ಉಂಬ್ಳೆಬೈಲು ವ್ಯಾಪ್ತಿಯಲ್ಲಿ ದಿಢೀರ್‌ ಕಾರ್ಯಾಚರಣೆ, ನಾಲ್ವರು ಅರೆಸ್ಟ್‌, ಕಾರಣವೇನು?

Forest-officials-raid-and-arrest-four-presons

SHIMOGA , 28 AUGUST 2024 : ಉಂಬ್ಳೆಬೈಲಿನಿಂದ ನಾಟ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ನಾಲ್ವರು ಆರೋಪಿಗಳು, ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಉಂಬ್ಳೆಬೈಲು ವಲಯದ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಯಿತು. ಸಾರಿಗೆರೆ ಗ್ರಾಮದ ಮಧುಸೂದನ್‌, ಉಂಬ್ಳೆಬೈಲು ಗ್ರಾಮದ ಕುಮಾರ್‌, ಕೃಷ್ಣ, ಗಾಜನೂರಿನ ಮೈಲಾರಿ ಎಂಬುವವರನ್ನು ಬಂಧಿಸಲಾಗಿದೆ. ನಾಟ, ಎರಡು ವಾಹನಗಳು ಸೀಜ್‌ ಉಂಬ್ಳೆಬೈಲಿನಿಂದ ಗಾಜನೂರಿಗೆ ಸಾಗಿಸಲಾಗುತ್ತಿದ್ದ 6 ಸಾಗುವಾನಿ ನಾಟ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದ ಒಂದು ಗೂಡ್ಸ್‌ ವಾಹನ, … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಒಳ ಹರಿವು ಮತ್ತಷ್ಟು ಹೆಚ್ಚಳ, ಎಷ್ಟಿದೆ?

linganamakki-dam-back-water

DAM LEVEL, 28 AUGUST 2024 : ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ, ಹೊರ ಹರಿವು ಹೆಚ್ಚಳವಾಗಿದೆ. ಎಷ್ಟಿದೆ ಒಳ ಹರಿವು? ಇದನ್ನೂ ಓದಿ ⇒ GOOD MORNING ಶಿವಮೊಗ್ಗ | ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಗಿದೆ? ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿ ಇದನ್ನೂ ಓದಿ ⇒ ದರ್ಶನ್‌ ಸಹಚರರು ಆಗಮನಕ್ಕು ಮುನ್ನವೆ ಶಿವಮೊಗ್ಗ ಜೈಲಿನ ಮೇಲೆ 120 ಪೊಲೀಸರಿಂದ ದಾಳಿ

ಸೇತುವೆಯಿಂದ ಕೆಳಗೆ ಹಾರಿದ ಕಾರು | ಬಸ್‌ ಗುದ್ದಿ ಎಮ್ಮೆಗಳು ಸಾವು – 3 ಫಟಾಫಟ್‌ ನ್ಯೂಸ್‌

car incident near agaradalli at holehonnuru station limits

FATAFAT CRIME NEWS, 28 AUGUST 2024 ಇದನ್ನೂ ಓದಿ ⇒ ಭದ್ರಾವತಿ ನಗರಸಭೆಗೆ ನೂತನ ಉಪಾಧ್ಯಕ್ಷ, ಕುತೂಹಲ ಮೂಡಿಸಿದ ಮೂವರು ಬಿಜೆಪಿ ಸದಸ್ಯರ ನಡೆ ಇದನ್ನೂ ಓದಿ ⇒ ಸಾಗರದಲ್ಲಿ ಸಾಲಬಾಧೆಗೆ ರೈತ ಆತ್ಮಹತ್ಯೆ

ಸಿಟಿ ಬಸ್ಸಿನಲ್ಲಿ ಟಿಕೆಟ್‌ ಹಣಕ್ಕೆ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್

bh-road-in-Shimoga-shivappanayaka-statue

SHIMOGA , 28 AUGUST 2024 : ಸಿಟಿ ಬಸ್‌ ಹತ್ತುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಬಂಗಾರದ (Gold) ಕಿವಿಯೋಲೆ ಕಳವು ಮಾಡಲಾಗಿದೆ. ನಗರದ ಶಿವಪ್ಪನಾಯಕ ಸರ್ಕಲ್‌ ಬಳಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.   ಮಾರ್ಗರೇಟ್‌ ಎಂಬುವವರಿಗೆ ಸೇರಿದ 23 ಸಾವಿರ ರೂ. ಮೌಲ್ಯದ 3 ಗ್ರಾಂ ತೂಕದ ಕಿವಿಯೋಲೆ ಕಳ್ಳತನವಾಗಿದೆ. ಬಸ್ಸಿನಲ್ಲಿ ಟಿಕೆಟ್‌ ಹಣಕ್ಕಾಗಿ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ಕಿವಿಯೋಲೆ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ … Read more

