂಟ್‌ ಬಡ್ಡಿ ವಸೂಲಿ ಮಾಡ್ತಿದ್ದ ಮಹಿಳೆ, ದಾಖಲಾಯ್ತು ಕೇಸ್‌

Kote Police station building

SHIMOGA, 2 SEPTEMBER 2024 : ಸಾಲಕ್ಕೆ ಮಿತಿ ಮೀರಿದ ಬಡ್ಡಿ (Interest) ವಸೂಲಿ ಮಾಡಿದ್ದಲ್ಲದೆ ಮತ್ತಷ್ಟು ಹಣ ನೀಡುವಂತೆ ಪೀಡಿಸುತ್ತಿದ್ದ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಖಾಲಿ ಚೆಕ್‌ಗಳಲ್ಲಿ ಇಷ್ಟ ಬಂದಷ್ಟು ಹಣ ನಮೂದು ಮಾಡಿ ಗಂಡ, ಹೆಂಡತಿಯನ್ನು ಜೈಲಿಗೆ ಕಳುಹಿಸುವ ಬೆದರಿಕೆ ಒಡ್ಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಬಾಪೂಜಿನಗರದ ಹಸೀನಾ ಬಾನು ಎಂಬುವವರು ಮಹಿಳೆಯೊಬ್ಬರಿಂದ 1.70 ಲಕ್ಷ ರೂ. ಸಾಲ ಪಡೆದಿದ್ದರು. ಇದಕ್ಕೆ ಸಾಕ್ಷಿಯಾಗಿ ಎರಡು ಬಾಂಡ್‌, ಹಸೀನಾ ಬಾನು ಅವರ ಪತಿಯ ಬ್ಯಾಂಕ್‌ ಖಾತೆಯ … Read more

ದಿನ ಭವಿಷ್ಯ | 3 ಸೆಪ್ಟೆಂಬರ್ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, ‌3 SEPTEMBER 2024 ಇದನ್ನೂ ಓದಿ » ಸೆಪ್ಟೆಂಬರ್‌ ತಿಂಗಳು, ಕರ್ನಾಟಕದಲ್ಲಿ 9 ದಿನ ಬ್ಯಾಂಕುಗಳಿಗೆ ರಜೆ, ಕಾರಣವೇನು?

ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮಳೆ ಅಬ್ಬರ

rain-in-shimoga-city-near-vidyanagara-flyover

RAINFALL NEWS, 2 SEPTEMBER 2024 : ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆ ಜೋರು ಮಳೆಯಾಗುತ್ತಿದೆ. ನಗರದ ವಿವಿಧೆಡೆ ಕೆಲವು ಹೊತ್ತಿನ ಮುಂಚೆ ಆರಂಭವಾದ ಮಳೆ ಅಬ್ಬರಿಸುತ್ತಿದೆ. ಬೆಳಗ್ಗೆಯಿಂದ ಜೋರು ಬಿಸಿಲಿತ್ತು. ತಾಪಮಾನವು ಹೆಚ್ಚಿತ್ತು. ಹಾಗಾಗಿ ಮಳೆಯ ಮುನ್ಸೂಚನೆ ಇರಲಿಲ್ಲ. ಸಂಜೆ ವೇಳೆ ದಿಢೀರ್‌ ಮೋಡ ಕವಿದು, ಮಳೆ ಆರಂಭವಾಗಿದೆ. ಇದನ್ನೂ ಓದಿ ⇒ ಶಿವಮೊಗ್ಗ ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳ ಪ್ರತಿಭಟನೆ