ವೇಶ್ಯಾವಾಟಿಕೆ ಆರೋಪ, ಶಿವಮೊಗ್ಗದಲ್ಲಿ ಸ್ಪಾ ಮೇಲೆ ಪೊಲೀಸ್‌ ದಾಳಿ

Police-Van-Jeep-at-Shimoga-Nehru-Road

SHIMOGA, 20 AUGUST 2024 : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆ ವೀರಣ್ಣ ಲೇಔಟ್‌ನಲ್ಲಿರುವ ಸ್ಪಾ (SPA) ಒಂದರ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಲೂನ್‌ ಅಂಡ್‌ ಸ್ಪಾದ ಮೇಲೆ ದಾಳಿ ನಡೆಸಲಾಗಿದ್ದು, ಇಬ್ಬರು ಸಂತ್ರಸ್ಥ ಮಹಿಳೆಯರನ್ನು ರಕ್ಷಿಸಲಾಗಿದೆ. ಸ್ಪಾ ಮಾಲೀಕರಾದ ಸೌಮ್ಯಾ ಎಂಬುವವರ ವಿರುದ್ಧ ಅನೈತಿಕ ಸಂಚಾರ ತಡೆಗಟ್ಟುವಿಕ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿನೋಬಗರ ಠಾಣೆ ಇನ್ಸ್‌ಪೆಕ್ಟರ್‌ ಚಂದ್ರಕಲಾ ಮತ್ತು ಮಹಿಳಾ ಠಾಣೆ ಇನ್ಸ್‌ಪೆಕ್ಟರ್‌ … Read more

ಸಿದ್ದರಾಮಯ್ಯ ಪಾದ ಪೂಜೆಗೆ ರೆಡಿ, ಶಿವಮೊಗ್ಗ MLA ಸವಾಲು, ಇಲ್ಲಿದೆ ಸುದ್ದಿಗೋಷ್ಠಿಯ ಪ್ರಮುಖ 5 ಪಾಯಿಂಟ್‌

MLA-SN-Channabasappa-Shimoga.

SHIMOGA, 20 AUGUST 2024 : ಸಿದ್ದರಾಮಯ್ಯ ಅವರು ಈ ರಾಜ್ಯದ ಕಳಂಕಿತ ಮುಖ್ಯಮಂತ್ರಿ (Chief Minister). ಅವರು ಕಳಂಕಿತರಲ್ಲ ಎಂಬ ಆದೇಶ ಬಂದರೆ ಪಾದಪೂಜೆ ಮಾಡುತ್ತೇವೆ ಎಂದು ಶಿವಮೊಗ್ಗ ಶಾಸಕ ಎಸ್‌.ಎನ್.ಚನ್ನಬಸಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಾಸಕರು ಏನೆಲ್ಲ ಹೇಳಿದರು. ಇಲ್ಲಿದೆ ಐದು ಪ್ರಮುಖಾಂಶ ಇದನ್ನೂ ಓದಿ ⇒ ಮಘ ಮಳೆಗೆ ಕೋಡಿ ಬಿತ್ತು ಅಬ್ಬಲಗೆರೆ ಕೆರೆ, ಬೊಮ್ಮನಕಟ್ಟೆಯಲ್ಲಿ ಹಾನಿ, ಆನಂದಪುರದಲ್ಲಿ ಕೊಚ್ಚಿ ಹೋದ ಸಸಿ ಇದನ್ನೂ ಓದಿ ⇒ ರೀಲ್ಸ್‌ ಮಾಡಿದರೆ ಅಂಗಡಿಗೆ ಹೆಚ್ಚಾಗ್ತಾರೆ ಗ್ರಾಹಕರು, ಇಲ್ಲಿದೆ … Read more

