ಉಂಬ್ಳೆಬೈಲು ವ್ಯಾಪ್ತಿಯಲ್ಲಿ ದಿಢೀರ್ ಕಾರ್ಯಾಚರಣೆ, ನಾಲ್ವರು ಅರೆಸ್ಟ್, ಕಾರಣವೇನು?
SHIMOGA , 28 AUGUST 2024 : ಉಂಬ್ಳೆಬೈಲಿನಿಂದ ನಾಟ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ನಾಲ್ವರು ಆರೋಪಿಗಳು, ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಉಂಬ್ಳೆಬೈಲು ವಲಯದ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಯಿತು. ಸಾರಿಗೆರೆ ಗ್ರಾಮದ ಮಧುಸೂದನ್, ಉಂಬ್ಳೆಬೈಲು ಗ್ರಾಮದ ಕುಮಾರ್, ಕೃಷ್ಣ, ಗಾಜನೂರಿನ ಮೈಲಾರಿ ಎಂಬುವವರನ್ನು ಬಂಧಿಸಲಾಗಿದೆ. ನಾಟ, ಎರಡು ವಾಹನಗಳು ಸೀಜ್ ಉಂಬ್ಳೆಬೈಲಿನಿಂದ ಗಾಜನೂರಿಗೆ ಸಾಗಿಸಲಾಗುತ್ತಿದ್ದ 6 ಸಾಗುವಾನಿ ನಾಟ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದ ಒಂದು ಗೂಡ್ಸ್ ವಾಹನ, … Read more