ಶಿವಮೊಗ್ಗ ಸಿಟಿಯ ಬಹುಭಾಗದಲ್ಲಿ ನಾಳೆ ಅರ್ಧ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

power cut mescom ELECTRICITY

POWER CUT, 31 AUGUST 2024 : ಬೀಳುವ ಸ್ಥಿತಿಯಲ್ಲಿರುವ ಮರ ಕಡಿತಲೆ ಹಿನ್ನೆಲೆ ಸೆ.1ರ ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ? ವಿದ್ಯಾನಗರ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ಶಂಕರಮಠ ರಸ್ತೆ, ಹಳೇ ಹೊನ್ನಾಳಿ ರಸ್ತೆ, ಬಾಲರಾಜ ಅರಸ್ ರಸ್ತೆ, ಮೆಹಂದಿ ನಗರ, ಬಸವನಗುಡಿ, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲನಿ, ಸೋಮಯ್ಯ ಬಡಾವಣೆ, … Read more

ಹನುಮಂತ ದೇವರ ಕಾರಣಿಕ, ಈ ಬಾರಿ ಹೊರಬಿತ್ತು ಎಚ್ಚರಿಕೆಯ ಸಂದೇಶ, ಏನದು?

mydolalu-karnika-at-hanumantha-devara-temple

HOLEHONNURU, 31 AUGUST 2024 : ಆಕಾಶ ಮೇಲೇರಿತು, ಸಿಡಿಲು ಸಿಡಿದೀತು ಎಚ್ಚರ.. ಇದು ಹೊಳೆಹೊನ್ನೂರು ಸಮೀಪದ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ (Karnika) ವಾಕ್ಯ. ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಈ ದೇಗುಲದಲ್ಲಿ ಕಾರ್ಣಿಕೋತ್ಸವ ನಡೆಯಲಿದೆ. ಕಾರ್ಣಿಕ ವಾಕ್ಯ ಆಧರಿಸಿ ರೈತರು ವರ್ಷದ ಮಳೆ, ಬೆಳೆಯ ಅಂದಾಜು ಮಾಡುವುದು ವಾಡಿಕೆ. ಶುಕ್ರವಾರ ಈ ಬಾರಿಯ ಕಾರ್ಣಿಕೋತ್ಸವ ನಡೆಯಿತು. ಗೋದೂಳಿ ಲಗ್ನದಲ್ಲಿ ಗಂಗೆ ಪೂಜೆ ಬಳಿಕ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರದ ಕಂಬವೇರಿದ ಗಣಮಗ ಕಾರಣಿಕ ನುಡಿದರು. … Read more

ದಿನ ಭವಿಷ್ಯ | 31 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ?

DINA-BHAVISHYA

DINA BHAVISHYA, 31 AUGUST 2024 ಮೇಷ : ನಿಮ್ಮ ರಾಶಿಯ ಅಧಿಪತಿ ಇಂದು ಪಥವನ್ನು ಬದಲಿಸುತ್ತಿದ್ದಾನೆ. ಸ್ವಲ್ಪ ಒಳ್ಳೆಯದಿದೆ. ಶನಿವಾರ ಶ್ರಾವಣ ಮಾಸ ಈಶ್ವರ ನೆನೆಯಿರಿ. ಲಾಭ ಹೆಚ್ಚು. ಆರೋಗ್ಯ ನೋಡಿಕೊಳ್ಳಿ. ಶುಭ ಸಂಖ್ಯೆ: 1-5-8-9, ಬಣ್ಣ : ಕೆಂಪು-ಬಿಳಿ-ಹಳದಿ ವೃಷಭ : ರವಿ ಮಿಶ್ರ ಫಲ. ಚಂದ್ರ ಬುಧ ಸಂಯೋಗ ಸಹೋದರರ ಕಲಹ. ಮನಸ್ಸಿಗೆ ನೋವು ಬಾಧಿಸಲಿದೆ. ವೆಂಕಟೇಶನಿಗೆ ಅಭಿಷೇಕ ಸೇವೆ ಮಾಡಿಸಿ. ಶುಭ ಸಂಖ್ಯೆ : 2-7-10-11, ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು … Read more

ಶಿವಮೊಗ್ಗ ಜೈಲಿನಲ್ಲಿ ಕೈದಿಗಳ ಬ್ಯಾರೆಕ್‌ನಲ್ಲಿ ಮೊಬೈಲ್‌ ಚಾರ್ಜರ್‌, ಚಿಲುಮೆ, ಬೀಡಿ, ಸಿಗರೇಟ್‌..!