ಅಡಿಕೆ ಧಾರಣೆ | 19 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE RATE, 19 AUGUST 2024  : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 39500 ವೋಲ್ಡ್ ವೆರೈಟಿ 30000 47500 ಚಿತ್ರದುರ್ಗ ಮಾರುಕಟ್ಟೆ ಅಪಿ 46619 47059 ಕೆಂಪುಗೋಟು 27609 28010 ಬೆಟ್ಟೆ 33629 34099 ರಾಶಿ 46139 46569 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 39500 ವೋಲ್ಡ್ ವೆರೈಟಿ 39500 47500 ಶಿವಮೊಗ್ಗ ಮಾರುಕಟ್ಟೆ ಗೊರಬಲು 16000 … Read more

ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ಸಾವು, ಕೈ ಮೇಲಿದೆ ‘ಅಮ್ಮ’ ಹಚ್ಚೆ

police-tries-to-find-out-un-identified-person.w

SHIMOGA, 19 AUGUST 2024 : ಬೈಕ್‌ ಡಿಕ್ಕಿಯಾಗಿ (MISHAP) ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆತನ ಗುರುತು ತಿಳಿಯದ ಹಿನ್ನೆಲೆ ವಾರಸುದಾರರ ಪತ್ತೆಗೆ ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ರಸ್ತೆ ದಾಟುತ್ತಿದ್ದವನಿಗೆ ಬೈಕ್‌ ಡಿಕ್ಕಿ ಸಾಗರ ರಸ್ತೆಯನ್ನು ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಶಿವಮೊಗ್ಗ ಕಡೆಯಿಂದ ವೇಗವಾಗಿ ತೆರಳುತ್ತಿದ್ದ ಬೈಕ್‌ ಡಿಕ್ಕಿ ಹೊಡೆದಿದೆ. ಮಹೇಂದ್ರ ಶೋ ರೂಂ ಮುಂಭಾಗ ಆ.17ರ ರಾತ್ರಿ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕಿನಲ್ಲಿದ್ದ ಪವನ್‌ ಮತ್ತು ಯಶವಂತ್‌ … Read more

ಸಿಟಿ ಸೆಂಟರ್‌ ಮಾಲ್‌ ಸೇರಿದಂತೆ ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIMOGA, 19 AUGUST 2024 : ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದೆ. ಆದ್ದರಿಂದ ಆ.20 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (P0wer Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ? ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರ್, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ … Read more

ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ನೇಣು ಬಿಗಿದು ಆತ್ಮಹತ್ಯೆಯ ಸವಾಲೊಡ್ಡಿದ ಮುಖಂಡ

Congress-Protest-in-Shimoga-against-Governor

SHIMOGA, 19 AUGUST 2024 : ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ (Governor) ನಡೆ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಅಲ್ಲದೆ ರಾಜ್ಯಪಾಲರ ನಡೆ ಖಂಡಿಸಿ ಮನವಿ ಸಲ್ಲಿಸಲಾಯಿತು. ಮೆರವಣಿಗೆ, ಟೈರ್‌ಗೆ ಬೆಂಕಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಅಮೀರ್‌ ಅಹಮದ್‌ ವೃತ್ತ, ನೆಹರು ರೋಡ್‌, ಗೋಪಿ ಸರ್ಕಲ್‌, ಬಾಲರಾಜ ಅರಸ್‌ … Read more

ಶಿಕಾರಿಪುರದಲ್ಲಿ ಯಡಿಯೂರಪ್ಪ ಮನೆ ಮುತ್ತಿಗೆ ಯತ್ನ, ಬಂಧನ

Prosecution

SHIKARIPURA, 19 AUGUST 2024 : ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ನೀಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದರ ಹಿಂದೆ ಬಿಜೆಪಿ ಪಿತೂರಿ ಇದೆ. ರಾಜಭವನವನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆರೋಪಿಸಿದರು. ಮಾಜಿ ಮುಖ್ಯಮಂತ್ರಿ … Read more