ದಿನ ಭವಿಷ್ಯ | 28 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

DINA BHAVISHYA, 28 AUGUST 2024 ಮೇಷ : ಕುಜ ಮಿತ್ರ ಗೃಹ ಮತ್ತು ತೃತೀಯ ಸ್ಥಾನದಲ್ಲಿ ಇರುವುದು ತೊಂದರೆ ಇಲ್ಲ. ಆರೋಗ್ಯದ ಬಗ್ಗೆ ನಿಗಾ ಇರಲಿ. ಉದ್ಯೋಗದಲ್ಲಿನ ಆಲಸ್ಯ ಮುಂದುವರೆಯಲಿದೆ. ಗಣೇಶನಿಗೆ ಕಡಳೆಕಾಳು ದಾನ ಮಾಡಿ. ಶುಭ ಸಂಖ್ಯೆ: 1-5-8-9 ವೃಷಭ : ನಾಲ್ಕರ ರವಿಗಿಂತ ಪಂಚಮದ ಕೇತು ಬಹಳ ಅಪಾಯಕಾರಿ. ಸಂಬಂಧ ಹಾಗೂ ಶಾರೀರಿಕ ಸೌಖ್ಯ ಹಾಳು ಮಾಡಿಯಾನು. ಗಣಪತಿಗೆ ಅಭಿಷೇಕ ಸೇವೆ ಮಾಡಿಸಿ. ಶುಭ ಸಂಖ್ಯೆ : 2-7-10-11 ಮಿಥುನ : ಬುಧ … Read more

ಅಡಿಕೆ ಧಾರಣೆ | 27 ಆಗಸ್ಟ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 27 AUGUST 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 39500 ವೋಲ್ಡ್ ವೆರೈಟಿ 30000 47500 ಚಿತ್ರದುರ್ಗ ಮಾರುಕಟ್ಟೆ ಅಪಿ 46619 47029 ಕೆಂಪುಗೋಟು 27600 28000 ಬೆಟ್ಟೆ 33649 34079 ರಾಶಿ 46139 46569 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 39500 ವೋಲ್ಡ್ ವೆರೈಟಿ 39500 47500 ಯಲ್ಲಾಪುರ ಮಾರುಕಟ್ಟೆ ಅಪಿ 54439 … Read more

ಭದ್ರಾವತಿ ನಗರಸಭೆಗೆ ನೂತನ ಉಪಾಧ್ಯಕ್ಷ, ಕುತೂಹಲ ಮೂಡಿಸಿದ ಮೂವರು ಬಿಜೆಪಿ ಸದಸ್ಯರ ನಡೆ

bhadravathi-nagara-sabhe-mani-upadyaksha.

BHADRAVATHI NEWS, 27 AUGUST 2024 : ತೀವ್ರ ಕುತೂಹಲ ಮೂಡಿಸಿದ್ದ ಭದ್ರಾವತಿ ನಗರಸಭೆ ಉಪಾಧ್ಯಕ್ಷ ಹುದ್ದೆ ಕಾಂಗ್ರೆಸ್‌ ಪಾಲಾಗಿದೆ. 11ನೇ ವಾರ್ಡ್‌ನ ನಗರಸಭೆ ಸದಸ್ಯ ಮಣಿ ನೂತನ ಉಪಾಧ್ಯಕ್ಷರಾಗಿ (Vice President) ಆಯ್ಕೆಯಾದರು. ಒಟ್ಟು 35 ಮತಗಳ ಪೈಕಿ ಮಣಿ ಕಾಂಗ್ರೆಸ್‌ ಪಕ್ಷದ 18 ನಗರಸಭೆ ಸದಸ್ಯರು ಮತ್ತು ಶಾಸಕ ಸಂಗಮೇಶ್ವರ ಮತ ಸೇರಿ ಒಟ್ಟು 19 ಮತ ಪಡೆದು ವಿಜಯಶಾಲಿಯಾದರು. ನೂತನ ಉಪಾಧ್ಯಕ್ಷ ಮಣಿ ಅವರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್‌ ಸೇರಿದಂತೆ ಕಾಂಗ್ರೆಸ್‌ ಸದಸ್ಯರು, ಮುಖಂಡರು, … Read more