Shimoga-Central-Jail-Building

SHIMOGA , 30 AUGUST 2024 : ನಟ ದರ್ಶನ್‌ ಸಹಚರರು ಆಗಮನಕ್ಕು ಮುನ್ನ ಶಿವಮೊಗ್ಗ ಕೇಂದ್ರ ಕಾರಾಗೃಹದ (Jail) ಮೇಲೆ ನೂರಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಬೀಡಿ, ಸಿಗರೇಟ್‌ ಜೊತೆಗೆ ನಗದು, ತಂಬಾಕು ಪ್ಯಾಕೆಟ್‌, ಚಾರ್ಜರ್‌ಗಳು ಪತ್ತೆಯಾಗಿವೆ. ಈ ಸಂಬಂಧ ಪೊಲೀಸರು ತುಂಗಾ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ. ಕಾರಾಗೃಹ ಅಧಿನಿಯಮದ ಅಡಿಯಲ್ಲಿ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ ⇒ ಯಶಸ್ಸಿಗೆ … Read more

ಕುವೆಂಪು ವಿವಿ ಸಿಂಡಿಕೇಟ್‌ಗೆ ಆರು ಸದಸ್ಯರ ನಾಮನಿರ್ದೇಶನ, ಯಾರನ್ನೆಲ್ಲ ನೇಮಿಸಲಾಗಿದೆ?

kuvempu-University-

SHIMOGA , 29 AUGUST 2024 : ಕುವೆಂಪು ವಿಶ್ವವಿದ್ಯಾಲಯಕ್ಕೆ ನೂತನ ಸಿಂಡಿಕೇಟ್‌ (Syndicate) ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಆರು ಸದಸ್ಯರನ್ನು ಸಿಂಡಿಕೇಟ್‌ ಸದಸ್ಯರನ್ನು ನಾಮ ನಿರ್ದೇಶನ ಮಾಡಲಾಗಿದೆ. ಸಿಂಡಿಕೇಟ್‌ಗೆ ಯಾರನ್ನೆಲ್ಲ ನೇಮಿಸಲಾಗಿದೆ? ವಕೀಲರಾದ ಕೆ.ಪಿ.ಶ್ರೀಪಾಲ (ಸಾಮಾನ್ಯ), ಲಕ್ಷ್ಮಿಕಾಂತ ಚಿಮನೂರು (ಹಿಂದುಳಿದ ವರ್ಗ), ಪ್ರೊ.ಬಿ.ಸಾಕಮ್ಮ(ಮಹಿಳೆ), ಎಂ.ಶಿವಕುಮಾರ್ (ಪರಿಶಿಷ್ಟ ಜಾತಿ), ಎಂ.ಮುಸಾವೀರ್ ಬಾಷಾ (ಅಲ್ಪಸಂಖ್ಯಾತ), ಚಿಕ್ಕಮಗಳೂರು ತಾಲ್ಲೂಕಿನ ಹೆಚ್.ಜಿ.ಅರವಿಂದ (ಸಾಮಾನ್ಯ) ಅವರು ನಾಮನಿರ್ದೇಶನ ಗೊಂಡಿದ್ದಾರೆ. ರಾಜ್ಯ ವಿವಿಧ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗು ಸದಸ್ಯರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ. ಇದನ್ನೂ … Read more

ಶಿವಮೊಗ್ಗದ ವಿವಿಧ ಠಾಣೆಯ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

himoga-DC-office-and-Police-jeep-in-front-of-office

SHIMOGA, 29 AUGUST 2024 : ರಾಜ್ಯದ ವಿವಿಧೆಡೆಯ 15 ಇನ್ಸ್‌ಪೆಕ್ಟರ್‌ಗಳನ್ನು (Inspectors) ವರ್ಗಾಯಿಸಲಾಗಿದೆ. ಶಿವಮೊಗ್ಗದ ಕೆಲವು ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಬದಲಾಗಿದ್ದಾರೆ. ಯಾರೆಲ್ಲ ವರ್ಗವಾಗಿದ್ದಾರೆ? » ಗುರುರಾಜ.ಕೆ.ಟಿ – ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿರುವ ಪೊಲೀಸ್‌ ತರಬೇತಿ ಶಾಲೆಯಿಂದ ಶಿವಮೊಗ್ಗದ ತುಂಗಾ ನಗರ ಠಾಣೆಗೆ ವರ್ಗಾವಣೆ. » ಮಂಜುನಾಥ.ಬಿ – ತುಂಗಾ ನಗರ ಪೊಲೀಸ್‌ ಠಾಣೆಗೆಯಿಂದ ಲೋಕಾಯುಕ್ತ ಎಸ್‌ಐಟಿಗೆ ವರ್ಗಾಯಿಸಲಾಗಿದೆ. » ಮಂಜುನಾಥ – ಆಂತರಿಕ ಭದ್ರತಾ ವಿಭಾಗದ ವರ್ಗಾವಣೆ ಆದೇಶದಲ್ಲಿರುವವರು ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಗೆ ವರ್ಗಾವಣೆ. … Read more

ದಿನ ಭವಿಷ್ಯ | 29 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ಭವಿಷ್ಯ?