ಕೋಳಿ ಸಾಗಿಸುತ್ತಿದ್ದ ವಾಹನ ಪಲ್ಟಿ, 50ಕ್ಕೂ ಹೆಚ್ಚು ಕೋಳಿ ಸಾವು | ಇಲ್ಲಿದೆ 3 ಫಟಾಫಟ್‌ ಸುದ್ದಿ

190824 Chicken vehicle incident at kudumallige in Thirthahalli

FATAFAT NEWS, 19 AUGUST 2024 ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಅಶೋಕ ಚಕ್ರವಿಲ್ಲದ ಧ್ವಜ ಹಾರಿಸಿದ ವ್ಯಕ್ತಿ, ವಿಡಿಯೋ ವೈರಲ್‌, ದಾಖಲಾಯ್ತು ಕೇಸ್‌ ಇದನ್ನೂ ಓದಿ ⇒ ದಿನ ಭವಿಷ್ಯ | 19 ಆಗಸ್ಟ್‌ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?  ಇದನ್ನೂ ಓದಿ ⇒ ಜೋಗದಲ್ಲಿ ಬಸ್ಸಿಗೆ ಸಿಲುಕಿದ ಯುವಕ, ಗಂಭೀರ ಗಾಯ

ದಿನ ಭವಿಷ್ಯ | 19 ಆಗಸ್ಟ್‌ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA | 19 AUGUST 2024 » ಮೇಷ : ಆರ್ಥಿಕ ಸಂಪಾದನೆ ಉತ್ತಮ, ಆರೋಗ್ಯದ ಬಗ್ಗೆ ಎಚ್ಚರ ಇರಲಿ » ವೃಷಭ : ವಿದ್ಯಾಭ್ಯಾಸಕ್ಕೆ ತೊಂದರೆ, ಕೆಲಸ ಕಾರ್ಯ ನಿಧಾನ » ಮಿಥುನ : ಬಂಧು ಮಿತ್ರರಿಂದ ತೊಂದರೆ, ಕೆಲಸದಲ್ಲಿ ಸ್ವಲ್ಪ ಪ್ರಗತಿ » ಕರ್ಕ : ಮನಸ್ಸಿಗೆ ಕಿರಿಕಿರಿ, ಆರೋಗ್ಯ ಉತ್ತಮ » ಸಿಂಹ : ಅಂದು ಕೊಂಡ ಕೆಲಸ ಪ್ರಗತಿ » ಕನ್ಯಾ : ಆರೋಗ್ಯದಲ್ಲಿ ಸ್ಥಿರ ಭಾಗ್ಯೋದಯ » ತುಲಾ … Read more

ಶಿವಮೊಗ್ಗದಲ್ಲಿ ಅಶೋಕ ಚಕ್ರವಿಲ್ಲದ ಧ್ವಜ ಹಾರಿಸಿದ ವ್ಯಕ್ತಿ, ವಿಡಿಯೋ ವೈರಲ್‌, ದಾಖಲಾಯ್ತು ಕೇಸ್‌

Doddapete-Police-Station.

SHIMOGA, 17 AUGUST 2024 : ರಾಷ್ಟ್ರಧ್ವಜಕ್ಕೆ (National Flag) ಅಪಮಾನ ಮಾಡಿದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನ ವಿರುದ್ಧ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯ್ದೆ ಅಡಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಅಣ್ಣಾನಗರ ಬಸ್‌ ನಿಲ್ದಾಣದ ಮೇಲೆ ಆ.15ರಂದು ವ್ಯಕ್ತಿಯೊಬ್ಬ ತ್ರಿವರ್ಣ ಧ್ವಜ ಹಾರಿಸಿದ್ದ. ಅದರಲ್ಲಿ ಅಶೋಕ ಚಕ್ರ ಇರಲಿಲ್ಲ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಗಾಗಿ ಧ್ವಜ ಹಾರಿಸಿದ ಅಪರಿಚಿತನ ವಿರುದ್ಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more