ಫೋಟೋದಲ್ಲಿ ಪೋಸ್‌ ಕೊಟ್ಟು, ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ ಯುವಕನಿಗೆ ಸಂಕಷ್ಟ, ಕೇಸ್‌ ದಾಖಲು

instagram.webp

SHIMOGA, 27 AUGUST 2024 : ಇನ್‌ಸ್ಟಾಗ್ರಾಂನಲ್ಲಿ ಲಾಂಗ್‌ ಹಿಡಿದು ಪೋಸ್‌ (Pose) ನೀಡಿದ್ದವರಿಗೆ ಈಗ ಸಂಕಷ್ಟ ಎದುರಾಗಿದೆ. ಎರಡು ದಿನ ಕಬ್ಬಿಣದ ಲಾಂಗ್‌ ಹಿಡಿದು ಬಗೆ ಬಗೆ ಪೋಸ್‌ ನೀಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಏನಿದು ಪ್ರಕರಣ? ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಜುಲೈ 6 ಮತ್ತು 7ರಂದು ಎರಡು ಪ್ರತ್ಯೇಕ ಪೋಸ್ಟ್‌ ಪ್ರಕಟಿಸಲಾಗಿತ್ತು. ಜು.6ರ ಪೋಸ್ಟ್‌ನಲ್ಲಿ ಒಬ್ಬ ಯುವಕ ಲಾಂಗ್‌ ಎತ್ತಿ ಹಿಡಿದಿರುವ ಪೋಸ್‌ ನೀಡಿದ್ದ. ಜು.7ರಂದು ಅಪ್‌ಲೋಡ್‌ … Read more

ಟೋಲ್‌ ವಿರುದ್ಧ ಗರಂ, ಶಿವಮೊಗ್ಗದಲ್ಲಿ ಹೋರಾಟಕ್ಕೆ ದಿನಾಂಕ ಫಿಕ್ಸ್‌, ಸಮಿತಿ ಆರೋಪಗಳೇನು?

protest against toll plazas in Shikaripura and shimoga.

SHIMOGA, 25 AUGUST 2024 : ಶಿವಮೊಗ್ಗ – ಶಿಕಾರಿಪುರ – ಶಿರಾಳಕೊಪ್ಪ ಮಧ್ಯೆ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಟೋಲ್‌ ಬೂತ್‌ (Toll) ನಿರ್ಮಿಸಲಾಗಿದೆ. ಅವುಗಳನ್ನು ಸರ್ಕಾರ ತೆರವು ಮಾಡಬೇಕು ಎಂದು ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ. ಆ.29ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಶಿವರಾಜ್‌ ಪಾಟೀಲ್‌, ರಾಜ್ಯ ಸರ್ಕಾರ ಅವೈಜ್ಞಾನಿಕ ಟೋಲ್‌ ಗೇಟ್‌ಗಳನ್ನು ಕೂಡಲೆ ತೆರವು ಮಾಡಬೇಕು ಎಂದು ಆಗ್ರಹಿಸಿದರು. ಸಮಿತಿಯ ಆರೋಪಗಳೇನು? ಸುದ್ದಿಗೋಷ್ಠಿಯಲ್ಲಿ … Read more

ಪಡಿತರ ಚೀಟಿ, ಈ 4 ಮಾನದಂಡದ ಬಗ್ಗೆ ಗೊತ್ತಿದೆಯಾ? ತಕ್ಷಣ ಪರಿಶೀಲಿಸದೆ ಇದ್ದರೆ ದಂಡ ನಿಶ್ಚಿತ

Ration-Card-General-Image-copy-

SHIMOGA, 25 AUGUST 2024 : ರಾಜ್ಯಾದ್ಯಂತ ಅನರ್ಹ ಪಡಿತರ ಚೀಟಿ (Ration Card) ರದ್ದುಗೊಳಿಸುವ ಅಭಿಯಾನವನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಈ ಮಧ್ಯೆ ಆರು ತಿಂಗಳಿಂದ ಪಡಿತರ ಪಡೆಯದವರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇನ್ನೊಂದೆಡೆ ಅನರ್ಹರು ಕಾರ್ಡ್‌ ಕ್ಯಾನ್ಸಲ್‌ ಮಾಡಿಸುವಂತೆ ಗಡುವು ನೀಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಅನರ್ಹ ಪಡಿತರ ಚೀಟಿ ರದ್ದುಗೊಳಿಸುವ ಕಾರ್ಯ ನಡೆಯುತ್ತಿದೆ. ಆಹಾರ ಇಲಾಖೆ ಅಂಕಿ ಅಂಶದ ಪ್ರಕಾರ, ಈ ವರ್ಷ ಜುಲೈನಲ್ಲಿ ಅತ್ಯಧಿಕ ರೇಷನ್‌ ಕಾಡ್‌ ರದ್ದಾಗಿದೆ. ಎಷ್ಟು ರೇಷನ್‌ ಕಾರ್ಡ್ ಇದೆ? … Read more