DINA-BHAVISHYA

DINA BHAVISHYA, 29 AUGUST 2024 » ಮೇಷ : ಈ ದಿನ ಸಹೋದರ ಪ್ರೀತಿ ವಾತ್ಸಲ್ಯ ಹೆಚ್ಚಾಗಲಿದೆ. ತಾಯಿಯ ಆರೋಗ್ಯ ಹದಗೆಡಲಿದೆ. ವಿದ್ಯಾರ್ಥಿಗಳಿಗೆ ಅನುಕೂಲ. ಧನ ಅಧಿಕ ವ್ಯಯ. ಬೆಲ್ಲದ ಆರತಿ ನಾಗನಿಗೆ ಮಾಡಿ. ಶುಭ ಸಂಖ್ಯೆ : 1-5-8-9 » ವೃಷಭ : ನಿಮ್ಮ ಯೋಚನೆ ನಿಮ್ಮನ್ನು ನಾಲ್ಕರ ರವಿ ಬಹಳ ಅನುಕೂಲವಾಗಿದ್ದಾನೆ. ಕೆಲಸಕ್ಕೆ ಹಿನ್ನಡೆ. ಸೋಮಾರಿತನ ಬೇಡ. ಗುರುವಿನ ಸೇವೆ ಮಾಡಿ. ಶುಭ ಸಂಖ್ಯೆ : 2-7-10-11 » ಮಿಥುನ : ಕುಟುಂಬದಲ್ಲಿ … Read more

ಯಶಸ್ಸಿಗೆ ಬೇಕು ಈ 3 ತತ್ವ, ವಿದ್ಯಾರ್ಥಿಗಳಿಗೆ ಸಕ್ಸಸ್‌ ಸೀಕ್ರೆಟ್‌ ತಿಳಿಸಿದ ನಂಜಪ್ಪ ಟ್ರಸ್ಟ್‌ ಅಧ್ಯಕ್ಷ

nanjappa-education-academy-first-convocation

SHIMOGA, 28 AUGUST 2024 : ನಂಜಪ್ಪ ಇನ್‌ಸ್ಟಿಟ್ಯೂಟ್‌ ಆಫ್‌ ಅಲೈಡ್‌ ಫಿಜಿಯೋಥೆರಪಿ ಅಂಡ್‌ ಹೆಲ್ತ್‌ ಸೈನ್ಸ್‌ ಕಾಲೇಜಿನ ಸಹಯೋಗದಲ್ಲಿ ನಂಜಪ್ಪ ಎಜುಕೇಷನ್‌ ಅಕಾಡೆಮಿಯ ಮೊದಲ ವರ್ಷದ ಪದವಿ ಪ್ರದಾನ ಸಮಾರಂಭ (Convocation) ನಡೆಯಿತು. ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರ‍್ಯಾಂಕ್‌ ವಿಜೇತರಿಗೆ ಪದಕ ಪ್ರದಾನ ಮಾಡಲಾಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಮೊದಲನೆ ಘಟಿಕೋತ್ಸವದಲ್ಲಿ ಸುಮಾರು 75 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ನಂಜಪ್ಪ ಟ್ರಸ್ಟ್‌ನ ಟ್ರಸ್ಟಿ ಅಮೃತ್, ನಂಜಪ್ಪ ಸಮೂಹ ಸಂಸ್ಥೆಗಳ ಸಿಬ್ಬಂದಿ, ವಿದ್ಯಾರ್ಥಿಗಳು, … Read more

ಅಡಿಕೆ ಧಾರಣೆ |28 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE RATE, 28 AUGUST 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕೊಪ್ಪ ಮಾರುಕಟ್ಟೆ ಗೊರಬಲು 26199 32099 ಬೆಟ್ಟೆ 50899 54279 ರಾಶಿ 32002 48009 ಸರಕು 53199 76621 ಶಿವಮೊಗ್ಗ ಮಾರುಕಟ್ಟೆ ಗೊರಬಲು 17089 32559 ಬೆಟ್ಟೆ 37599 54699 ರಾಶಿ 30000 48599 ಸರಕು 57109 81400 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 40000 ವೋಲ್ಡ್ ವೆರೈಟಿ 40000 47500 … Read more

ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ, ಮೂಲೆ ಮೂಲೆ ಶೋಧಿಸಿದ ಖಾಕಿ

police-raid-on-central-prision-in-Shimoga

SHIMOGA , 28 AUGUST 2024 : ಸೋಗಾನೆಯಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದ (Jail) ಮೇಲೆ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದರು. ಇದೇ ಮೊದಲ ಬಾರಿ ಬೆಳಗಿನ ಜಾವ ದಾಳಿ ನಡೆಸಲಾಗಿದೆ. ಪೊಲೀಸರು ಕಾರಾಗೃಹದ ಮೂಲೆ ಮೂಲೆಯನ್ನು ಶೋಧಿಸಿದರು. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೊಲೀಸ್‌ ಇಲಾಖೆ, ನೂರು ಪೊಲೀಸ್‌ ಸಿಬ್ಬಂದಿಯೊಂದಿಗೆ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಯಿತು. ವಿವಿಧೆಡೆ ಪರಿಶೀಲನೆ ನಡೆಸಲಾಯಿತು ಎಂದು ತಿಳಿಸಲಾಗಿದೆ. ಯಾರೆಲ್ಲ … Read more